Advertisement

Category: ಅಂಕಣ

ಕುಣಿಸಿ ದಣಿಸಿ ತಣಿಸಿದ ನೆಬ್ಬೂರರ ನಿರ್ಗಮನ: ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ನೆಬ್ಬೂರರ ಬದುಕನ್ನು ಬಲ್ಲವರು, ಸುಮಾರು ಅರ್ಧ ಶತಮಾನಗಳ ಕಾಲ ಒಂದೇ ಮೇಳಕ್ಕೆ ಅಂಟಿಕೊಂಡು ಇವರು ಹೇಗೆ ಕಳೆದರೋ ಎಂದು ಅಚ್ಚರಿ ಪಟ್ಟಿದ್ದಿದೆ. ದೊರೆಯಬಹುದಾದ ಸ್ವಲ್ಪ ಆರ್ಥಿಕ ಲಾಭಕ್ಕಾಗಿ ಎಲ್ಲೋ ಹೋಗಿ ಅಹಿತಕರವಾದ ಸ್ಥಳದಲ್ಲಿ ಸ್ನೇಹ ಮಾಡುವುದಕ್ಕಿಂತ ಗಂಧದ ಜೊತೆಗೆ ಹೋರಾಡುತ್ತ ಬದುಕುವುದೇ ಲೇಸು ಎಂದು ಅದಕ್ಕೆ ನೆಬ್ಬೂರರು ಉತ್ತರಿಸುತ್ತಿದ್ದರು. ಶಿವರಾಮ ಹೆಗಡೆಯವರಿಂದ…”

Read More

ಗದ್ದೆಗೆ ಬಿದ್ದದ್ದು ಧೂಮಕೇತುವೆ?: ಮುನವ್ವರ್ ಜೋಗಿಬೆಟ್ಟು ಪರಿಸರ ಕಥನ

“ಸಹಪಾಠಿಗಳು ಯಾರೂ ಕುತೂಹಲಿಗರಾದಂತೆ ಕಂಡು ಬರಲಿಲ್ಲ. ನಾನು ಕೆಲವು ಗೆಳೆಯರಲ್ಲಿ ಈ ವಿಚಾರವೆತ್ತಿ ನೋಡಿದೆ, ಅವರ್ಯಾರು ಸೊಪ್ಪು ಹಾಕಲಿಲ್ಲ. ಬೆಳಗ್ಗೆ ಪೇಪರ್ ತರುವವನನ್ನು ಕಾಯುತ್ತಾ ನಿಂತೆ. ಅವನದಾಗಲೇ ತಂದು ಕೊಟ್ಟು ಅದು ಅಧ್ಯಾಪಕರ ಕೊಠಡಿಗೆ ಹೋಗಿಯಾಗಿತ್ತು. ಇನ್ನು ಪತ್ರಿಕೆ ನಮಗೆ ಸಿಗಬೇಕಾದರೆ ಸಂಜೆಯಾದ್ರೂ ಆಗಬೇಕಿತ್ತು. ಸಂಜೆವರೆಗೂ ಕಾದೆ. ಕೊನೆಗೆ ಪತ್ರಿಕೆ ಸಿಕ್ಕಿತು.”

Read More

ಈಸ್ಟರ್ ಬನ್ನಿ ಮತ್ತು ಈಸ್ಟರ್ ಬಿಲ್ಬಿಯ ಕಥೆ: ಡಾ. ವಿನತೆ ಶರ್ಮಾ ಅಂಕಣ.

“ಕಥೆ ಕಡೆಗೆ ಬಂದು ನಿಲ್ಲುವುದು ಹಲವಾರು ಸಂದೇಶಗಳೊಡನೆ. ಬಿಲ್ಬಿಯನ್ನು ನಾವೆಲ್ಲಾ ಕಡೆಗಣಿಸಿದ್ದೀವಿ, ಈ ಪ್ರಾಣಿ ಮತ್ತು ನಾವು ಜೊತೆಗಾರರು, ಅದರ ಮನೆಯನ್ನು, ವಾಸಸ್ಥಳವನ್ನು ನಾವು ಸಂರಕ್ಷಿಸಬೇಕು. ಬಿಲ್ಬಿಯ ಬಗ್ಗೆ ಹೆಚ್ಚು ಜನರಲ್ಲಿ ಅರಿವು ಮೂಡಿಸಬೇಕು. ಅದರ ಸಂತತಿಯನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲಾ ಈ ಈ ತರನಾದ ಕ್ರಮಗಳನ್ನು ಕೈಗೊಳ್ಳಬೇಕು.”

Read More

ಪದಗಳಲಿ ಅವಿತ ಕವಿತೆಗಳ ವ್ಯಾಮೋಹದ ಕುರಿತು:ಆಶಾ ಜಗದೀಶ್ ಅಂಕಣ

“ಇಂದು ನಮ್ಮ ಮುಂದಿರುವ ಕಾವ್ಯದ ರೂಪ ಹಲವಾರು ಸ್ಥಿತ್ಯಂತರಗಳಿಗೆ ಒಳಪಟ್ಟು ನಮ್ಮ ಮುಂದೆ ನಿಂತಿದೆ. ಹಳೆಯದನ್ನು ತಿರಸ್ಕರಿಸಿ, ಮುರಿದು ಕಟ್ಟುವ ಪ್ರಕ್ರಿಯೆಗೆ ಹೆಚ್ಚಾನು ಹೆಚ್ಚು ಒಳಪಟ್ಟಿರುವುದು ಕಾವ್ಯ ಪ್ರಕಾರವೇ. ಮಾತ್ರೆಗಳಂತೆ ಲೆಕ್ಕಹಾಕಿ ಬರೆಯುತ್ತಿದ್ದಲ್ಲಿಂದ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ