Advertisement

Category: ಅಂಕಣ

ಶಿಕ್ಷಣ ಮತ್ತು ಮೀಸಲಾತಿಗಳು: ಮಧುಸೂದನ್ ವೈ.ಎನ್ ಅಂಕಣ

“ಮ್ಯಾನೇಜ್ಮೆಂಟ್ ಕೋಟಾದಿಂದ ಬಂದವರು ಕೆಲಸ ಮಾಡುವಾಗ ಒದ್ದಾಡುವುದನ್ನು ಕಣ್ಣಾರೆ ಕಂಡಿದ್ದೇನೆ. ಸಂಬಂಧಿಕರ ಸ್ನೇಹಿತರ ಸಂಪರ್ಕ ಬಳಸಿ ಕಂಪನಿ ಸೇರಿಕೊಂಡುಬಿಡುತ್ತಾರೆ. ಹಂಗೂ ಹಿಂಗೂ ಕಾಲ ತಳ್ಳಿ ಒಂದು ಮ್ಯಾನೇಜ್ಮೆಂಟು ಕೋರ್ಸು ಮುಗಿಸಿ ಮ್ಯಾನೇಜ್ಮೆಂಟ್ ವಲಯಕ್ಕೆ ಹಾರುತ್ತಾರೆ. ಇಂಗ್ಲೀಷು ಮತ್ತು ಎಲೈಟಿಸ್ಟ್ ಅಪ್ಪಿಯರೆನ್ಸು – ಅಲ್ಲಿ ಬೇಕಾದ ಬಹುಮುಖ್ಯವಾದ ಅಸ್ತ್ರಗಳು. ಕೋಟಿಯಷ್ಟು ಹಣ ಸುರಿದು ಡಿಗ್ರಿ ಪಡೆದ ಇವರ ಪ್ರಾಥಮಿಕ ಶಿಕ್ಷಣವು ಇಂಟರ್ ನ್ಯಾಶನಲ್ ಕಾನ್ವೆಂಟುಗಳಲ್ಲಾಗಿದ್ದು ಸಹಜವಾಗಿಯೆ ಅವುಗಳನ್ನು ಒಲಿಸಿಕೊಂಡು ಬಂದಿರುತ್ತಾರೆ.”

Read More

ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ

“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”

Read More

ಕೇರಳ ಕಾಂತೆಯರು: ಆಶಾ ಜಗದೀಶ್ ಅಂಕಣ

“ಸ್ತ್ರೀವಾದಿ ಎನ್ನುವುದರ ಅರ್ಥ ಸ್ತ್ರೀವಾದಿ ಅಂತ ಮಾತ್ರ ಅಷ್ಟೇ… ಸ್ತ್ರೀವಾದಿ ಎಂದರೆ ಪುರದ ದ್ವೇಷಿ ಎಂದಲ್ಲ. ಎಂದಾಗಬೇಕಾಗೂ ಇಲ್ಲ. ಈ ಭಾವದ ಅದೆಷ್ಟೋ ಚಿಂತಕಿಯರು ನಮ್ಮ ನಡುವಿದ್ದಾರೆ. ಅವರ ಯೋಚನೆಗಳ ಮೂಲ ಪ್ರಚೋದನೆ ಏನೇ ಇರಲಿ ಇಂದಿಗೂ ತಮ್ಮ ಬದುಕನ್ನು ಹಂಚಿಕೊಂಡ ಪುರುಷರನ್ನು ದ್ವೇಷಿಸಿ ಸ್ತ್ರೀವಾದವನ್ನು ಕಟ್ಟಬೇಕೆಂದು ಪ್ರಚೋದಿಸಿದವರನ್ನು ಕಾಣುವುದು ಕಷ್ಟ.”

Read More

ಜೋಗಿಬೆಟ್ಟುವಿನಲ್ಲಿ ಚಿರತೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ಒಮ್ಮೆ ನಮ್ಮಜ್ಜಿ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವೊಂದು ಕಳವಾಯಿತಂತೆ. ಎಲ್ಲಿ ಹುಡುಕಿದರೂ ಪತ್ತೆ ಇಲ್ಲ. ಮುತ್ತಜ್ಜಿಯ ಧ್ವನಿ ಗುರುತಿಸಿ ಬರುತ್ತಿದ್ದ ದನ ಎಷ್ಟು ಕರೆದರೂ ಬಾರಲೇ ಇಲ್ಲವಂತೆ. ಕೊನೆಗೆ ಆಗ ಸಣ್ಣವರಿದ್ದ ನನ್ನಜ್ಜಿಯನ್ನು ಕೈಲಿ ಹಿಡಿದುಕೊಂಡು ಮುತ್ತಜ್ಜಿ ಹುಡುಕಲೆಂದು ಹೊರಟರಂತೆ. ಅದು ಸಂಜೆಯ ಹೊತ್ತು, ಮುತ್ತಜ್ಜಿ ಮೊದಲಡಿ ಬಳಿಗೆ “ದಾ ದಾ” ಎಂದು ಕರೆಯಬೇಕಾದರೆ..”

Read More

ಸರ್ವೇಜನ ಸುಖೀನೋ ಭವಂತು….: ಲಕ್ಷ್ಮಣ ವಿ.ಎ. ಅಂಕಣ

“ಈ ದೇಶದ ಶ್ರಮಿಕವರ್ಗವಿದೆಯಲ್ಲ ಇವರ್ಯಾರೂ ಧರ್ಮ ಪಂಥ ಪಂಗಡಗಳ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡವರಲ್ಲ. ದೇವರನ್ನು ಮನೆಯ ಜಗುಲಿಗಳಿಗೇ ಕಟ್ಟಿ ಹಾಕಿ ರೊಟ್ಟಿ ಬುತ್ತಿ ಅಂಬಲಿಯನ್ನು ಸಾಬರು ಮಾಲಗಾರರು ಲಿಂಗಾಯತರೆನ್ನದೇ ಜೋಳದ ಹೊಲದಲ್ಲಿ ಕುಳಿತು ಬುತ್ತಿಯ ಬಿಚ್ಚಿ ಹಂಚಿ ತಿಂದು ಬದುಕುವವರು. ಹೀಗೆ ಮಾಡುವುದು ಇದೊಂದು ಅವರಿಗೆ ಆದರ್ಶವೆನ್ನುವ ಅಹಂ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ