ಗದ್ದೆಗೆ ಬಿದ್ದದ್ದು ಧೂಮಕೇತುವೆ?: ಮುನವ್ವರ್ ಜೋಗಿಬೆಟ್ಟು ಪರಿಸರ ಕಥನ
“ಸಹಪಾಠಿಗಳು ಯಾರೂ ಕುತೂಹಲಿಗರಾದಂತೆ ಕಂಡು ಬರಲಿಲ್ಲ. ನಾನು ಕೆಲವು ಗೆಳೆಯರಲ್ಲಿ ಈ ವಿಚಾರವೆತ್ತಿ ನೋಡಿದೆ, ಅವರ್ಯಾರು ಸೊಪ್ಪು ಹಾಕಲಿಲ್ಲ. ಬೆಳಗ್ಗೆ ಪೇಪರ್ ತರುವವನನ್ನು ಕಾಯುತ್ತಾ ನಿಂತೆ. ಅವನದಾಗಲೇ ತಂದು ಕೊಟ್ಟು ಅದು ಅಧ್ಯಾಪಕರ ಕೊಠಡಿಗೆ ಹೋಗಿಯಾಗಿತ್ತು. ಇನ್ನು ಪತ್ರಿಕೆ ನಮಗೆ ಸಿಗಬೇಕಾದರೆ ಸಂಜೆಯಾದ್ರೂ ಆಗಬೇಕಿತ್ತು. ಸಂಜೆವರೆಗೂ ಕಾದೆ. ಕೊನೆಗೆ ಪತ್ರಿಕೆ ಸಿಕ್ಕಿತು.”
Read More