Advertisement

Category: ಅಂಕಣ

ರಂಗದ ಬೆಳಕಿನಲ್ಲಿ ಅಕ್ಕನ ಹೃದಯವನ್ನು ‘ನೀವು ಕಾಣಿರೆ..’?

ಅಕ್ಕಮಹಾದೇವಿ ಅಂದಕೂಡಲೇ ಬಹುತೇಕರ ಮನಸ್ಸಲ್ಲಿ ಸುಳಿದಾಡುವ ಚಿತ್ರ ಆಕೆ ಬೆತ್ತಲಾಗಿದ್ದಳು ಎಂಬುದು. ಮತ್ತು ಆ ಬೆತ್ತಲನ್ನು ಅವಳ ನೀಳ ಕೂದಲು ಮರೆಮಾಚಿತ್ತು ಎಂಬುದು. ಆದರೆ ಆ ಬೆತ್ತಲೆ ಎಂಥದ್ದು? ಅಕ್ಕನ ಚೆನ್ನಮಲ್ಲಿಕಾರ್ಜುನ ಎಂಥವನು? ಇಷ್ಟಕ್ಕೂ ಶಿವ ಯಾರು? ಹೀಗೆ ನಾವು ಯೋಚಿಸುವ ಮತ್ತು ಅಕ್ಕನ ವಚನಗಳಲ್ಲಿ ಕಾಣುವ ಬೆತ್ತಲೆ ಪರಿಕಲ್ಪನೆಯನ್ನು ಬಿಟ್ಟು ನಾವು ಕಟ್ಟಿಕೊಂಡಿರುವ ಬೆತ್ತಲೆ…

Read More

ಕ್ಲಾಸ್‌ಮೇಟ್ಸುಗಳ ಮಕ್ಕಳು ಮತ್ತು ಫಯಾಜ್‌ನ ಪುಲಾವು

‘ಮದುವೆಯಾದ ನಂತರ ಗಂಡು ಅಡುಗೆ ಮಾಡುವುದು ಅವಮಾನ, ಅದೇನಿದ್ದರೂ ಹೆಂಡತಿಯ ಕೆಲಸ’ ಎಂಬ ಅರೆಬೆಂದ ಅಲಿಖಿತ ಕಟ್ಟುಪಾಡೊಂದು ಉಂಟಲ್ಲ, ಅದು ಮೌಢ್ಯ. ಮದುವೆಯಾದ ನಂತರವೂ ಅಡುಗೆ ಕೆಲಸಗಳನ್ನು ಮಾಡುವುದು ಖಂಡಿತ ಅವಮಾನದ ಸಂಗತಿಯಲ್ಲ. ಬದಲಿಗೆ, ಪ್ರೀತಿ ಹೆಚ್ಚಿಸುವ ಸಂಗತಿ. ಕುಟುಂಬವೊಂದು ಹೀಗಿದ್ದಾಗ, ಅದು ಮಕ್ಕಳ ಯೋಚನಾ ಲಹರಿಯ ಮೇಲೂ ಪರಿಣಾಮ ಬೀರುತ್ತದೆ.  ಅಪ್ಪನ ಈ…

Read More

ಹೆಸರು ಗುರುತಿಲ್ಲದ ಕಳೆದುಹೋದ ಜನರ ನೆನಪುಗಳ ದಿನ

ಮೊದಲನೇ ಮತ್ತು ಎರಡನೆ ಮಹಾಯುದ್ಧಗಳಲ್ಲಿ ಬ್ರಿಟನ್ನಿನ ಮತ್ತು ಅವರ ಮಿತ್ರರಾಷ್ಟ್ರಗಳ ಪರವಾಗಿ ಪಾಲ್ಗೊಂಡಿದ್ದ ಆಸ್ಟ್ರೇಲಿಯದ ಸೈನಿಕ ಕುಟುಂಬಗಳಿಗೆ ದೇಶದೊಳಗೆ ಅನೇಕ ಮನ್ನಣೆ ಸಂದಿದೆ. ಆದರೆ ಅವರಲ್ಲಿ ಬಹುತೇಕರು ಬಿಳಿಯರು. ಮಿಕ್ಕವರಿಗೆ ಅದೇ ಮಟ್ಟದಲ್ಲಿ ಮನ್ನಣೆ ಸಿಗಲಿಲ್ಲ. ಆ ಮಿಕ್ಕವರಲ್ಲಿ ಮುಖ್ಯವಾಗಿ ಸೇರಿದವರು ಆಸ್ಟ್ರೇಲಿಯನ್ ಅಬೊರಿಜಿನಲ್ ಜನರು, ಸ್ವಲ್ಪಮಟ್ಟಿಗೆ ಬ್ರಿಟಿಷರ ವಸಾಹತು…

Read More

ತಂದೆಯಂತೆ ಸಮಾಜಮುಖಿಯಾಗಿದ್ದ ಪುನೀತ್ ನೆನಪುಗಳು

ಪುನೀತ್ ಕನ್ನಡ ಸಿನೆಮಾಕ್ಕೆ ನಾಯಕನಾಗಿ ಬರುವಷ್ಟರಲ್ಲಿ ಶಿವರಾಜಕುಮಾರ್ ಆಗಲೇ ದೊಡ್ಡ ತಾರೆಯಾಗಿದ್ದರು ಮತ್ತು ರಾಘವೇಂದ್ರ ರಾಜಕುಮಾರ್ ಹಲವು ಸಿನೆಮಾ ಮಾಡಿ ತೆರೆಯಿಂದ ಮರೆಯಾಗಿದ್ದರು. ಬಾಲನಟನಾಗಿ ಕನ್ನಡಿಗರ ಮನೆಮಾತಾಗಿದ್ದ ಲೋಹಿತ್, ಪುನೀತ್ ಆಗಿ ತೆರೆಯ ಮೇಲೆ ಹೀರೋ ಆಗಿ ಬಂದು ಶಿವಣ್ಣನ ಹಾದಿ ಹಿಡಿಯುತ್ತಾರೋ ಇಲ್ಲವೋ ಎಂದು ಬಹಳ ಚರ್ಚೆ ನಡೆಯುತ್ತಿತ್ತು. ಪುನೀತ್ ಇಬ್ಬರ ಹಾದಿಯನ್ನೂ ತುಳಿಯದೇ ತಂದೆಯ ಹಾದಿ ಹಿಡಿದರು. ಹೀರೋ ವೈಭವೀಕರಣದ ಸಿನೆಮಾಗಳಿದ್ದರೂ ತಂದೆಯಂತೆ ಸಮಾಜ ಮುಖಿಯಾದ…

Read More

ಕಾಜುಗಾರ ಮನೆಯ ಇರುಳ ಬೆಳಕು

ಆ ದಿನ ನಾಗರಪಂಚಮಿ ಹಬ್ಬ. ಇದ್ದ ಸಾಮಾನಿನಲ್ಲಿಯೇ ಸೂಳಿರೊಟ್ಟಿ ಮಾಡಬೇಕೆಂಬುದು ಶಿಕ್ಷಕಿಯರ ಸಂಕಲ್ಪ. ಕರಾವಳಿ ಜನರ ಸಂಪ್ರದಾಯದಂತೆ ಹಬ್ಬಕ್ಕೆ ಮನೆ ಮಂದಿಯೆಲ್ಲ ಸೇರಿ ಮಾಡುವ ಸೂಳಿರೊಟ್ಟಿ ಆ ದಿನದ ವಿಶೇಷ ತಿಂಡಿ. ಇದನ್ನು ಮಾಡಲು ಇಡ್ಲಿ ಬೇಯಿಸುವ ಪಾತ್ರೆ ಬೇಕೆ ಬೇಕು. ಆದರೂ ಹೊಂದಿಸಿ ಗುಣಿಸಿ ಇದ್ದ ಅಡುಗೆ ಪಾತ್ರೆಯಲ್ಲಿಯೆ ಸೂಳಿರೊಟ್ಟಿ ಮಾಡಿ ತಿಂದಾಗ ಒಂದು ಸಾಹಸವೇ ಆಗಿತ್ತು. ಅಷ್ಟೊಂದು ನೀಟಾಗಿ ಬರದ ಸೂಳಿರೊಟ್ಟಿಗಳು ಸಿ.ಆರ್‌. ನಾಯ್ಕರ ಬಾಯಿಗೂ ಬಿತ್ತು.  ಅಣಶಿಯ ಚಳಿ ಮಳೆ ಗಾಳಿಯಲ್ಲಿ ಹಬೆಯಾಡುವ ಬೆಳಗ್ಗಿನ ಬಿಸಿ ಬಿಸಿ ಚಹಾದ ಜೊತೆಗೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ