Advertisement

Category: ಅಂಕಣ

ಭೀಮ ಮತ್ತು ಹಿಡಿಂಬೆಯ ಪ್ರೇಮ ಪ್ರಸಂಗ: ಆರ್. ದಿಲೀಪ್ ಕುಮಾರ್ ಅಂಕಣ

“ಅವಳು ಅವನೆಡೆಗೆ ಬರುವುದನ್ನು ಪಂಪ ಹೇಳುವಾಗ ಬಳಸುವ ಒಂದು ಪ್ರತಿಮೆ ನೋಡಿ “ಆಕೆ ಮದನನ ಕಯ್ಯಿಂ ಬದುರ್ಂಕಿದ ಅರಲಂಬು ಬಪರ್ಂತೆ ಬಂದು, ಭೀಮಸೇನನ ಕೆಲದೊಳ್ ನಿಂದಿರೆ” ಪಕ್ಕದಲ್ಲಿ ನಿಂತು ಬಿಡುತ್ತಾಳೆ. ಅಂಬು ತನ್ನ ಕಾರ್ಯ ಪ್ರಾರಂಭ ಮಾಡಿದ ಸ್ಥಾನ ಮತ್ತು ಅದರ ಕೊನೆಯನ್ನು ಇಷ್ಟು ಅದ್ಭುತವಾಗಿ ಕಾರಣ ಸಹಿತ ಹೇಳುವುದು ಬಹಳ ಕಷ್ಟದ ವಿಷಯವೇ ಸರಿ.”

Read More

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

Read More

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

Read More

ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಕೇರಿಗೊಂದು ದಾರಿಯಿರುವಂತೆ ಊರಿಗೊಬ್ಬ ಸಿದರಾಮನಿದ್ದ. ಹೆಂಡತಿ, ಮಕ್ಕಳು, ಹಿಂದೆ, ಮುಂದೆ, ಎಡಕೆ, ಬಲಕೆ ಯಾರೂ ಇಲ್ಲದ ಅನಾಥ. ಹಾಗಂತ ಅವನು ಯಾರ ಹತ್ತಿರಾನೂ ಅನುಕಂಪ ನಿರೀಕ್ಷಿಸುವವನೂ ಅಲ್ಲ. ಬೆಳಗಾದರೆ ಸೈಕಲ್ ಬೆನ್ನಿಗೆ ಐಸ್ ಡಬ್ಬಾ ಕಟ್ಕೊಂಡು ‘ಗಾರೇಗಾರ’ ಮಾರುವುದು. ರಾತ್ರಿಯಾಗುತ್ತಿದ್ದಂತೆ ಊರಾಚೆಗಿನ ಗೂಡಂಗಡೀಲಿ ದಾರು ಮಾರುತ್ತಿದ್ದ. ಹೀಗಾಗಿ ಊರಲ್ಲಿ ಅವನನ್ನ ಕರೆಯೋದೆ ದಾರು ಸಿದರಾಮ ಅಂತ. ದಾರೂ ಮಾರಿದರೂ ಒಂದು ದಿನವೂ ಸಾರಾಯಿ ಕುಡಿದಿದ್ದನ್ನ ಯಾರೂ ಕೇಳಿರಲಿಲ್ಲ ಕಂಡಿರಲಿಲ್ಲ.”

Read More

ಅಪ್ಪಿದನಾ ವಿಭು ತನ್ನ ಶಾಪಮಂ ಬಗೆಯದೇ: ದಿಲೀಪ್ ಕುಮಾರ್ ಅಂಕಣ

“ಈ ಪಾಂಡುರಾಜನೊಬ್ಬನ ಸಾವನ್ನು ವರ್ಣಿಸುವುದಕ್ಕೆ ಪಂಪ ತನ್ನ ಎರಡನಡೆಯ ಆಶ್ವಾಸದಲ್ಲಿ ಆರು ಪದ್ಯಗಳನ್ನು ಪ್ಲಾಟ್ ಆಗಿ ಬಳಸುತ್ತಾನೆ ಎಂದರೆ ಆಶ್ಚರ್ಯ ಅನಿಸದೆ ಇರದು. ಪ್ಲಾಟ್ ಕಳೆದುಕೊಳ್ಳುವ ಬದುಕಿನ ಚಿತ್ರ ರಚನೆಗೂ ಒಂದು ಪ್ಲಾಟ್ ನಿರ್ಮಿಸಿಕೊಡುವ ಶಕ್ತಿ ಪಂಪನನ್ನು ಗಂಭೀರವಾಗಿ ಗಮನಿಸುವಂತೆ ಮಾಡುತ್ತದೆ. “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ