Advertisement

Category: ಅಂಕಣ

ಕೀಳರಿಮೆಯ ರೋಗಕ್ಕೆ ಶಿಕ್ಷಣದ ಮದ್ದರೆದು…: ಶ್ರೀಹರ್ಷ ಸಾಲಿಮಠ ಬರೆಯುವ ಹೊಸ ಅಂಕಣ

“ಒಮ್ಮೆ ಸೈಕಲ್ ಕೊಳ್ಳಲು ಹೋಗಿದ್ದಾಗ ನಾನು ಒಂದು ಸೈಕಲ್ಲನ್ನು ತೊರಿಸಿ “ಇದು ಎಷ್ಟು” ಅಂತ ಕೇಳಿದೆ. ಸೇಲ್ಸ್ ಮನ್ ಬಿಳಿಯ. ಆತ ಬೆಲೆ ಎಷ್ಟು ಅಂತ ಹೇಳದೆ “ಅದು ದುಬಾರಿ” ಎಂದಷ್ಟೇ ಹೇಳಿದ. ನೀನು ಕಂದುಬಣ್ಣದವನು ನಿನಗೆ ಅದನ್ನು ಕೊಳ್ಳುವ ಯೋಗ್ಯತೆಯಿಲ್ಲ ಎಂದು ಆತ ಪರೋಕ್ಷವಾಗಿ ಹೇಳಿದ್ದ. ಅಸಲಿಯತ್ತೆಂದರೆ ನಾನು ಕಟ್ಟುವ ತೆರಿಗೆಯೇ ಆತನ ಆದಾಯಕ್ಕಿಂತ ಹೆಚ್ಚಿತ್ತು!”

Read More

ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ

“ಸಮುದ್ರತಟ ಮತ್ತು ಕಣಿವೆ ಪರಸ್ಪರ ಮುಖವನ್ನ ದೂರಮಾಡಿಕೊಂಡು ಒಂದು ಜೋಗಿಯಾಗಿ ಇನ್ನೊಂದು ಯೋಗಿಯಾಗಿರುವಂತೆ ಅನಿಸುತ್ತದೆ. ಐವತ್ತು ವರ್ಷಗಳ ಹಿಂದೆ ಸ್ಥಳೀಯ ಅಬರಿಜಿನಲ್ ಸಮುದಾಯಗಳು ಜೀವನ ಮಾಡುತ್ತಿದ್ದ ಮತ್ತು ಅಲ್ಲಲ್ಲಿ ಹರಡಿದ್ದ ನೂರಾರು ಎಕರೆ ಫಾರ್ಮ್ ಗಳನ್ನು ಬಿಟ್ಟರೆ ಹೊರಗಿನವರಿಗೆ ಇಲ್ಲಿನ ಬೆಟ್ಟಕಣಿವೆ ಪ್ರದೇಶದ ಪರಿಚಯ ಅಷ್ಟೊಂದಿರಲಿಲ್ಲವಂತೆ. ಜನ ಬೀಚುಗಳಿಗೆ ಬಂದು ಹೋಗುತ್ತಿದ್ದರು.”

Read More

2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ

“ಇನ್ನು ಭವಿಷ್ಯತ್ತಿನ ಕಾಲಕ್ಕೆ ಹೊರಳೋಣ. ಇಂದಿನಿಂದ ಇಪ್ಪತ್ತು ವರುಷಗಳ ನಂತರ ಅಂದರೆ 2040ರ ಹೊತ್ತಿಗೆ ನಿಮ್ಮ ಕತೆಯೇನು? “ಕ್ರಿಸ್ತಪೂರ್ವ” ದಂತೆ ಹಿಂದಿನಿಂದ ಲೆಕ್ಕ ಹಾಕಿದರೆ ನಮ್ಮಲ್ಲಿ ಎಷ್ಟೋ ಜನರ ಎಕ್ಸ್ಪೈರಿ ಡೇಟು ಮುಗಿದಿರುತ್ತದೆ! ಶತಾಯುಷಿಯಾಗುವ ಇಚ್ಛೆಯಿರದಿದ್ದಲ್ಲಿ. ಎಲ್ಲ ಚನ್ನಾಗಿದ್ದರೆ ನಾನು 53 ವರ್ಷ ಆಯಸ್ಸು ಸವೆಸಿರುತ್ತೇನೆ. ಇತ್ತಲಾಗೆ ಪೂರ್ತಿ ಮುದುಕನೂ ಅಲ್ಲ ಅತ್ತಲಾಗೆ ದುಡಿವ ವಯಸ್ಕನೂ ಅಲ್ಲ.”

Read More

ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ

“ಹಿರಣ್ಯಕಶಪುವಿಗೆ ಕಂಬ ಮಾತ್ರ ಕಂಡಿತು; ಪ್ರಹ್ಲಾದನಿಗೆ ಕಂಬದ ಒಳಗೆ ಅಡಗಿರುವ ನರಸಿಂಹ ಕಂಡ! ಕಾಣಲಿಕ್ಕೆ ದೃಷ್ಟಿಯಷ್ಟೇ ಸಾಲದು…. ಅದೃಷ್ಟವೂ ಇರಬೇಕು. ಅದಕ್ಕೆ ಮಹಾಕವಿಗಳು ಹೇಳಿದ್ದು ಕಂಡ ಕಂಡವರಿಗೆಲ್ಲಾ ಕಾಣುವುದಿಲ್ಲ…. ಕಂಡವರಿಗಷ್ಟೇ ಕಾಣಬೇಕಾದ್ದು ಕಾಣುವುದು ಎಂದು! ಅದನ್ನೇ ನಾವು ದರ್ಶನ ಎನ್ನುವುದು. ಇಂತಹ ದರ್ಶನದಿಂದ ತುಂಬಿರುವುದರಿಂದಲೇ ಪುಟ್ಟಪ್ಪನವರು ತಮ್ಮ ಕಾವ್ಯಕ್ಕೆ ರಾಮಾಯಣ ದರ್ಶನನಂ ಎಂದು ಹೆಸರಿಟ್ಟರು.”

Read More

ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

“ಜಗತ್ತು ಅಪಾರ ಸತ್ಯಗಳನ್ನು ಒಳಗೊಂಡು ಮುಚ್ಚಿಟ್ಟುಕೊಂಡು ಹುಡುಕಿಕೊಳ್ಳಿ ಎಂದು ಮುಗುಮ್ಮಾಗಿ ಕೂತಿದೆ. ನಾವೇ ನಾವು ನಾವಾಗಿ ಬೊಗಸೆಯೊಡ್ಡಿಕೊಂಡು ಸತ್ಯವನ್ನು ಹುಡುಕಿ ಹೊರಡಬೇಕಿದೆ. ಇಲ್ಲಿನ ಒಂದೊಂದು ಜೀವ ಅಜೀವಗಳಿಗೂ ಅಂತರ್ ಸಂಬಂಧವಿದೆ. ಅದನ್ನು ಅರಿತು ಒಳಗೊಂಡು ಬದುಕಬೇಕಿದೆ. ಆದರೆ ಆ ಎಡೆಯಲ್ಲಿ ನಮ್ಮ ಪ್ರಯತ್ನವೆಷ್ಟಿದೆ?! ಕೆಲವೊಮ್ಮೆ ಶೂನ್ಯ! ಇದು ಕವಿಯನ್ನು ನೋಯಿಸಿದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ