Advertisement

Category: ಅಂಕಣ

ಕೊರೋನಾ ಎಂಬ ಸಾವಿನ ರೂಪಕ: ಲಕ್ಷ್ಮಣ ವಿ.ಎ. ಅಂಕಣ

“ನ್ಯಾಷನಲ್ ಜಿಯೋಗ್ರಾಫಿಕ್ ಚ್ಯಾನೆಲ್ ನಲ್ಲಿ ಆಫ್ರಿಕಾದ ಮಸಾಯ್ ಮಾರಾ ಕಾಡಿನಲ್ಲಿ ಹಸಿದ ಹುಲಿಗಳು ಬೇಟೆಯಾಡುವುದನ್ನು ನೀವು ನೋಡಿರಬಹುದು. ಹುಲಿ ತನ್ನ ಬೇಟೆಯನ್ನು ಬಲು ಜಾಣ್ಮೆಯಿಂದ ಅಷ್ಟೇ ಎಚ್ಚರಿಕೆಯಿಂದ ಗುಂಪಿನಲ್ಲಿರುವ ಅತಿ ದುರ್ಬಲವಾದ ಪ್ರಾಣಿಯನ್ನೇ ಆಯ್ದುಕೊಂಡಿರುತ್ತದೆ. ಕಾರಣವಿಷ್ಟೇ ಹುಲಿಗೆ ಸುಲಭವಾಗಿ ಯಾವುದೇ ಪ್ರತಿರೋಧವಿಲ್ಲದೆ ತನ್ನ ಆಹಾರ ಸಂಪಾದಿಸಬೇಕೆನ್ನುವ ಇರಾದೆಯಷ್ಟೇ..”

Read More

ನಮ್ಮೂರಿನ ಹಿಂದೂ ಮುಸ್ಲಿಂ ಕದನದ ಕತೆ: ಶ್ರೀಹರ್ಷ ಸಾಲಿಮಠ ಅಂಕಣ

“ಈ ಎಲ್ಲಾ ಸಮಯದಲ್ಲೂ ನನಗೆ ಎದುರಿನ ಮನೆಯವರು ಕಾಣಲಿಲ್ಲ. ಈ ಸಮಯದಲ್ಲಿ ಕರ್ಫ್ಯೂ ವಿಧಿಸಿದ್ದರು. ಗಲಾಟೆ ಅದೆಷ್ಟು ಭಯಾನಕವಾಗಿತ್ತೆಂದರೆ ಬಿಬಿಸಿ ನ್ಯೂಸ್ ನಲ್ಲೂ ದಾವಣಗೆರೆಯ ಹೆಸರು ಬಂದಿತ್ತು. ಪೋಲೀಸರು “ಕಂಡಲ್ಲಿ ಗುಂಡು” ಅಂತ ರಸ್ತೆಯಲ್ಲಿ ಕೂಗುತ್ತಾ ತಿರುಗಾಡುತ್ತಿದ್ದರು. ನಾಯಿಗಳು ಪೋಲೀಸರ ಹಿಂದೆ ಬಿದ್ದು ಬೊಗಳುತ್ತಿದ್ದವು. ಅವರು ನಾಯಿಗಳನ್ನು “ಹಚಾ.. ಹಚಾ…” ಅಂತ ಓಡಿಸುತ್ತಿದ್ದುದು ಕೇಳಿಬರುತ್ತಿತ್ತು..”

Read More

ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

“ದಿನಗಳಿಕೆ ಆದಾಯವನ್ನೇ ನೆಚ್ಚಿಕೊಂಡವರಿಗೆ ಇದೆಷ್ಟು ಆತಂಕ ಹುಟ್ಟಿಡುವ ಪರಿಸ್ಥಿತಿ! ಈಗಂತೂ ಆಸ್ಟ್ರೇಲಿಯಾ ದೇಶ ಪೂರ್ತಿ ಹೆಚ್ಚಿನ ಉದ್ಯೋಗ ಸ್ಥಳಗಳಲ್ಲಿ ಚಾಲನೆಯಲ್ಲಿರುವುದು ಅರೆಕಾಲಿಕ ಮತ್ತು ತಾತ್ಕಾಲಿಕ ಕಾಂಟ್ರಾಕ್ಟ್ ಮಾದರಿ. ಅಂದರೆ ವಾರಕ್ಕಿಷ್ಟು ಗಂಟೆಗಳ ಕಾಲ ಕೆಲಸ- ಪ್ರತಿ ಕೆಲ ತಿಂಗಳ ಮಟ್ಟಿಗೆ ಮಾತ್ರ ಅನ್ನೋ ತರಹದ ಕಾಂಟ್ರಾಕ್ಟ್. ಅವರಿಗೆ ರಜೆ, ಬೋನಸ್, ಸಂಸ್ಥೆ ಕೊಡಬೇಕಾದ ಪೆನ್ಷನ್ ಸವಲತ್ತು ಇರಬಹುದು..”

Read More

ಲೋಕದ ಕಣ್ಣಿಗೆ ಇವಳಿನ್ನೂ ರಾಧೆಯೇ… : ಆಶಾ ಜಗದೀಶ್ ಅಂಕಣ

“ಅವಳಾದರೂ ಯಾಕೆ ಅಷ್ಟೊಂದು ಪ್ರೀತಿಸಬೇಕಿತ್ತು… ಅದೂ ತನ್ನನ್ನೇ ಕಳೆದುಕೊಳ್ಳುವಷ್ಟು, ಮರಳಿ ಪಡೆಯಲಾರದಷ್ಟು, ಅಳಿದು ಉಳಿಯುವಷ್ಟು, ಅಳಿಯದೆ ಇರಲಾರದಷ್ಟು… ಸ್ವಾರ್ಥವನ್ನು ತುಂಬಿಕೊಂಡು ಪ್ರೇಮದ ಲೇಪ ಹಚ್ಚಿ ಜಗತ್ತನ್ನು ಮೋಡಿಗೊಳಿಸಲು ಹೊರಡುವ ಮಹತ್ವಾಕಾಂಕ್ಷಿ ಸಮರ ಸಿಂಹರ ನಡುವೆ ಒಂದೇ ಒಂದು ಕೆಂಪು ಗುಲಾಬಿಯ ಸಸಿಯನ್ನು ಆ ಕಪ್ಪು ನೆಲದ ಮೇಲೆ ನೆಟ್ಟು ಹಿಂತಿರುಗುವ ಒಂದೇ ಒಂದು ಚಿಕ್ಕಾಸೆ ಹೊತ್ತು ನಡೆದವಳ ಹೆಜ್ಜೆ ಗುರುತುಗಳು…”

Read More

ಈತನ್ ಎಮ್ಮೊಂದಿಗನುಮ್ ಎಮ್ಮ ನಂಟನುಮ್ ಅಕ್ಕುಮ್: ಆರ್. ದಿಲೀಪ್ ಕುಮಾರ್ ಅಂಕಣ

“ಯಾವುದೇ ಭಾವದ ತೀವ್ರತೆ ಅತಿಯಾದಾಗ ಕ್ರಿಯಾತ್ಮಕವಾಗಿ ಯಶಸ್ವಿಯಾಗದೆ ಹೋದಾಗ ಅದು ಶೋಕವನ್ನು ಹೊದೆಯಲು ಮುಂದಾಗುತ್ತದೆ. ಅವನಲ್ಲಿನ ಶೋಕ ಇವನಲ್ಲಿನ ಶೃಂಗಾರಕ್ಕೆ ಪುಷ್ಟಿಕೊಡುತ್ತಿದೆ. ವಿಪ್ರಲಂಭವನ್ನು ವರ್ಣಿಸುತ್ತಲೇ ಕವಿಯು ಹೊಸದಾದ ಮತ್ತೊಂದು ಭಾವವನ್ನು ಕೊನೆಯ ಭಾಗದ ಪದ್ಯದಲ್ಲಿ ತಂದುಬಿಡುತ್ತಾನೆ. ಅದು ಉತ್ಕಟವಾದ ಶೋಕವಾಗುತ್ತದೆ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ