Advertisement

Category: ಅಂಕಣ

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

Read More

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

Read More

ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಕೇರಿಗೊಂದು ದಾರಿಯಿರುವಂತೆ ಊರಿಗೊಬ್ಬ ಸಿದರಾಮನಿದ್ದ. ಹೆಂಡತಿ, ಮಕ್ಕಳು, ಹಿಂದೆ, ಮುಂದೆ, ಎಡಕೆ, ಬಲಕೆ ಯಾರೂ ಇಲ್ಲದ ಅನಾಥ. ಹಾಗಂತ ಅವನು ಯಾರ ಹತ್ತಿರಾನೂ ಅನುಕಂಪ ನಿರೀಕ್ಷಿಸುವವನೂ ಅಲ್ಲ. ಬೆಳಗಾದರೆ ಸೈಕಲ್ ಬೆನ್ನಿಗೆ ಐಸ್ ಡಬ್ಬಾ ಕಟ್ಕೊಂಡು ‘ಗಾರೇಗಾರ’ ಮಾರುವುದು. ರಾತ್ರಿಯಾಗುತ್ತಿದ್ದಂತೆ ಊರಾಚೆಗಿನ ಗೂಡಂಗಡೀಲಿ ದಾರು ಮಾರುತ್ತಿದ್ದ. ಹೀಗಾಗಿ ಊರಲ್ಲಿ ಅವನನ್ನ ಕರೆಯೋದೆ ದಾರು ಸಿದರಾಮ ಅಂತ. ದಾರೂ ಮಾರಿದರೂ ಒಂದು ದಿನವೂ ಸಾರಾಯಿ ಕುಡಿದಿದ್ದನ್ನ ಯಾರೂ ಕೇಳಿರಲಿಲ್ಲ ಕಂಡಿರಲಿಲ್ಲ.”

Read More

ಅಪ್ಪಿದನಾ ವಿಭು ತನ್ನ ಶಾಪಮಂ ಬಗೆಯದೇ: ದಿಲೀಪ್ ಕುಮಾರ್ ಅಂಕಣ

“ಈ ಪಾಂಡುರಾಜನೊಬ್ಬನ ಸಾವನ್ನು ವರ್ಣಿಸುವುದಕ್ಕೆ ಪಂಪ ತನ್ನ ಎರಡನಡೆಯ ಆಶ್ವಾಸದಲ್ಲಿ ಆರು ಪದ್ಯಗಳನ್ನು ಪ್ಲಾಟ್ ಆಗಿ ಬಳಸುತ್ತಾನೆ ಎಂದರೆ ಆಶ್ಚರ್ಯ ಅನಿಸದೆ ಇರದು. ಪ್ಲಾಟ್ ಕಳೆದುಕೊಳ್ಳುವ ಬದುಕಿನ ಚಿತ್ರ ರಚನೆಗೂ ಒಂದು ಪ್ಲಾಟ್ ನಿರ್ಮಿಸಿಕೊಡುವ ಶಕ್ತಿ ಪಂಪನನ್ನು ಗಂಭೀರವಾಗಿ ಗಮನಿಸುವಂತೆ ಮಾಡುತ್ತದೆ. “

Read More

ಕರೆವ ಕಡಲಿನ ಹಿಂದೆ ಹಿಂದೆ: ವಿನತೆ ಶರ್ಮಾ ಅಂಕಣ

“ಇದ್ದಕ್ಕಿದ್ದಂತೆ ಎದುರಿದ್ದ ಆ ಅಗಾಧ ಜೀವಿ ಹತ್ತಿರಕ್ಕೆ ಬಂತು. ಎಷ್ಟು ಹತ್ತಿರಕ್ಕೆ ಎಂದರೆ ಅದು ಅವರಿಗೆ ಇಂದ್ರಿಯಗಳಿಗೆ ಗೋಚರವಾಗಿ, ಮನಸ್ಸಿನ ಅನುಭವವಾಗಿ ರೂಪಗೊಂಡಿತಂತೆ. ಅದನ್ನು ಮುಟ್ಟಬೇಕು ಎಂಬ ಆಸೆ ಅವರಲ್ಲಿ ಮೊಳಕೆಯೊಡೆಯಿತು. ಅದರ ಮುಖ ಅವರ ದೇಹಕ್ಕೆ ಬಲು ಹತ್ತಿರದಲ್ಲಿತ್ತು. ತಿಮಿಂಗಿಲ ತನ್ನನ್ನೇ ದಿಟ್ಟಿಸಿ ನೋಡುತ್ತಿರುವುದು ಅವರಿಗೆ ಚೆನ್ನಾಗಿ ಅರಿವಾಯ್ತು. ಮೈ ಜುಮ್ಮ್ ಎಂದಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ