ನಮ್ಮೂರಿನ ಹಿಂದೂ ಮುಸ್ಲಿಂ ಕದನದ ಕತೆ: ಶ್ರೀಹರ್ಷ ಸಾಲಿಮಠ ಅಂಕಣ
“ಈ ಎಲ್ಲಾ ಸಮಯದಲ್ಲೂ ನನಗೆ ಎದುರಿನ ಮನೆಯವರು ಕಾಣಲಿಲ್ಲ. ಈ ಸಮಯದಲ್ಲಿ ಕರ್ಫ್ಯೂ ವಿಧಿಸಿದ್ದರು. ಗಲಾಟೆ ಅದೆಷ್ಟು ಭಯಾನಕವಾಗಿತ್ತೆಂದರೆ ಬಿಬಿಸಿ ನ್ಯೂಸ್ ನಲ್ಲೂ ದಾವಣಗೆರೆಯ ಹೆಸರು ಬಂದಿತ್ತು. ಪೋಲೀಸರು “ಕಂಡಲ್ಲಿ ಗುಂಡು” ಅಂತ ರಸ್ತೆಯಲ್ಲಿ ಕೂಗುತ್ತಾ ತಿರುಗಾಡುತ್ತಿದ್ದರು. ನಾಯಿಗಳು ಪೋಲೀಸರ ಹಿಂದೆ ಬಿದ್ದು ಬೊಗಳುತ್ತಿದ್ದವು. ಅವರು ನಾಯಿಗಳನ್ನು “ಹಚಾ.. ಹಚಾ…” ಅಂತ ಓಡಿಸುತ್ತಿದ್ದುದು ಕೇಳಿಬರುತ್ತಿತ್ತು..”
Read More