Advertisement

Category: ಅಂಕಣ

ಮನುಷ್ಯನ ಮನಸ್ಸಿನ ಏರಿಳಿತಗಳು: ವಿನತೆ ಶರ್ಮ ಅಂಕಣ

“ಈ ಯೋಚನೆಗಳಲ್ಲಿ ಮುಳುಗಿದ್ದಾಗ ಮರುದಿನ ಶುಕ್ರವಾರ ತಾಯಿಯೊಬ್ಬಳು ತನ್ನ ಒಂಭತ್ತು ವರ್ಷ ವಯಸ್ಸಿನ ಮಗನನ್ನು ರಕ್ಷಿಸಲು ಕೈಗೊಂಡ ಕ್ರಮದ ಸುದ್ದಿ ಬಂತು. ಅವಳು ನನ್ನ ಸ್ನೇಹಿತೆಯೊಬ್ಬಳ ಸ್ನೇಹಿತೆ, ನನಗೂ ಪರಿಚಿತೆ. ಅವಳ ಮಗನನ್ನೂ ನಾವು ನೋಡಿದ್ದಿತ್ತು. ಅವನು ಕುಬ್ಜತೆ ಎಂಬ ದೈಹಿಕ ಸ್ಥಿತಿಗೆ ಗುರಿಯಾಗಿ ಅವನ ವಯಸ್ಸಿನ ಬೇರೆ ಮಕ್ಕಳಂತೆ ಶಾರೀರಿಕ ಬೆಳವಣಿಗೆಯನ್ನು ಪಡೆದಿಲ್ಲ. ತಲೆ ದೊಡ್ಡದು, ದೇಹ ಕುಬ್ಜ ಎಂಬಂಥ ರೂಪವಿದೆ. ಜನರ ದೃಷ್ಟಿ ಅವನೆಡೆ ಹೊರಳಿದಾಗ ಅವನನ್ನು ಎರಡೆರಡು ಬಾರಿ ದಿಟ್ಟಿಸಿ ನೋಡುತ್ತಾರೆ.”

Read More

ಮೌನಕ್ಕೆ ಮೌನವೇ ಹೊರಬರುವ ಹಾದಿಯಾದಾಗ…: ಆಶಾಜಗದೀಶ್ ಅಂಕಣ

“ಒಬ್ಬ ಕವಿ ತಾನು ಪ್ರಪಂಚವನ್ನು ನೋಡಿ ಗ್ರಹಿಸಿದ್ದು ಒಂದು ಬಗೆಯ ಜ್ಞಾನವಾದರೆ ಪ್ರಪಂಚ ಅವನಿಗೆ ಅನಿವಾರ್ಯವಾಗಿ ಕಲಿಸಿದ ಅಥವಾ ನೀಡಿದ ಜ್ಞಾನ ಮತ್ತೊಂದೇ ಬಗೆಯದು. ಕವಿ ಇದೆರೆಡರ ಸಮಪಾಕದಲ್ಲಿ ಬೆಂದು ಬರೆದಾಗ ಕವಿತೆ ಯಾರನ್ನಾದರೂ ಮುಟ್ಟಿ ತಟ್ಟಬಲ್ಲದು. ಮತ್ತೆ ಗ್ರಹಿಕೆ ಯಾವ ಬಗೆಯದ್ದೇ ಇರಲಿ ನನ್ನ ಗ್ರಹಿಕೆ ಎನ್ನುವುದು ಬಹಳ ಸೀಮಿತ ಕ್ಷಿತಿಜ. ಅದನ್ನು ಸಾಮಾನ್ಯೀಕರಿಸುವ ಹೊತ್ತಿನಲ್ಲಿ ಒಂದು ಕಾಳಜಿ ಒಂದು ಜಾಗ್ರತೆ ಬೇಕೇಬೇಕಿರುತ್ತದೆ.”

Read More

ವಿಳಾಸದ ಅಂದದ ಬೆಡಂಗಿನ ಪೆಂಡಿರೇ ಪೆಂಡಿರಲ್ಲಿಯಾ: ಆರ್. ದಿಲೀಪ್ ಕುಮಾರ್ ಅಂಕಣ

“ಒಂದಷ್ಟು ಸೂಕ್ಷ್ಮವಾಗಿ ಗಮನಿಸಿದಾಗ ಪರಿಸರವನ್ನು ಕಟ್ಟಿಕೊಡುವ ಪಂಪನ ಕಲೆ ಬಹುಮುಖ್ಯವಾಗುತ್ತದೆ. ಯಾವುದೇ ರಸವೂ ಅದು ಸ್ಪಷ್ಟವಾಗಿ ಗ್ರಹಿಕೆಗೆ ಬರುವುದು ಅಲ್ಲಿನ ಪರಿಸರದ ಆಧಾರದ ಮೇಲೆ. ಇಲ್ಲಿ ಕತ್ತಲಾಗಿದೆ, ಪೆಂಡವಾಸದ ಮನೆಯ ಮುಂದೆ ಹೋಗುತ್ತಿದ್ದಾನೆ, ಮಬ್ಬು ಗತ್ತಲು, ಬಾಗಿಲ ಮುಂದೆ ಜಗುಲಿಗಳ ಮೇಲೆ ಕುಳಿತಿರುವವರು, ಅಲ್ಲಿನ ಬಣ್ಣ ಕಪ್ಪು ಮಿಶ್ರಣ ಹಸಿರು. ಹೀಗೆ ಒಂದು ಸಂದರ್ಭದ ಬಹುಮುಖ್ಯ ಅಂಶಗಳೇ ಗಮನ ಸೆಳೆದು ಬಿಡುತ್ತದೆ.”

Read More

ಧಾರವಾಡದ ದಿನಗಳ ನೆನೆಯುತ್ತಾ…: ಲಕ್ಷ್ಮಣ ವಿ.ಎ. ಅಂಕಣ

“ಎಲೆಯುದುರುವ ಕಾಲವಿದು. ರಾತ್ರಿ ಮೈಯ್ಯೆಲ್ಲ ಥರಗುಟ್ಟುವ ಚಳಿ. ಕಾಲಿಗೆ ಬರುವ ಹೊದಿಕೆ ತಲೆಗೆ ಬರುತ್ತಿರಲಿಲ್ಲ ತಲೆಗೆ ಬಂದದ್ದು ಕಾಲಿಗೆ ಬರುತ್ತಿರಲಿಲ್ಲ. ಅಷ್ಟೇ ಹಾಸಿಗೆ ಇದ್ದಷ್ಟೇ ಕಾಲು ಚಾಚಬೇಕು ವಿಶೇಷವಾಗಿ ಚಳಿಗಾಲದಲ್ಲಿ ಹೀಗಾಗಿ ತಾಯ ಗರ್ಭದಲ್ಲಿ ಮಗು ಮಲಗಿರುತ್ತದಲ್ಲ ಎರಡು ಕಾಲು ಮಡಚಿ ತಲೆ ತಗ್ಗಿಸಿ ಅರ್ಧ ಬಿಲ್ಲಿನಾಕಾರಾದಲ್ಲಿ ಹಾಗೆ ಮಲಗುತ್ತಿದ್ದೆ, ಧಾರವಾಡದ ಸಪ್ತಾಪೂರದ ಮಿಚಿಗನ್ ಕಂಪೌಂಡಿನ ಸಿಂಗಲ್ ಔಟ್ ಹೌಸ್ ರೂಮಿನಲ್ಲಿ…”

Read More

ಬಡತನದ ಘನತೆ ಮತ್ತು ದಯೆ ಧರ್ಮದ ಮೂಲ:ಶ್ರೀಹರ್ಷ ಸಾಲಿಮಠ ಅಂಕಣ

“ಬಡತನ ಎನ್ನುವುದೊಂದೇ ದೊಡ್ಡ ಅಡ್ಡಗಾಲಲ್ಲ. ಅತಿ ದೊಡ್ಡ ತೊಡರುಗಾಲಿರುವುದು ಮನುಷ್ಯನ ಘನತೆಯದ್ದು! ಇಂಡಿಯಾದಂತಹ ದೇಶಗಳಲ್ಲಿ ಆರ್ಥಿಕವಾಗಿ ಒಂದೇ ದಾರ್ಢ್ಯವಿದ್ದರೂ ಸಾಮಾಜಿಕವಾಗಿ ಅಂತಸ್ತು ಬೇರೆ. ಅವು ವೃತ್ತಿಯಾಧಾರಿತವಾಗಿರಬಹುದು, ಜಾತಿಯಾಧಾರಿತವಾಗಿರಬಹುದು, ಧರ್ಮಾಧಾರಿತವಾಗಿರಬಹುದು…. ಆಸ್ಟ್ರೇಲಿಯದಂತಹ ದೇಶಗಳಲ್ಲಿ ಆರ್ಥಿಕವಾಗಿ ಮೇಲು ಕೆಳಗುಗಳಿದ್ದರೂ ಸಾಮಾಜಿಕ ಅಂತಸ್ತು ಒಂದೇ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ