Advertisement

Category: ಅಂಕಣ

ಕೀಟಹಾರಿ ನಾಚಿಕೆ ಮುಳ್ಳು ಮತ್ತು ಘಾಟಿ ಕೋಳಿ: ಮುನವ್ವರ್ ಜೋಗಿಬೆಟ್ಟು ಬರೆವ ಪರಿಸರ ಕಥಾನಕ

“ಒಮ್ಮೆ ಹೊರ ಜಗಲಿಯಲ್ಲಿ ಕುಳಿತು ಸುಮ್ಮನೆ ರಸ್ತೆ ನೋಡುತ್ತಿರಬೇಕಾದರೆ ಅಚಾನಕ್ಕಾಗಿ ಕೋಳಿ ವಿಚಿತ್ರವಾಗಿ ಶಬ್ದ ಹೊರಡಿಸಲಾರಂಭಿಸಿತು. ನೋಡ ನೋಡುತ್ತಿದ್ದಂತೆ ಅನತಿ ದೂರದಲ್ಲೇ ಹದ್ದೊಂದು ನೆಲದ ಮಟ್ಟಕ್ಕೆ ಹಾರಿದ್ದು ಕಂಡಿತು. ಮರಿಗಳು ಅವಕ್ಕಾಗಿ ಹೇಂಟೆಯ ಹೊಟ್ಟೆಯೊಳಗಡೆ ಮುದುಡಿಕೊಂಡವು. ಎರಡು ಮರಿಗಳು ತುಂಬಾ ದೂರದಲ್ಲಿದ್ದರಿಂದ ಅವುಗಳಿಗೆ ಕೂಡಿಕೊಳ್ಳಲಾಗಲಿಲ್ಲ.”

Read More

ಅಮ್ಮಂದಿರ ತೋಳ ಕೂಸುಗಳು: ಡಾ. ವಿನತೆ ಶರ್ಮಾ ಅಂಕಣ.

“ಅವರಿಗೆ ಸಮಾಧಾನ ಮಾಡುತ್ತ ನಾನು ಆಕೆಯೊಡನೆ ಸಂಭಾಷಣೆ ನಡೆಸುತ್ತಿದ್ದಾಗ ಅಲ್ಲೇ ಪಕ್ಕದಲ್ಲಿ ಓಡಾಡುತ್ತಾ ಆಟವಾಡುತ್ತಿದ್ದ ಮಗು ನಮ್ಮ ಬಳಿ ಬಂತು. ಆಶ್ಚರ್ಯವೆಂಬಂತೆ ತಾಯಿಯ ಕಡೆ ತಿರುಗದೆ ನನ್ನ ಬಳಿ ಬಂದು ತೊಡೆಹತ್ತಿ ಅಪ್ಪಿಕೊಂಡು ಅದರ ಭಾಷೆಯಲ್ಲಿ ಅದೇನನ್ನೋ ಹೇಳಿ ನಕ್ಕಿತು. ದತ್ತು ತಾಯಿಯ ಕಣ್ಣಲ್ಲಿ ನೀರು!! ಇಲ್ಲಿಯವರೆಗೂ ಒಂದು ಬಾರಿಯೂ ಮಗು ತಾನೇ ತಾನಾಗಿ ಬಂದು ಆಕೆಯನ್ನು ಅಪ್ಪಿಕೊಂಡಿಲ್ಲ ಎಂದು ಹೇಳುತ್ತಾ ಆಕೆ ಬೇಸರಿಸಿಕೊಂಡರು.”

Read More

ಅನುಕ್ಷಣ ಸಾಂದ್ರಗೊಳ್ಳುವ ಸತ್ಯ….: ಆಶಾ ಜಗದೀಶ್ ಅಂಕಣ

“ಕವಿತೆ ಏಕಾಂತದ ನಿಶ್ಯಬ್ದ ನಿತಾಂತ ಧ್ಯಾನ. ತನ್ನ ಗಾಯನ ಪ್ರಸ್ತುತಿ ಇವತ್ತಿಗಿಂತ ನಾಳೆ ಚಂದವಿರಬೇಕು ಎಂದು ಪ್ರತಿಯೊಬ್ಬ ಗಾಯಕನು ಹಂಬಲಿಸುತ್ತಾನೆ, ಹಗಲೂ ಇರುಳೂ ರಿಯಾಝ್ ನಲ್ಲಿ ತೊಡಗುತ್ತಾನೆ. ಶಿಲ್ಪಿಯೊಬ್ಬ ಆರಿಸುವ ಕಲ್ಲಿನಿಂದ ಹಿಡಿದು ಕೆತ್ತಿ ಕೆತ್ತಿ ಸುಂದರ ಕಲಾಕೃತಿಯನ್ನಾಗಿ ಮಾಡಲ್ಲಿಯವರೆಗೂ ವಿರಮಿಸುವುದಿಲ್ಲ. ಇದು ಸಾಹಿತ್ಯವೂ ಸೇರಿದಂತೆ ಎಲ್ಲ ಕಲಾಪ್ರಕಾರಗಳಿಗೂ ಕಲಾವಿದರಿಗೂ ಅನ್ವಯಿಸುವಂತದ್ದು.”

Read More

ಕುಣಿಸಿ ದಣಿಸಿ ತಣಿಸಿದ ನೆಬ್ಬೂರರ ನಿರ್ಗಮನ: ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ನೆಬ್ಬೂರರ ಬದುಕನ್ನು ಬಲ್ಲವರು, ಸುಮಾರು ಅರ್ಧ ಶತಮಾನಗಳ ಕಾಲ ಒಂದೇ ಮೇಳಕ್ಕೆ ಅಂಟಿಕೊಂಡು ಇವರು ಹೇಗೆ ಕಳೆದರೋ ಎಂದು ಅಚ್ಚರಿ ಪಟ್ಟಿದ್ದಿದೆ. ದೊರೆಯಬಹುದಾದ ಸ್ವಲ್ಪ ಆರ್ಥಿಕ ಲಾಭಕ್ಕಾಗಿ ಎಲ್ಲೋ ಹೋಗಿ ಅಹಿತಕರವಾದ ಸ್ಥಳದಲ್ಲಿ ಸ್ನೇಹ ಮಾಡುವುದಕ್ಕಿಂತ ಗಂಧದ ಜೊತೆಗೆ ಹೋರಾಡುತ್ತ ಬದುಕುವುದೇ ಲೇಸು ಎಂದು ಅದಕ್ಕೆ ನೆಬ್ಬೂರರು ಉತ್ತರಿಸುತ್ತಿದ್ದರು. ಶಿವರಾಮ ಹೆಗಡೆಯವರಿಂದ…”

Read More

ಗದ್ದೆಗೆ ಬಿದ್ದದ್ದು ಧೂಮಕೇತುವೆ?: ಮುನವ್ವರ್ ಜೋಗಿಬೆಟ್ಟು ಪರಿಸರ ಕಥನ

“ಸಹಪಾಠಿಗಳು ಯಾರೂ ಕುತೂಹಲಿಗರಾದಂತೆ ಕಂಡು ಬರಲಿಲ್ಲ. ನಾನು ಕೆಲವು ಗೆಳೆಯರಲ್ಲಿ ಈ ವಿಚಾರವೆತ್ತಿ ನೋಡಿದೆ, ಅವರ್ಯಾರು ಸೊಪ್ಪು ಹಾಕಲಿಲ್ಲ. ಬೆಳಗ್ಗೆ ಪೇಪರ್ ತರುವವನನ್ನು ಕಾಯುತ್ತಾ ನಿಂತೆ. ಅವನದಾಗಲೇ ತಂದು ಕೊಟ್ಟು ಅದು ಅಧ್ಯಾಪಕರ ಕೊಠಡಿಗೆ ಹೋಗಿಯಾಗಿತ್ತು. ಇನ್ನು ಪತ್ರಿಕೆ ನಮಗೆ ಸಿಗಬೇಕಾದರೆ ಸಂಜೆಯಾದ್ರೂ ಆಗಬೇಕಿತ್ತು. ಸಂಜೆವರೆಗೂ ಕಾದೆ. ಕೊನೆಗೆ ಪತ್ರಿಕೆ ಸಿಕ್ಕಿತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ