Advertisement

Category: ಅಂಕಣ

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

Read More

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

Read More

ಆಧುನಿಕ ಜಗತ್ತಿನ ‘ಮಹಾತಿಪ್ಪೆ’ಯಲ್ಲಿ ಬಿದ್ದ ಮನುಷ್ಯ

“ಆಧುನಿಕ ಜೀವನಶೈಲಿ ಮನುಷ್ಯ ಅಸ್ತಿತ್ವವನ್ನು ಕುಬ್ಜಗೊಳಿಸುವುದರ ಜೊತೆಗೆ ಅವನ ತೀವ್ರ ಭಾವವಲಯಗಳನ್ನು, ಸೃಜನಶೀಲ ಆದರ್ಶಗಳ ಹಂಬಲಗಳನ್ನು ಗೇಲಿಮಾಡಿ ಅಪಹಾಸ್ಯಕ್ಕೀಡು ಮಾಡುವುದನ್ನು ಗುರುತಿಸಿರುವುದು ಸಂಕಲನದ ಹೆಚ್ಚುಗಾರಿಕೆಯಾಗಿದೆ. ಎಲ್ಲ ಕಡೆ ಮಾರುಕಟ್ಟೆಯ ಕಸ ತುಂಬಿರುವ, ವಸ್ತುಗುಡ್ಡಗಳು ಜನರನ್ನು ತಿಂದುತೇಗುವ, ಪ್ರತಿಬಿಂಬಗಳ ಮೆರವಣಿಗೆ ಸಾಗಿರುವ ದಟ್ಟವಾಸನೆಗಳ ನಗರದಲ್ಲಿ ಇದೇ ನಿರೂಪಕನ ಒಣನಾಲಿಗೆ ಜಡತ್ವ ಮೀರಿ…”

Read More

ಕಳೆಯುತ್ತಿರಲು ಇಲ್ಲಿ ಬೆಳೆಯುತ್ತಲಿದೆ ಅಲ್ಲಿ….!

“ಇಲ್ಲಿ ಬ್ರಿಟನ್ನಿನಲ್ಲಿ ಪರಿಸ್ಥಿತಿ ಈ ಥರ ಸುಧಾರಿಸುತ್ತಿರಬೇಕಾದರೆ ಅಲ್ಲಿ ತವರೂರು ಭಾರತದಲ್ಲಿ ಎರಡನೇ ಅಲೆ ಇನ್ನೂ ವ್ಯಾಪಿಸುತ್ತಲೇ ಇದೆ. ಅದಕ್ಕೆ ಸ್ಪಂದಿಸಿ ಇಲ್ಲಿ ಬ್ರಿಟನ್ನಿನಲ್ಲಿರುವ ಕನ್ನಡಿಗರು ವಿವಿಧ ಸಂಘಗಳಿಂದ ಧನ ಸಂಗ್ರಹಿಸಿ ಕೊಟ್ಟ ವಿಷಯವನ್ನು ಕಳೆದ ಸಲ ಬರೆದಿದ್ದೆ. ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಬ್ರಿಟನ್ನಿನಲ್ಲಿರುವ ಸುಮಾರು ನಲವತ್ತು ಕನ್ನಡದ ವೈದ್ಯರು ಮೈಸೂರಿನ ನಗರಪಾಲಿಕೆಯೊಂದಿಗೆ ಕೈಗೂಡಿಸಿದ್ದಾರೆ.”

Read More

ಪರಿಹಾರವೆಂಬ ‘ಗಾಡೊ’; ಪಿಜ್ಜಾ ಮತ್ತು ಬಂಗಾಲಿ ಸ್ವೀಟ್ಸ್

“ನ್ಯೂಯಾರ್ಕ್ ಡ್ರಾಮಾ ಕ್ರಿಟಿಕ್ಸ್ ಸರ್ಕಲ್ ನವರು ‘ಲಾಂಗ್ ಡೇಸ್ ಜರ್ನಿ ಇನ್‌ಟು ನೈಟ್..’ ನಾಟಕವನ್ನ ಬೆಸ್ಟ್ ಪ್ಲೇ ಅಂತ ತೀರ್ಪು ಕೊಟ್ಟರು. ಬೆಸ್ಟ್ ಫಾರಿನ್ ಪ್ಲೇ ಆಗಿ ‘ವಾಲ್ಟ್ಸ್ ಆಫ್ ದಿ ಟೊರಿಯಾಡೋರ್ಸ್’ ಆರಿಸಿದರು. ಮೂರು ಇತರ ಫಾರಿನ್ ನಾಟಕಗಳಿಗೆ ಅವರ ಓಟ್ ನಮೂದಿಸಿದ್ದರು. ಆದರೆ ‘ವೇಯ್ಟಿಂಗ್ ಫಾರ್ ದಿ ಗಾಡೋ’ ಗೆ ಒಂದೇ ಒಂದು ಓಟ್ ದಕ್ಕಿರಲಿಲ್ಲ. ಇದು ನಿಜವಾದ ಅಬ್ಸರ್ಡಿಟಿ. ಹಾಗೇ ಆಯಾ ಘಟ್ಟದಲ್ಲಿ ನಾಟಕಕ್ಕೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ