Advertisement

Category: ಅಂಕಣ

ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ

“ಹಿರಣ್ಯಕಶಪುವಿಗೆ ಕಂಬ ಮಾತ್ರ ಕಂಡಿತು; ಪ್ರಹ್ಲಾದನಿಗೆ ಕಂಬದ ಒಳಗೆ ಅಡಗಿರುವ ನರಸಿಂಹ ಕಂಡ! ಕಾಣಲಿಕ್ಕೆ ದೃಷ್ಟಿಯಷ್ಟೇ ಸಾಲದು…. ಅದೃಷ್ಟವೂ ಇರಬೇಕು. ಅದಕ್ಕೆ ಮಹಾಕವಿಗಳು ಹೇಳಿದ್ದು ಕಂಡ ಕಂಡವರಿಗೆಲ್ಲಾ ಕಾಣುವುದಿಲ್ಲ…. ಕಂಡವರಿಗಷ್ಟೇ ಕಾಣಬೇಕಾದ್ದು ಕಾಣುವುದು ಎಂದು! ಅದನ್ನೇ ನಾವು ದರ್ಶನ ಎನ್ನುವುದು. ಇಂತಹ ದರ್ಶನದಿಂದ ತುಂಬಿರುವುದರಿಂದಲೇ ಪುಟ್ಟಪ್ಪನವರು ತಮ್ಮ ಕಾವ್ಯಕ್ಕೆ ರಾಮಾಯಣ ದರ್ಶನನಂ ಎಂದು ಹೆಸರಿಟ್ಟರು.”

Read More

ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

“ಜಗತ್ತು ಅಪಾರ ಸತ್ಯಗಳನ್ನು ಒಳಗೊಂಡು ಮುಚ್ಚಿಟ್ಟುಕೊಂಡು ಹುಡುಕಿಕೊಳ್ಳಿ ಎಂದು ಮುಗುಮ್ಮಾಗಿ ಕೂತಿದೆ. ನಾವೇ ನಾವು ನಾವಾಗಿ ಬೊಗಸೆಯೊಡ್ಡಿಕೊಂಡು ಸತ್ಯವನ್ನು ಹುಡುಕಿ ಹೊರಡಬೇಕಿದೆ. ಇಲ್ಲಿನ ಒಂದೊಂದು ಜೀವ ಅಜೀವಗಳಿಗೂ ಅಂತರ್ ಸಂಬಂಧವಿದೆ. ಅದನ್ನು ಅರಿತು ಒಳಗೊಂಡು ಬದುಕಬೇಕಿದೆ. ಆದರೆ ಆ ಎಡೆಯಲ್ಲಿ ನಮ್ಮ ಪ್ರಯತ್ನವೆಷ್ಟಿದೆ?! ಕೆಲವೊಮ್ಮೆ ಶೂನ್ಯ! ಇದು ಕವಿಯನ್ನು ನೋಯಿಸಿದೆ.”

Read More

ಭೀಮ ಮತ್ತು ಹಿಡಿಂಬೆಯ ಪ್ರೇಮ ಪ್ರಸಂಗ: ಆರ್. ದಿಲೀಪ್ ಕುಮಾರ್ ಅಂಕಣ

“ಅವಳು ಅವನೆಡೆಗೆ ಬರುವುದನ್ನು ಪಂಪ ಹೇಳುವಾಗ ಬಳಸುವ ಒಂದು ಪ್ರತಿಮೆ ನೋಡಿ “ಆಕೆ ಮದನನ ಕಯ್ಯಿಂ ಬದುರ್ಂಕಿದ ಅರಲಂಬು ಬಪರ್ಂತೆ ಬಂದು, ಭೀಮಸೇನನ ಕೆಲದೊಳ್ ನಿಂದಿರೆ” ಪಕ್ಕದಲ್ಲಿ ನಿಂತು ಬಿಡುತ್ತಾಳೆ. ಅಂಬು ತನ್ನ ಕಾರ್ಯ ಪ್ರಾರಂಭ ಮಾಡಿದ ಸ್ಥಾನ ಮತ್ತು ಅದರ ಕೊನೆಯನ್ನು ಇಷ್ಟು ಅದ್ಭುತವಾಗಿ ಕಾರಣ ಸಹಿತ ಹೇಳುವುದು ಬಹಳ ಕಷ್ಟದ ವಿಷಯವೇ ಸರಿ.”

Read More

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

Read More

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ