Advertisement

Category: ಅಂಕಣ

ತಂತ್ರಜ್ಞಾನ ಅಂದರೆ ಏನು?: ಕಮಲಾಕರ ಕಡವೆ ಬರೆಯುವ ʼಬೆರಗು ಮತ್ತು ಭೀತಿʼ ಅಂಕಣ-3

“ಹಾಗೆ ನೋಡಿದರೆ, ನಾವಿರುವ ನಿಸರ್ಗವನ್ನು ನಮ್ಮ ಇರವಿಗೆ, ನಮ್ಮ ಬಾಳ್ವೆಗಾಗಿ ಬಳಸಿ, ನಾವೂ ಸಹ ಅಂತಹುದೇ ಸಂಪನ್ಮೂಲವಾಗುತ್ತ ಜೀವಿಸುವುದೇ ನಿಸರ್ಗ ನಿಯಮ ಎಂದೂ ನಾವು ಅನ್ನಬಹುದು. ಯಾವುದೇ ಸಂಸ್ಕೃತಿ ಸಂಪನ್ಮೂಲವಿಲ್ಲದೇ ಇರಲು ಸಾಧ್ಯವಿಲ್ಲ. ಆದರೆ, ಇದನ್ನೇ ಸರ್ವಸ್ವ ಎಂದು ನಂಬಿದರೆ – ಮನುಷ್ಯರನ್ನೂ ಸಹ ನಾವು ಇದೇ ಬಗೆಯ ಬಳಕೆಯ ವಸ್ತುವಾಗಿಸುವ ಅಪಾಯ ಉದ್ಭವಿಸುತ್ತದೆ..”

Read More

ನ್ಯೂರಾನ್‌ ಗಳ ಸುಳಿಯಲ್ಲಿ ನೆನಪಿನ ಕೊಂಡಿ…: ಶೇಷಾದ್ರಿ ಗಂಜೂರು ಅಂಕಣ

“ಈ ನ್ಯೂರಾನ್‌ ಗಳು ಒಂದಕ್ಕೊಂದು ಸಂಪರ್ಕಿಸುವ ಜಾಗಗಳಲ್ಲಿ, ಅವುಗಳು ತಾಗುವುದಿಲ್ಲ. ಬದಲಿಗೆ, ಅವುಗಳ ಮಧ್ಯೆ ಅತ್ಯಂತ ಸಣ್ಣದಾದ ಸಿನಾಪ್ಟಿಕ್ ಕ್ಲೆಫ್ಟ್‌ ಗಳೆನ್ನುವ ಜಾಗವಿರುತ್ತದೆ. ಎಲೆಕ್ಟ್ರಿಕ್ ಸಿಗ್ನಲ್‌ ಗಳು ಹಾಯದಂತಹ ಈ ಜಾಗಗಳಲ್ಲಿ, ಒಂದು ನ್ಯೂರಾನ್ ಇನ್ನೊಂದು ನ್ಯೂರಾನ್‌ ಗೆ ತನ್ನ ಸಂದೇಶ ರವಾನೆ ಮಾಡುವುದು. ರಾಸಾಯನಿಕ ಕಣಗಳ ಮೂಲಕ. “ನ್ಯೂರೋಟ್ರಾನ್ಸ್‌ಮಿಟರ್ಸ್” ಎನ್ನುವ ಈ ರಾಸಾಯನಿಕ ಕಣಗಳಲ್ಲಿ ಹಲವಾರು ತರಹದ ವೈವಿಧ್ಯಗಳಿದ್ದು, ..”

Read More

“ಮರೆವೇ ಮುಕ್ತಿ”: ಶೇಷಾದ್ರಿ ಗಂಜೂರು ಅಂಕಣ

“ಅವನ ಸರ್ಜರಿಯ ಕೆಲ ವರ್ಷಗಳ ನಂತರ ಅವನ ತಂದೆ ಮರಣ ಹೊಂದಿದರು. ಆ ವಿಷಯ ಅವನಿಗೆ ತಿಳಿದಾಗ ಎಲ್ಲರಂತೆಯೇ ಅವನು ದುಃಖಿತನಾದ. ಕೆಲವೇ ಸಮಯದಲ್ಲಿ ಮಾತುಕತೆ ಬೇರೆಡೆಗೆ ತಿರುಗಿತು; ಅವನಪ್ಪ ಸತ್ತಿದ್ದ ಸಂಗತಿ ಸಂಪೂರ್ಣವಾಗಿ ಮರೆಯಿತು. ಆ ಸಾವಿನ ನೋವು ಕ್ಷಣಮಾತ್ರದಲ್ಲಿ ಮರೆಯಾಯಿತು. ಕೆಲವು ಸಮಯದ ನಂತರ ಮತ್ತೊಮ್ಮೆ ತಂದೆಯ ಸಾವಿನ ವಿಚಾರವನ್ನು ಅವನಿಗೆ ತಿಳಿಸಿದಾಗ, ಅದೇ ಮೊದಲ ಬಾರಿಗೆ ತಂದೆಯ ಸಾವನ್ನು ತಿಳಿದಂತೆ ಅವನು ದುಃಖಿತನಾದ.”

Read More

ಕುಶಲದರ್ಜಿ ಗೋಪಾಲಿಯ ವ್ಯಾಕುಲಗಳು: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಹೀಗಿರುವಾಗ ಎಲ್ಲೋ ಏನೋ ತಪ್ಪಿದಂತೆ ಕಾಣುತ್ತಿತ್ತು. ಅವನ ಸಣ್ಣಪ್ರಾಯದ ಎರಡನೆಯ ಹೆಂಡತಿ ಅವನಿಗಿಂತ ಹೆಚ್ಚು ಸಮಯವನ್ನು ಅವನ ಪುಟ್ಟ ಅಂಗಡಿಯಲ್ಲಿ ಕಳೆಯಲು ಶುರು ಮಾಡಿದಳು. ಅವಳು ಯಾರು ಬಂದು ಏನು ಮಾತಾಡಿದರೂ ಗಂಡನನ್ನೇ ದಿಟ್ಟಿಸಿ ನೋಡುವಾಗ ಏನೋ ಕಸಿವಿಸಿಯಾಗುತ್ತಿತ್ತು. ಊದುಗೆನ್ನೆಯ, ಉರುಬಿದ ಹೊಟ್ಟೆಯ ಈ ಆಸಾಮಿಯ ಮೇಲೆ ಅವನ ಹೆಂಡತಿ ಯಾಕಿಷ್ಟು ನಿಗಾ ಇಡುತ್ತಿದ್ದಾಳೆಂದು ನಮಗೆ ಮೋಜೆನಿಸುತ್ತಿತ್ತು.”

Read More

ಮುರಿದ ಸೈಕಲ್ ಮತ್ತು ಹುಲಾ ಹೂಪ್ ಹುಡುಗಿ: ಯೋಗೀಂದ್ರ ಮರವಂತೆ ಅಂಕಣ

“ಬೀದಿಚಿತ್ರ ಕಲಾವಿದನ ಕಲೆ ಕಲ್ಪನೆಗೆ ಯಾವ ರಕ್ಷಣೆ ಆವರಣ ಇದ್ದರೂ, ಎಷ್ಟು ಜನರು ಬಂದು ಫೋಟೋ ತೆಗೆದರೂ, ಪತ್ರಿಕೆಗಳಲ್ಲಿ ಚರ್ಚೆ ಆದರೂ ಕಾಲಾನುಕ್ರಮದಲ್ಲಿ ಎಲ್ಲವೂ ಮರೆವಿಗೆ ಸರಿಯಬಹುದು. ಕೋವಿಡ್ ಕಾಲಕ್ಕೆಂದೇ ಕಟ್ಟಿದ ರೂಪಕ ಮತ್ತೆ ಹುಟ್ಟಿಸಿದ ಚರ್ಚೆ ಹೊಳಹುಗಳು ಕೆಲವು ದಿನಗಳಲ್ಲಿ ತಟಸ್ಥವಾಗಬಹುದು. ಬೀದಿಬದಿಯಲ್ಲಿ ಮುರಿದು ಬಿದ್ದಿರುವ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ