Advertisement

Category: ಅಂಕಣ

‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

“ಅವರು ಮೊದಲ ಬಾರಿಗೆ ತಾಂಜಾನಿಯಾಕ್ಕೆ ಬಂದಿದ್ದರು, ಹೆಚ್ಚಿನ ಮಾಹಿತಿ ಇಲ್ಲದೆ ಕೈಲಿದ್ದ ಲ್ಯಾಪ್ ಟಾಪ್ ಬಹಳ ಸುಲಭವಾಗಿ ಹೆಗಲಿಗೆ ಹಾಕಿಕೊಂಡು ಸುತ್ತಾಡಿದ್ದಾರೆ. ಇವರಿಗೆ ಇಂಗ್ಲೀಷ್ ಸರಿಯಾಗಿ ಬರುವುದಿಲ್ಲ ಮತ್ತು ಹೊಸಬರು ಎನ್ನುವುದು ಕೆಲವರಿಗೆ ಗೊತ್ತಾಗಿ ಸಣ್ಣ ಕಳ್ಳರು ಇವರನ್ನು ಹಿಂಬಾಲಿಸಿದ್ದಾರೆ. ಕಡಿಮೆ ಜನರು ಓಡಾಡುವ ಸ್ಥಳ ಬಂದಾಗ ಇವರ ಕೈಲಿದ್ದ ಕ್ಯಾಮೆರಾ, ಲ್ಯಾಪ್ ಟಾಪ್ ಮತ್ತು ಒಬ್ಬರ ಪೋನ್ ಕಿತ್ತುಕೊಂಡು ಓಡಿದ್ದಾರೆ…”

Read More

‘ಬಿರಿಯಾನಿ’ ನಾಡಲ್ಲಿ ಇಡ್ಲಿ ಸಾಂಬಾರಿನ ಹುಡುಕಾಟ

‘ಬಾಲ್ಯ ಯೌವ್ವನದ ದಿನಗಳಲ್ಲಿ ರೂಪುಗೊಳ್ಳುವ ವ್ಯಕ್ತಿತ್ವದಲ್ಲಿ ಭಾಷೆ, ಭವನ, ಭೋಜನ, ಆಚಾರ ವಿಚಾರಗಳ ಒಂದು ಚೌಕಟ್ಟು ರೂಢಿಯಾಗಿರುತ್ತದೆ. ನಂತರದ ದಿನಗಳಲ್ಲಿ ಆ ಚೌಕಟ್ಟಿಗೆ ಹೊಂದುವ ಭಾಷೆ, ಭೋಜನ, ವಾಡಿಕೆಗಳು ಕಂಡಾಗ ಎಷ್ಟೊಂದು ಸಂತೋಷ ಉಕ್ಕುತ್ತದೆ. ಅದರಲ್ಲಿಯೂ ಆಹಾರ ಎನ್ನುವುದು ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು’. ಕರ್ನಾಟಕ ಬಿಟ್ಟು ಕಾರ್ಯ ನಿಮಿತ್ತ ಇನ್ನೊಂದು ಊರಿಗೆ ಹೋದಾಗ ಪ್ರೀತಿಯ ತಿನಿಸಿಗಾಗಿ ನಡೆಸಿದ ಹುಡುಕಾಟವನ್ನು…”

Read More

ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

“ಬ್ರಿಟನ್ನಿನ ಜನಕ್ಕೆ ಆರೋಗ್ಯವಿಮೆ ಇಲ್ಲ. ಕೆಮ್ಮು, ನೆಗಡಿ, ರಸ್ತೆ ಅಪಘಾತದಿಂದ ಹಿಡಿದು ಕ್ಯಾನ್ಸರ್ ಚಿಕಿತ್ಸೆ, ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಪ್ರತಿಯೊಂದು ರೋಗ ಮತ್ತು ಶಸ್ತ್ರಚಿಕಿತ್ಸೆ ಸಂಪೂರ್ಣ ಫ್ರೀ. ಆದ್ದರಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಎಲ್ಲ ವಿಭಾಗಗಳೂ ಸಜ್ಜಾಗಿದ್ದವು.” 
ಬ್ರಿಟನ್ನಿನಲ್ಲಿ ವೈದ್ಯರಾಗಿರುವ  ಕೇಶವ ಕುಲಕರ್ಣಿ ಇನ್ನುಮುಂದೆ ತಿಂಗಳಿಗೆರಡು ಇಂಗ್ಲೆಂಡ್ ಪತ್ರವನ್ನು ಕೆಂಡಸಂಪಿಗೆಯ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.

Read More

ನಿತ್ಯಸಂಸ್ಕೃತಿಯ ನಿಖರ ನಿರೂಪಣೆ

“ತಾನು ಜೋಗಪ್ಪನಾದ ಪರಿಸ್ಥಿತಿಯನ್ನು ನೆನಪಿಗೆ ತರುವಂತ ಬೇನೆಬಿದ್ದ ಬಾಲಕನನ್ನು ತಾಯಪ್ಪನ ಬಳಿ ತಂದಾಗ ವಾಡಿಕೆಯ ಪ್ರಕಾರ ಗುಡ್ಡದ ಎಲ್ಲವ್ವನಿಗೆ ಬಿಡಿರೆಂಬ ಸಲಹೆ ಕೊಡುವುದಿಲ್ಲ. ಒಳ್ಳೆಯ ವೈದ್ಯರ ಬಳಿ ತೋರಿಸಿ ಎನ್ನುವ ಅವನ ಸಲಹೆಯಲ್ಲಿ ಈ ಕಾದಂಬರಿ ದೇವದಾಸಿ ಪದ್ಧತಿಯ ಅಂತ್ಯಕ್ಕೆ ಈ ಪದ್ಧತಿಯ ಮೂಲಸೆಲೆಗಳನ್ನು ಹೇಗೆ ಒಳಗಿನಿಂದಲೇ ಕೊನೆಗಾಣಿಸಲು ಸಾಧ್ಯವೆನ್ನುವುದನ್ನು ಗ್ರಹಿಸುತ್ತದೆ.”

Read More

ಭಾರತದಲ್ಲಿ ‘ಪ್ರಚಂಡ ರಾವಣ’, ಡಬ್ಲಿನ್ನಲ್ಲಿ ಕಿಂಗ್ ಲಿಯರ್…

“ಇದನ್ನು ಪುರಾಣದ ಕಾಂಟೆಕ್ಸ್ಟ್ ನಲ್ಲಿ ಓದಿದರೆ ಪುರಾಣವೇ. ಇಂದಿನ ಕಾಲಗತಿಗೆ ಅನ್ವಯಿಸಿಕೊಂಡರೆ ಅನ್ವಯವಾಗುತ್ತದೆ. ನನ್ನ ಈ ಅನ್ವಯ ಕಂಡು ಗೆಳೆಯ ಕೊಂಚ ಮಂಕಾದ. ಕೇವಲ ಕೊರೋನ ಎಂದು ತಿಳಿದಿದ್ದ ಅವನ ಕಣ್ಣುಗಳಲ್ಲಿ ಈಗ ಅದು ಪ್ರಚಂಡ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಬಗೆ ಗುರುತಿಸಿದೆ. ರಂಗ, ನಟನೆ, ಆಗಾಗ ಬ್ಯಾಕ್ ಸ್ಟೇಜ್ ಎಂದು ಓಡಾಡಿಕೊಂಡು ತುಂಬ ಚಟುವಟಿಕೆಯಿಂದಿದ್ದ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ