ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ
“ಹಿರಣ್ಯಕಶಪುವಿಗೆ ಕಂಬ ಮಾತ್ರ ಕಂಡಿತು; ಪ್ರಹ್ಲಾದನಿಗೆ ಕಂಬದ ಒಳಗೆ ಅಡಗಿರುವ ನರಸಿಂಹ ಕಂಡ! ಕಾಣಲಿಕ್ಕೆ ದೃಷ್ಟಿಯಷ್ಟೇ ಸಾಲದು…. ಅದೃಷ್ಟವೂ ಇರಬೇಕು. ಅದಕ್ಕೆ ಮಹಾಕವಿಗಳು ಹೇಳಿದ್ದು ಕಂಡ ಕಂಡವರಿಗೆಲ್ಲಾ ಕಾಣುವುದಿಲ್ಲ…. ಕಂಡವರಿಗಷ್ಟೇ ಕಾಣಬೇಕಾದ್ದು ಕಾಣುವುದು ಎಂದು! ಅದನ್ನೇ ನಾವು ದರ್ಶನ ಎನ್ನುವುದು. ಇಂತಹ ದರ್ಶನದಿಂದ ತುಂಬಿರುವುದರಿಂದಲೇ ಪುಟ್ಟಪ್ಪನವರು ತಮ್ಮ ಕಾವ್ಯಕ್ಕೆ ರಾಮಾಯಣ ದರ್ಶನನಂ ಎಂದು ಹೆಸರಿಟ್ಟರು.”
Read More