Advertisement

Category: ಅಂಕಣ

ಇರುಳಿನ ಹೊಸ ಬಣ್ಣ

ಆಗಾಗ ಊರಿನ ಬಂಧುಗಳು ತಂದು ಕೊಡುವ ಕುರ್ಲಿ ಸರಿಯಾಗಿ ಸ್ವಚ್ಛಗೊಳಿಸಿ ಹದವಾದ ಮಸಾಲೆಯೊಂದಿಗೆ ಬೇಯಿಸುವ ಕೆಲಸವು ರಾತ್ರಿಯಾದೊಡನೆ ಶುರುವಾಗುತ್ತದೆ. ಜೋರು ಮಳೆ ಬೀಳುವಾಗ, ಚಳಿ ತನ್ನ ಚಹರೆಯ ತೋರಿಸುತ್ತಿರುವಾಗ ಕಾಜುವಾಡಾದ ಯಾವುದೋ ಓಣಿಯ ಮನೆಯ ಬೆಂಕಿ ಒಲೆಯಲ್ಲಿ ತನ್ನ ತಾ ಹಸಿಯಾಗಿಯೆ ಕೆಂಡದಲ್ಲಿ ಸುಟ್ಟುಕೊಳ್ಳುವ ಏಡಿ ತನ್ನ ಅಮೋಘ ಪರಿಮಳವನ್ನು ಸುತ್ತಲಿನ ಲೋಕಕ್ಕೂ ಹರಡುತ್ತದೆ.

Read More

ಪ್ರತಿಭಟನೆಯ ದೃಷ್ಟಿಕೋನ ಮೀರಿ ಯೋಚಿಸುವ ಕೊಡಗಿನ ಗೌರಮ್ಮ

ಮೊದಲ ತಲೆಮಾರಿನ ಲೇಖಕಿಯರು ವಿಧವಾವಿವಾಹ, ಶೋಷಣೆ, ಸ್ತ್ರೀ ಸ್ವಾತಂತ್ರ್ಯ ಮೊದಲಾದ ವಿಷಯಗಳನ್ನು ಕುರಿತು ಬಹಳ ದಿಟ್ಟವಾಗಿ ಬರೆದಿದ್ದರೂ ಸ್ತ್ರೀ ವ್ಯಕ್ತಿತ್ವವನ್ನು ಕೇವಲ ಶೋಷಣೆ ಹಾಗೂ ಅದರ ವಿರುದ್ಧ ಪ್ರತಿಭಟಿಸುವ ಹೆಣ್ಣಿನ ಮಾದರಿಯನ್ನು ಹೊರತುಪಡಿಸಿ ನೋಡಲು ಸಾಧ್ಯವಾದರೆ ಅವಳನ್ನು ಹೊಸದಾದ ದೃಷ್ಟಿಕೋನದಲ್ಲಿ ಅರಿಯಲು ಸಾಧ್ಯವಾಗುತ್ತದೆ ಎಂಬುದು  ಕೊಡಗಿನ ಗೌರಮ್ಮ ಅವರ ನಿಲುವಾಗಿತ್ತು. ಈ ಕಾರಣಕ್ಕಾಗಿ ಹೆಣ್ಣೊಬ್ಬಳು ಬದುಕಿದ, ಭಾವಿಸಿದ ಅನುಭವಗಳನ್ನು ಕುರಿತು ಬರೆದು…

Read More

ಚೆಕೊವ್‌ರ ಏಳು ಅಪರೂಪದ ಕತೆಗಳು

ಮಗಳೊಂದಿಗೆ ಒಂದು ದಿನ ಕಳೆಯುವ ಸುಖ ಈ ಎಲ್ಲ ವೈಭವಕ್ಕಿಂತ ಮಿಗಿಲಾದುದು ಎಂದು ಕನಸು ಕಾಣುತ್ತ ದಿನ ಮುಗಿಸುತ್ತಿರುತ್ತಾಳೆ ನತಾಲ್ಯಾ. ಅಷ್ಟರಲ್ಲಿ ಅವಳ ಮರಿ ದೆಲ್, ಅಂದರೆ ಪತಿ ದೇವರ ಆಗಮನವಾಗುತ್ತದೆ. ಸಣ್ಣದೊಂದು ಕೆಲಸದಲ್ಲಿದ್ದ ಆಕೆಯ ಗಂಡ ನಿಕಿಟಿನ್ ಹೆಂಡತಿ ಪ್ರಸಿದ್ಧಳಾಗುತ್ತಲೇ ಕೆಲಸ ಬಿಟ್ಟು ಅವಳ ಹಣದಲ್ಲೇ ಐಶಾರಾಮಿ ಜೀವನ ನಡೆಸುತ್ತಿದ್ದಾನೆ. ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿದ್ದಾನೆ. ನತಾಲ್ಯಾ ಎಷ್ಟು ಬಿಡಿಸಿಕೊಳ್ಳಲು ಯತ್ನಿಸಿದರೂ…

Read More

ದೇಶ ಯಾವುದಾದರೇನು, ಒಳಿತನ್ನು ಪರಾಂಬರಿಸೋಣ

ಪಾಶ್ಚಿಮಾತ್ಯ ದೇಶಗಳಲ್ಲಿ ನಾಲ್ಕು ಋತುಗಳು ಕಂಡು ಬರುತ್ತದೆ, ಅದರಲ್ಲೂ ಕೆನಡಾ ದೇಶದಲ್ಲಿ ವರ್ಷದ ಆರು ತಿಂಗಳು ಮಂಜು ಬೀಳುತ್ತಿದ್ದು, ಹಿಮದಿಂದ ಕೂಡಿದ್ದರೂ ನಾಲ್ಕು ಋತುಗಳು ಬಂದು ಹೋಗುತ್ತವೆ. ಇಂತಹ ದೇಶಗಳಲ್ಲಿ ಸ್ಪ್ರಿಂಗ್ ಎನ್ನುವ ಒಂದು ಋತು ಇದೆ, ಅದನ್ನು ವಸಂತ ಕಾಲ ಎನ್ನುವುದು ಸೂಕ್ತ. ಈ ಋತುವಿನ ಸಮಯದಲ್ಲಿ ಬೋಳಾಗಿದ್ದ ಮರಗಳು ಇದ್ದಕ್ಕಿದ್ದಂತೆ ಚಿಗುರೊಡೆಯುತ್ತವೆ, ನೋಡು ನೋಡುತ್ತಿದ್ದಂತೆ ಎಲೆಗಳಿಂದ ಪೂರ್ತಿ ಆವರಿಸಿಕೊಳ್ಳುತ್ತದೆ. ಮಣ್ಣಿನ ಶಕ್ತಿಯೋ, ಜಾಗದ ಮಹಿಮೆಯೋ ಕೇವಲ ತಿಂಗಳಲ್ಲಿ…

Read More

ನಾಟಕದ ನ್ಯೂನತೆಗಳೂ, ಬಂಡೇಳುವ ಜೀವಿಗಳೂ..

ಬೀಚಿ ಅವರ ವಿಡಂಬನೆಗಳಲ್ಲಿ ಬದುಕಿನ ಅಪಸವ್ಯಗಳ ಬಗೆಗೆ ಗಾಢ ವಿಷಾದ ಇರುತ್ತದೆ. ಅದನ್ನ ನಗೆಯಲ್ಲಿ ದಾಟಿಸಬೇಕಾದ ಅನಿವಾರ್ಯವನ್ನ ಅವರು ಸೃಷ್ಟಿಸಿಕೊಂಡಿದ್ದಾರೆ. ವಿಷಾದವನ್ನು ಅದರ ರೂಟ್ ಲೆವೆಲ್‌ನಲ್ಲಿ ಅರ್ಥೈಸಿಕೊಂಡವ ಮಾತ್ರ ಅವರ ವಿಡಂಬನೆಗೆ ನಗಬಲ್ಲ. ಬೀಚಿ ಅವರು ಬರೆದ ವಿಡಂಬನೆಗಳು ಅರ್ಥವಾಗಬೇಕು ಅಂದರೆ ಅವರ ಸಾಹಿತ್ಯವನ್ನು ಓದ್ತಾ ಇರುವವರ ಸುತ್ತ ಇರುವ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ