Advertisement

Category: ಅಂಕಣ

ಹುಡುಕುವ ಭರ, ಕಳೆದುಹೋಗುವ ಭಯ: ಪ್ರಶಾಂತ್‌ ಬೀಚಿ ಅಂಕಣ

ಯಶಸ್ಸಿನ ಮೆಟ್ಟಿಲು ಏರುತ್ತ ಹೋಗುವುದು ಎಷ್ಟೊಂದು ಸಂತಸದ ವಿಷಯ. ಆದರೆ ಇಷ್ಟೊಂದು ಮೆಟ್ಟಿಲು ಹತ್ತಿ ತಾನು ಒಂಟಿಯಾಗಿ ಬಿಟ್ಟಿರುವೆ ಎಂಬ ವಿಚಾರ ತುತ್ತತುದಿಯ ಮೆಟ್ಟಿಲನ್ನು ತಲುಪಿದ ಮೇಲೆಯೇ ಗೊತ್ತಾಗುವುದು. ಜೀವನದ ಇಂತಹ ಸಂದಿಗ್ಧ ಎಳೆಗಳನ್ನು ಹಿಡಿದು, ನವಿರು ವಿಶ್ಲೇಷಣೆಯ ಜೊತೆಗೆ ಕೆನಡಾದಲ್ಲಿರುವ ಕನ್ನಡದ ಲೇಖಕ ಪ್ರಶಾಂತ್ ಬೀಚಿ ಅವರು ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು…”

Read More

ಸಿಂಗರನ ಬಾಲ್ಯಕಾಲದ ಕಥನ: ಸಬ್ಬತ್‌ನ ಆ ರಾತ್ರಿ ಮತ್ತು ಒಂದು ಘೋರ ಪ್ರಶ್ನೆ!

“ನಾನು ಎರಡು ವಿರೋಧ ಭಾವನೆಗಳ ಮಧ್ಯೆ ಛಿದ್ರವಾಗಿದ್ದೆ. ನನ್ನ ಭಯ ನನ್ನ ಕಣ್ಣುಗಳನ್ನು ಅಲ್ಲಿಂದ ಬೇರೆಡೆಗೆ ತಿರುಗಿಸಲು ಆದೇಶಿಸುತ್ತಿತ್ತು, ಆದರೆ ನನ್ನ ಕುತೂಹಲ ಮತ್ತೊಂದು ಬಾರಿ ನೋಡಲು ಕೋರಿಕೆ ಇಟ್ಟಿತ್ತು. ನನಗೆ ಗೊತ್ತಿತ್ತು ನಾನು ಇಲ್ಲಿ ನೋಡುವ ಪ್ರತಿ ನೋಟಕ್ಕೂ ದುಃಸ್ವಪ್ನಗಳು ಮತ್ತು ಯಾತನೆಯ ಮೂಲಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು. ಆದರೂ ಪ್ರತಿಬಾರಿ ಹೊಸದಾಗಿ ಆ ಜೀವಂತ ಸಮಾಧಿಯನ್ನ ನೋಡಲು ಮುಂದಾಗುತ್ತಿದ್ದೆ.”
ಸ್ಮಿತಾ ಮಾಕಳ್ಳಿ ಅನುವಾದಿಸುತ್ತಿರುವ ಬರಹ

Read More

ಎಳೆನಿಂಬೇಕಾಯಿಗೊಂದು ‘ಫಿರೀ’ ಗುಲಾಬಿ ಹೂವು

ಬ್ರಾಹ್ಮಣ ಕೇರಿಯ ಹುಡುಗಿಯರ ಸಂಕಟವು ಕೇವಲ ಮಾರುಕಟ್ಟೆಯಲ್ಲಿ ಗುಲಾಬಿ ಹೂವು ನೋಡುವುದರಲ್ಲೇ ಕಳೆದುಹೋಗುತ್ತಿತ್ತು. ಮನೆಯಲ್ಲಿ ಕಿರಿಯಳಾದ ನನಗೆ ಮೊಸರಿನ ಸರ್ಕಲ್ಲನ್ನು ಹಾದು ಜಮಾಲನ ಅಂಗಡಿಗೆ ಪ್ರತಿ ಶುಕ್ರವಾರ ಹೋಗಿ ಹೂವು ತರುವ ಜವಾಬ್ದಾರಿ ಹೆಗಲೇರಿತ್ತು. ಅದೊಂದು ಪುಟ್ಟ ವೃತ್ತಕ್ಕೆ ಮೊಸರಿನ ಸರ್ಕಲ್ ಎಂಬ ಹೆಸರು ಬರಲು ಕಾರಣ ಸುತ್ತಲ ಹತ್ತಾರು ಹಳ್ಳಿಗಳಿಂದ ಬಂದು ವೃತ್ತಾಕಾರವಾಗಿ ಕೂರುತ್ತಿದ್ದ ಗೌಳಿಗರು. ಹಳ್ಳಿಗಳಿಂದ ಬರುತ್ತಿದ್ದ ತಾಜಾ ಹಾಲು ಮೊಸರು …”

Read More

ಮರೆಯಾದ ಮಹಾಶಹರದ ಶೋಕಗೀತೆ

“ಶಹರದ ದಾರಿಗಳಲ್ಲಿ ಓಡಾಡುತ್ತ ಓರ್ಹಾನ್ ಇಸ್ತಾನ್‌ಬುಲ್ ಶಹರವನ್ನು ಓದುವ ಮತ್ತು ಅದರ ಕುರಿತು ಬರೆಯುವುದನ್ನು, ಅದರ ಕುರಿತು ಬರೆಯಲಾಗಿರುವ ಲೇಖನಗಳು ಮತ್ತು ಅದರ ಚಿತ್ರಗಳ ಮುಖೇನವೇ ಕಲಿತುಕೊಳ್ಳುತ್ತಾರೆ. ಇಸ್ತಾನ್‌ಬುಲ್ ಶಹರದ ಹಳೆಯ ಫೋಟೋಗಳು ಯುರೋಪಿನ ಮತ್ತು ಟರ್ಕಿಯ ಕಲಾವಿದರುಗಳು ಪ್ರಸ್ತುತಪಡಿಸಿರುವ ಶಹರದ ಸಂಸ್ಕೃತಿ, ಜೀವನಶೈಲಿ, ಇತಿಹಾಸ, ಕಲೆಗಳ ಕುರಿತಾದ ಟಿಪ್ಪಣಿಗಳನ್ನು ಒದಗಿಸುತ್ತವೆ. ಈ ಕೃತಿಯನ್ನು ಓದುತ್ತ ಹೋದ ಹಾಗೆ…”

Read More

ರಾಜಕಾರಣದ ನಾಟಕದಲ್ಲಿ ಸಾರ್ವಕಾಲಿಕ ಹಸಿತನ ಕಾಣದಿದ್ದರೆ…

“ಕೆವೈಎನ್ ಸರ್ ಅವರ ವಿಚಾರ ಲಹರಿ ಮೊದಲೇ ಚೂರುಪಾರು ನನಗೆ ತಿಳಿದಿತ್ತಾದ್ದರಿಂದ ಅದು ಹೇಗೆ ದೃಶ್ಯಗಳಾಗಿ ವಿಂಗಡಿಸಿಕೊಂಡಿದೆ ಎಂದು ಟ್ರೇಸ್ ಮಾಡುತ್ತಾ ಹೋದೆ. ಸಹಜವಾಗಿ ನಾಟಕದಲ್ಲಿ ಕೆವೈಎನ್ ಸರ್ ಅವರ ರಾಜಕೀಯ ಚಿಂತನೆಯ ಧಾಟಿ ಇದೆ. ರಾಜಕಾರಣದ ಒಳ ‘ಸುಳಿ’ಗಳು ಆಗಾಗ ಮಾತ್ರ ‘ಸುಳಿ’ಯುತ್ತವೆ ಎನ್ನುವುದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ