ಮನುಷ್ಯನ ಮನಸ್ಸಿನ ಏರಿಳಿತಗಳು: ವಿನತೆ ಶರ್ಮ ಅಂಕಣ
“ಈ ಯೋಚನೆಗಳಲ್ಲಿ ಮುಳುಗಿದ್ದಾಗ ಮರುದಿನ ಶುಕ್ರವಾರ ತಾಯಿಯೊಬ್ಬಳು ತನ್ನ ಒಂಭತ್ತು ವರ್ಷ ವಯಸ್ಸಿನ ಮಗನನ್ನು ರಕ್ಷಿಸಲು ಕೈಗೊಂಡ ಕ್ರಮದ ಸುದ್ದಿ ಬಂತು. ಅವಳು ನನ್ನ ಸ್ನೇಹಿತೆಯೊಬ್ಬಳ ಸ್ನೇಹಿತೆ, ನನಗೂ ಪರಿಚಿತೆ. ಅವಳ ಮಗನನ್ನೂ ನಾವು ನೋಡಿದ್ದಿತ್ತು. ಅವನು ಕುಬ್ಜತೆ ಎಂಬ ದೈಹಿಕ ಸ್ಥಿತಿಗೆ ಗುರಿಯಾಗಿ ಅವನ ವಯಸ್ಸಿನ ಬೇರೆ ಮಕ್ಕಳಂತೆ ಶಾರೀರಿಕ ಬೆಳವಣಿಗೆಯನ್ನು ಪಡೆದಿಲ್ಲ. ತಲೆ ದೊಡ್ಡದು, ದೇಹ ಕುಬ್ಜ ಎಂಬಂಥ ರೂಪವಿದೆ. ಜನರ ದೃಷ್ಟಿ ಅವನೆಡೆ ಹೊರಳಿದಾಗ ಅವನನ್ನು ಎರಡೆರಡು ಬಾರಿ ದಿಟ್ಟಿಸಿ ನೋಡುತ್ತಾರೆ.”
Read More