Advertisement

Category: ಅಂಕಣ

ದ್ವಂದ್ವಪೀಠದ ಮೇಲೆ ದೇವರ ನೆನೆಯುತ್ತ….

ದೇವರು ಎಂಬ ಪರಿಕಲ್ಪನೆಯೇ ಬಹಳ ವಿಸ್ಮಯವಾದುದು. ಮನುಷ್ಯವರ್ಗವು ರೂಪಿಸಿಕೊಂಡಿರುವ ಈ ಪರಿಕಲ್ಪನೆಯಲ್ಲಿ ಎಷ್ಟೊಂದು ವಿರೋಧಾಭಾಸಗಳಿವೆ! ದೇವರ ಬಗ್ಗೆ, ಅಧ್ಯಾತ್ಮದ ಬಗ್ಗೆ, ಭಕ್ತಿಯ ಬಗ್ಗೆ, ಮನಸ್ಸಿನ ಬಗ್ಗೆ, ಜೀವನದ ಬಗ್ಗೆ ತಿಳಿ ಹೇಳಲು ಬಂದ ಮಹಾನುಭಾವರನ್ನೆಲ್ಲಾ ದೇವರನ್ನಾಗಿ ಮಾಡಿ ಅವರ ನುಡಿಗಳಲ್ಲೆ ಅವರನ್ನು ಸಮಾಧಿ ಮಾಡಿರುವ ಜಗತ್ತು ನಮ್ಮದು. – ದೇವರು –ಮನುಷ್ಯನ ಸಂಬಂಧದ ಬಗ್ಗೆ ಬರೆದಿದ್ದಾರೆ ಪ್ರಶಾಂತ್ ಬೀಚಿ.

Read More

ಕನಕದಾಸರ ರಾಮಧಾನ್ಯ ಚರಿತೆ: ಭಿನ್ನತೆ ಮತ್ತು ವೈವಿಧ್ಯತೆ

“ಲೂಸ್ ಇರಿಗೆರೆ, ಹೆಲೆನ್ ಸಿಝೂ ಮೊದಲಾದ ಫೆಮಿನಿಸ್ಟ್ ಚಿಂತಕರು ಮಹಿಳಾ ಸ್ವಾಂತಂತ್ರ್ಯದ ಸಂದರ್ಭದಲ್ಲಿ ಕೇಳುವ ಸಮಾನತೆ ಅಥವಾ ವೈವಿಧ್ಯತೆಯ ಪ್ರಶ್ನೆಯನ್ನು ಇಲ್ಲಿಯೂ ಕೇಳುವುದಾದರೆ ಕನಕದಾಸರು ತಮ್ಮ ಕಾವ್ಯದಲ್ಲಿ ಸಮಾನತೆಯನ್ನು ಎತ್ತಿ ಹಿಡಿಯುವ, ವೈವಿಧ್ಯತೆಯನ್ನು ಗುರುತಿಸುವ ಬಹು ಆಯಾಮದ ನೋಟವನ್ನು ತೋರಿದ್ದಾರೆ ಅನ್ನಿಸುತ್ತದೆ.”
ಎಸ್. ಸಿರಾಜ್ ಅಹಮದ್ ಅಂಕಣದಲ್ಲಿ ರಾಮಧಾನ್ಯ ಚರಿತೆ ಕುರಿತ ಬರಹ:

Read More

ಹುಚ್ಚಾಟಗಳಿಗೆ ನಗುವೇ ಪ್ರತಿಭಟನೆ ಅಸ್ತ್ರ!

ಗಂಭೀರವಾಗಿ ಚರ್ಚಿಸುವವರು ಎದುರಾಗಿದ್ದರೆ ನಾನೂ ಗಂಭೀರವಾಗೇ ಚರ್ಚೆಗೆ ತೊಡಗುತ್ತಿದ್ದೆನೇನೊ. ಆದರೆ ಯಾಕೋ ಅಂಥ ಸಂದರ್ಭಗಳು ನ್ಯಾಷನಲ್ ಕಾಲೇಜಿನಲ್ಲಿದ್ದಾಗ ನಿರ್ಮಾಣ ಆಗಲೇ ಇಲ್ಲ. ನಗುವಿನ ಕಚಗುಳಿಗೆ ನಾನೂ ನಗುತ್ತ ಹಾಯಾಗಿದ್ದ ಕಾಲ ಅದು. ಇದು ಎಂಥ ಎಫೆಕ್ಟ್ ಉಂಟುಮಾಡಿತ್ತು ಅಂದರೆ ಕ್ಲಾಸಲ್ಲಿ ಪಾಠ ಮಾಡುವಾಗ ಸೀರಿಯಸ್ನೆಸ್ ಬಿಟ್ಟು ನಗಿಸುತ್ತ ಅರ್ಥೈಸಬೇಕು..”

Read More

ನಟ ರಾಜ್‌ಕುಮಾರ್ ಕೇಳಿದ ಭೂಮಿ ತೂಕದ ಕ್ಷಮೆ

ಅವರ ಈ ಹಾಡು ನನ್ನನ್ನು ಯಾವ ಪರಿ ಹಿಂಬಾಲಿಸೋಕೆ ಶುರುಮಾಡಿತೆಂದರೆ, ಕ್ಲಾಸಿಗೆ ಹೋಗುವ ಮುಂಚೆ ದಿನವೂ ಕೇಳಿ-ಕೇಳಿ, ಪ್ಲೇ ಲಿಸ್ಟ್‌ನಲ್ಲಿ ಮೊದಲ ಪಟ್ಟಕ್ಕೇರಿ ಕುಂತಿತ್ತು. ಅದಕ್ಕೆ ಹಲವು ಕಾರಣಗಳಿದ್ದವು. ತುಂಬಾ ಬೇಸರಾದಾಗ ರಫಿ ಹಾಡು ಕೇಳುವ ಅಭ್ಯಾಸ ಇದ್ದುದುಂಟು. ದುಃಖದಲ್ಲಿ ಅದ್ದಿ ತೆಗೆದೂ, ಆ ದುಃಖದಿಂದ ಆರೋಗ್ಯಕರ ಅಂತರ ಕಾಪಾಡಿಕೊಳ್ಳುವ ಆಪ್ತ ದನಿಯದು. ಆದರೆ, ರಾಜ್‌ಕುಮಾರ್ ಈ ಹಾಡಿನಲ್ಲಿ..”

Read More

‘ಶಾಂತಿಭವನ’ವೆಂಬ ‘ವಿಧಿಯ ಹೆಣ್ಣುಮಕ್ಕಳʼ ಕತೆ…

ಆರ್ಥಿಕ ಅನಾನುಕೂಲತೆಗಳಿಂದಾಗಿ ಬೋರ್ಡಿಂಗ್ ಶಾಲೆ ಮುಚ್ಚಿಹೋಗುವ ಪರಿಸ್ಥಿತಿ ಬಂದಾಗ ಕಂಗಾಲಾಗಿ ತನ್ನ ಜೀವನ ಮತ್ತೆ ಹಳ್ಳಿಯ ಬದುಕಿಗೆ ಸೀಮಿತ ಎನ್ನುವ ಚಿಂತೆ ಏನೇನೆಲ್ಲವನ್ನು ಮಾಡಿಸುತ್ತದೆ ಎನ್ನುವುದನ್ನು ಆ ಸಮಯದ ದುಗುಡದಿಂದಲೇ ಬರೆದಿದ್ದಾರೆ. ಆದರೆ ಮತ್ತೆ ಶಾಲೆ ತನ್ನ ಕಷ್ಟಗಳನ್ನು ನಿವಾರಿಸಿಕೊಂಡು ಮುಂದುವರೆಯುತ್ತದೆ, ಶಿಲ್ಪಾ, ಶಾಂತಿಭವನದ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕೆ ಅಣಿಯಾಗುತ್ತಾರೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ