Advertisement

Category: ಅಂಕಣ

ಇಳೆಯ ಹಾಗೆ ಮಳೆಗೆ ಕಾಯುತ್ತಾ: ರೂಪಶ್ರೀ ಕಲ್ಲಿಗನೂರ್ ಅಂಕಣ

“ನಾವಿಷ್ಟಪಟ್ಟ ಸ್ಥಳಕ್ಕೆ ಆದಾಗಲೊಮ್ಮೆ ಭೇಟಿಕೊಡುತ್ತೇವೆ ಅನ್ನೋದು ನಿಜ. ಆದ್ರೆ ಆ ಸ್ಥಳ ಮೊದಲ ಸಲ ಹೋದಾಗ ಇದ್ದಷ್ಟೇ ಚಂದವಾಗಿ ಇದ್ಯ? ಕಳೆದ ಸಲ ಹೋದಾಗ ಅದರ ಪರಿಸ್ಥಿತಿ ಏನಾಗಿತ್ತು? ಒಮ್ಮೆ ಎರಡೂ ಪ್ರವಾಸವನ್ನು ನೆನಪಿಗೆ ತಂದುಕೊಳ್ಳಿ. ಮೊದಲಿಗೆ ಹೋದಾಗ ಆಗಿದ್ದ ಸಂತೋಷ ಮತ್ತೆಮತ್ತೆ ಹೋದಾಗಲೂ ಘಟಿಸುತ್ತಿದೆಯೆಂದರೆ ಆ ಸ್ಥಳವಿನ್ನೂ ಮನುಷ್ಯನ ಅಟ್ಟಹಾಸಕ್ಕೆ ಸಿಕ್ಕಿಹಾಕಿಕೊಂಡಿಲ್ಲ ಎಂದರ್ಥ. ಆದ್ರೆ ಹಾಗೆ ಯಾವುದಾದ್ರೂ ಸ್ಥಳ ಕೇವಲ ಹತ್ತು ವರ್ಷ ಹಿಂದಿದ್ದಷ್ಟೇ ಪ್ರಶಾಂತವಾಗಿ, ಸ್ವಚ್ಛವಾಗಿ, ಚಂದದಿಂದ ಉಳಿದುಕೊಂಡಿರೋದು ಸಾಧ್ಯವೇ ಇಲ್ಲ ಅನ್ನಬಹುದು.”

Read More

ಹೆಪ್ಪುಗಟ್ಟಿದ ಎದೆಯೊಳಗಿನ ಉರಿ:ಆಶಾಜಗದೀಶ್ ಅಂಕಣ

“ಕವಿತೆಯ ಧ್ಯಾನಕ್ಕೆ ಕೂತಿರುವ ಅವರ ಧ್ಯಾನ ಇನ್ನಷ್ಟು ಸ್ಫುಟಗೊಂಡರೆ ಅವರಿಂದ ಇನ್ನೂ ಅದ್ಭುತವಾದ ಕವಿತೆಗಳನ್ನು ನಾವು ನಿರೀಕ್ಷಿಸಬಹುದು. ಇಲ್ಲಿನ ಬಹುಪಾಲು ಕವಿತೆಗಳು ಈ ಮಾತನ್ನು ಒಪ್ಪುತ್ತವೆ. ಗಪದ್ಯಗಳು ಇತ್ತೀಚೆಗೆ ಹೆಚ್ಚಾಗಿ ಬರುತ್ತಿವೆಯಾದರೂ ಪದ್ಯವೇ ಆಗದಿರುವ ಗದ್ಯದ ತುಣುಕುಗಳು ಕಾವ್ಯದ ಭಾಗವಾಗಲಾರವು. ಅಥವಾ ಕಾವ್ಯವೆನ್ನುವ ಸಣ್ಣ ಭ್ರಮೆಯನ್ನು ಹುಟ್ಟಿಸುವಲ್ಲಿಯೂ ಸೋಲುತ್ತವೆ. ಈ ಒಂದು ಎಚ್ಚರಿಕೆ ಕವಿಗಿರಬೇಕಾಗುತ್ತದೆ.”

Read More

ಜಾನ್ ಮ್ಯೂರ್ ಮತ್ತು ಆತನ ಸಾಹಸ ಗಾಥೆಗಳು: ಡಾ.ವಿನತೆ ಶರ್ಮ ಅಂಕಣ

“ಜಾನ್ ಕೈಗೊಂಡ ಅತಿಸಾಹಸಗಳಲ್ಲಿ ಹಲವನ್ನು ಹೆಸರಿಸಬೇಕು ಎಂದು ಆಯ್ದುಕೊಂಡರೆ ಅವರು ಎರಡೂ ಧ್ರುವಗಳಿಗೆ ಕಾಲ್ನಡಿಗೆಯಲ್ಲಿ ಹೋಗಿ ತಲುಪಿದ್ದು, ಆಸ್ಟ್ರೇಲಿಯಾದ ಉಪ್ಪಿನ ಸರೋವರಗಳ ಮೇಲ್ಮೈ ಮೇಲೆ ನೂರಾರು, ಮರುಭೂಮಿ ಉದ್ದ ಮತ್ತು ಅಗಲಕ್ಕೂ ಹಲವಾರು ಬಾರಿ ಸಾವಿರಾರು ಕಿಲೋಮೀಟರ್ ನಡಿಗೆಯ ಪಯಣಗಳು, ಸಮುದ್ರ ದೋಣಿಯಲ್ಲಿ ತಿಂಗಳಾನುಗಟ್ಟಲೆ ಪಯಣಗಳು, ಜೊತೆಗೆ ಪರ್ವತಾರೋಹಣ. ಅವುಗಳಲ್ಲಿ ಅನೇಕವು ಬಹು ಅಪಾಯಕಾರಿಯಾದವು.”

Read More

ಬಾಡುವಿನ ಹಿಂದೆ ಕಾಡು ಹಾದಿಯಲ್ಲಿ: ಪ್ರಸಾದ್ ಶೆಣೈ ಕಥಾನಕ

“ಮಳೆ ಬೀಳುತ್ತಿರುವಾಗ ಮಳೆಗೆ ನೆನೆದು ಕಾಡು ಸುತ್ತೋದು ಎಷ್ಟು ಚೆಂದವೋ, ಮಳೆ ನಿಂತ ಮೇಲೆ ಅಳು ನಿಲ್ಲಿಸಿದ ಮಗುವಿನ ಹಾಗಿರುವ ಮುಗ್ದ ಕಾಡನ್ನು ನೋಡುವ, ಅನುಭವಿಸುವ, ಮೈಯೆಲ್ಲಾ ವಿಚಿತ್ರ ಥಂಡಿಯಲ್ಲಿ ಕಳೆದುಹೋಗುವ ಕ್ಷಣವಿದೆಯೆಲ್ಲಾ ಅದರಷ್ಟು ಸುಖ ಜೋರಾಗಿ ಮಳೆ ಬಂದರೂ ಆಗಲಿಕ್ಕಿಲ್ಲ ಅನ್ನಿಸುತ್ತದೆ ಕೆಲವೊಮ್ಮೆ. ಹಾವಿನಷ್ಟೇ ಸಪೂರಾದ ದಾರಿ, ಸುತ್ತಲೂ ದಟ್ಟ ಮರಗಳ ಹಸುರು ಜೋರಾದ ಗಾಳಿಗೆ ಉದುರಿ ಬಿದ್ದ ಹೂವ ರಾಶಿ..”

Read More

ವಿಶ್ವ ಕಪ್ ಮುನ್ನಾದಿನ ಲಾರ್ಡ್ಸ್ ಮೈದಾನದಿಂದ:ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ಲಾರ್ಡ್ಸ್, ಕ್ರಿಕೆಟಿನ ತವರು ಎಂದು ಶತಮಾನದಿಂದ ಕರೆಸಿಕೊಳ್ಳುತ್ತ ಹೊಗಳಿಕೆ ಪ್ರೀತಿ ಮತ್ತು ಹೊಣೆಗಾರಿಕೆಯ ಭಾರ ಹೊತ್ತ ಮೈದಾನ. ಲಾರ್ಡ್ಸ್ ನಲ್ಲಿ ಆಡುವುದು ಅಲ್ಲೊಂದು ಬ್ಯಾಟಿಂಗ್ ಅಥವಾ ಬೌಲಿಂಗ್ ಸಾಧನೆ ಗೈಯುವುದು ಕ್ರಿಕೆಟಿಗರಿಗೂ ಮಹತ್ತರ ವಿಷಯ. ಪ್ರೇಮಿಗಳಿಗೆ ಕಾಶ್ಮೀರದ ಕಣಿವೆಯಲ್ಲೋ, ಸ್ವಿಟ್ಜರ್ಲ್ಯಾಂಡಿನ ಹಿಮ ಶಿಖರದಲ್ಲೋ ಸಿಗುವ ರೋಮಾಂಚನವನ್ನು ಲಾರ್ಡ್ಸ್ ಮೈದಾನ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ