Advertisement

Category: ಅಂಕಣ

ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ

“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”

Read More

ಕೇರಳ ಕಾಂತೆಯರು: ಆಶಾ ಜಗದೀಶ್ ಅಂಕಣ

“ಸ್ತ್ರೀವಾದಿ ಎನ್ನುವುದರ ಅರ್ಥ ಸ್ತ್ರೀವಾದಿ ಅಂತ ಮಾತ್ರ ಅಷ್ಟೇ… ಸ್ತ್ರೀವಾದಿ ಎಂದರೆ ಪುರದ ದ್ವೇಷಿ ಎಂದಲ್ಲ. ಎಂದಾಗಬೇಕಾಗೂ ಇಲ್ಲ. ಈ ಭಾವದ ಅದೆಷ್ಟೋ ಚಿಂತಕಿಯರು ನಮ್ಮ ನಡುವಿದ್ದಾರೆ. ಅವರ ಯೋಚನೆಗಳ ಮೂಲ ಪ್ರಚೋದನೆ ಏನೇ ಇರಲಿ ಇಂದಿಗೂ ತಮ್ಮ ಬದುಕನ್ನು ಹಂಚಿಕೊಂಡ ಪುರುಷರನ್ನು ದ್ವೇಷಿಸಿ ಸ್ತ್ರೀವಾದವನ್ನು ಕಟ್ಟಬೇಕೆಂದು ಪ್ರಚೋದಿಸಿದವರನ್ನು ಕಾಣುವುದು ಕಷ್ಟ.”

Read More

ಜೋಗಿಬೆಟ್ಟುವಿನಲ್ಲಿ ಚಿರತೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ಒಮ್ಮೆ ನಮ್ಮಜ್ಜಿ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವೊಂದು ಕಳವಾಯಿತಂತೆ. ಎಲ್ಲಿ ಹುಡುಕಿದರೂ ಪತ್ತೆ ಇಲ್ಲ. ಮುತ್ತಜ್ಜಿಯ ಧ್ವನಿ ಗುರುತಿಸಿ ಬರುತ್ತಿದ್ದ ದನ ಎಷ್ಟು ಕರೆದರೂ ಬಾರಲೇ ಇಲ್ಲವಂತೆ. ಕೊನೆಗೆ ಆಗ ಸಣ್ಣವರಿದ್ದ ನನ್ನಜ್ಜಿಯನ್ನು ಕೈಲಿ ಹಿಡಿದುಕೊಂಡು ಮುತ್ತಜ್ಜಿ ಹುಡುಕಲೆಂದು ಹೊರಟರಂತೆ. ಅದು ಸಂಜೆಯ ಹೊತ್ತು, ಮುತ್ತಜ್ಜಿ ಮೊದಲಡಿ ಬಳಿಗೆ “ದಾ ದಾ” ಎಂದು ಕರೆಯಬೇಕಾದರೆ..”

Read More

ಸರ್ವೇಜನ ಸುಖೀನೋ ಭವಂತು….: ಲಕ್ಷ್ಮಣ ವಿ.ಎ. ಅಂಕಣ

“ಈ ದೇಶದ ಶ್ರಮಿಕವರ್ಗವಿದೆಯಲ್ಲ ಇವರ್ಯಾರೂ ಧರ್ಮ ಪಂಥ ಪಂಗಡಗಳ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡವರಲ್ಲ. ದೇವರನ್ನು ಮನೆಯ ಜಗುಲಿಗಳಿಗೇ ಕಟ್ಟಿ ಹಾಕಿ ರೊಟ್ಟಿ ಬುತ್ತಿ ಅಂಬಲಿಯನ್ನು ಸಾಬರು ಮಾಲಗಾರರು ಲಿಂಗಾಯತರೆನ್ನದೇ ಜೋಳದ ಹೊಲದಲ್ಲಿ ಕುಳಿತು ಬುತ್ತಿಯ ಬಿಚ್ಚಿ ಹಂಚಿ ತಿಂದು ಬದುಕುವವರು. ಹೀಗೆ ಮಾಡುವುದು ಇದೊಂದು ಅವರಿಗೆ ಆದರ್ಶವೆನ್ನುವ ಅಹಂ…”

Read More

ಶೃಂಗಾರ ಸಾರ ವರ್ಣನ-4: ಆರ್. ದಿಲೀಪ್ ಕುಮಾರ್ ಬರೆಯುವ ಅಂಕಣ

“ಕವಿಯೊಬ್ಬ ಯಾವ ಭಾಗಕ್ಕೆ ಪ್ರಾಶಸ್ತ್ಯ ಕೊಟ್ಟು ರಚನೆ ಮಾಡುವನೋ ಅದನ್ನು ನಡೆಸಲು ಬಹಳ ಸೂಕ್ಷ್ಮ ಮತಿಯಾಗಿರಬೇಕು ಅನ್ನುವುದಕ್ಕೆ ಪಂಪನ ಈ ಭಾಗ ಉದಾಹರಣೆ ಅನಿಸುತ್ತದೆ. ಇಲ್ಲಿ ವಿಪ್ರಲಂಭ ಶೃಂಗಾರದ ವರ್ಣನೆಯೇ ಮುಖ್ಯವಾಗಿ ಇರುವಾಗ, ಅದರ ಮುಂದಿನ ಭಾಗವಾದ ಸಂಭೋಗವನ್ನು ವರ್ಣಿಸುವುದು ಅಥವಾ ಶೃಂಗಾರದೊಂದಿಗೆ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ