Advertisement

Category: ಅಂಕಣ

ಎನ್ಸೈಕ್ಲೋಪಿಡಿಯಾದಿಂದ ವಿಕಿಪೀಡಿಯಾವರೆಗೂ….: ಮಧುಸೂದನ್ ವೈ.ಎನ್ ಅಂಕಣ

“ಗೊತ್ತಿರಲಿ ಇದು ಲಾಭರಹಿತ ಸಾಮುದಾಯಿಕ ಸಂಸ್ಥೆ. ಯಾರೂ ಸಂಬಳಕ್ಕಾಗಿ ಇದನ್ನು ಮಾಡುತ್ತಿಲ್ಲ. ಜಗತ್ತೆ ಕೈಜೋಡಿಸಿ ತನಗೆ ಬೇಕಾದ ಉತ್ತಮ ವಿಶ್ವಕೋಶವನ್ನು ಸೃಷ್ಟಿಸುವುದು ಇದರ ಮೂಲ ಉದ್ದೇಶ. ಪ್ರಪಂಚದ ಯಾವ ಮೂಲೆಯಿಂದಲಾದರೂ ಯಾರು ಬೇಕಾದರೂ ಇಲ್ಲಿ ಅಂಕಣ ಬರೆಯಬಹುದು, ಅಥವಾ ಇನ್ನೊಬ್ಬರು ಬರೆದದ್ದನ್ನು ತಿದ್ದಬಹುದು.”

Read More

ದೇಸಿ ವಿದ್ಯಾರ್ಥಿಗಳ ವಿದೇಶಿ ಹಾಡುಪಾಡು: ವಿನತೆ ಶರ್ಮಾ ಅಂಕಣ

“ಇಷ್ಟೆಲ್ಲಾ ಆಗುವಷ್ಟರಲ್ಲಿ ಅವನ ಇಬ್ಬರು ಸ್ನೇಹಿತರು ವಾಪಸ್ ಹೈದರಾಬಾದಿನ ತಮ್ಮನೆಗೆ ವಾಪಸ್ಸಾಗಿದ್ದರು. ಇವನು ಆಶಾವಾದಿ, ದೇಶದ ಆರ್ಥಿಕತೆಗೆ ಅನುಕೂಲವಾಗುವ ಮತ್ತೊಂದು ಆರು ತಿಂಗಳ ಕೋರ್ಸಿಗೆ ಸೇರಿಕೊಂಡು ಪಾರ್ಟ್ ಟೈಮ್ ವಿದ್ಯಾರ್ಥಿಯಾದ. ಈಗ ಆ ಕೋರ್ಸನ್ನ ಮಾಡುತ್ತಲೇ ಜೀವನೋಪಾಯಕ್ಕಾಗಿ ಎರಡು ಕಡೆ ಕೆಲಸ ಮಾಡುತ್ತಿದ್ದಾನೆ. ಅವನ ಒಂದು ಉದ್ಯೋಗವಿರುವುದು ಪಿಜ್ಝಾ ಅಂಗಡಿಯಲ್ಲಿ..”

Read More

ಸ್ಮಾಲ್ ಈಸ್ ಬ್ಯೂಟಿಫುಲ್: ಆಶಾ ಜಗದೀಶ್ ಅಂಕಣ

“ತೋರುದತ್ತಳ ಕವಿತೆಗಳಲ್ಲಿ ಭಾರತದ ಆತ್ಮ ವ್ಯಕ್ತವಾಗುತ್ತದೆ. ರಾಮಾಯಣ, ಮಹಾಭಾರತ ಮತ್ತು ಪುರಾಣಪುಣ್ಯ ಕತೆಗಳ ವಸ್ತು, ನಾಯಕ, ನಾಯಕಿಯರು ಅವಳ ಕೈಯಲ್ಲಿ ಹೊಸದೇ ದೃಷ್ಟಿಯಿಂದ ಪುನರ್ವ್ಯಾಖ್ಯಾನಿಸಲ್ಪಡುತ್ತಾರೆ. ಅವಳು ತನ್ನ ಕಾವ್ಯ ಜೀವನದ ಪ್ರಾರಂಭದಲ್ಲಿ ಫ್ರೆಂಚ್ ಕವಿತೆಗಳನ್ನು ಅನುವಾದಿಸುತ್ತಾಳೆ. ಆಗ ಅವಳಿಗೆ ಬರೀ ಹತ್ತೊಂಬತ್ತು ವರ್ಷ.”

Read More

ಕನ್ನಡಿಗರ ಕಣ್ಮಣಿಯಾಗಲಿ ಕನ್ನಡ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಅಂಚೆಕಚೇರಿಗೆ ತ್ವರಿತ ಅಂಚೆ ಸೇವೆಗೆ ಪೋಸ್ಟ್ ಮಾಡಲು ಹೋದಾಗ, ಕೌಂಟರಿನಲ್ಲಿರುವ ಟೈಪಿಸ್ಟ್ ವಿಳಾಸವನ್ನು ಇಂಗ್ಲಿಷ್ ನಲ್ಲಿ ಬರೆಯಲು ತಿಳಿಸಿದರು. ಏಕೆಂದರೆ ಅವರಿಗೆ ಕನ್ನಡ ಓದಲು ಟೈಪಿಸಲು ಬರುತ್ತಿರಲಿಲ್ಲ. ನಾನು ಇಂಗ್ಲಿಷ್ ನಲ್ಲಿ ಬರೆಯಲು ಸ್ಪಷ್ಟವಾಗಿ ನಿರಾಕರಿಸಿದೆ. ಏಕೆಂದರೆ ತಲುಪಬೇಕಾದ ವಿಳಾಸ ಕೂಡ ಕರ್ನಾಟಕದಲ್ಲಿ ಇತ್ತು.”

Read More

ಕಪ್ಪೆ-ಮೀನುಗಳೂ ಮತ್ತು ತುಂಟ ಹುಡುಗರು: ಮುನವ್ವರ್ ಜೋಗಿಬೆಟ್ಟು ಅಂಕಣ

“ಅಬ್ಬನ ಬ್ಯಾಟರಿ ಟಾರ್ಚು ತೆಗೆದು ಬಾಗಿಲ ಸಂದಿಗೆ ಬಿಟ್ಟೆ. ಬೆಳಕು ಬಿದ್ದೊಡನೆ ಕಂದು ಬಣ್ಣದ ಹಾವೊಂದು ಬೆಳಕಿನೆಡೆಗೆ ದುತ್ತನೆ ಹಾರಿ ಬಿತ್ತು. ಗಾಬರಿಯಿಂದ ಉಮ್ಮನನ್ನು ಕರೆದೆ. ಅಡುಗೆ ಮಾಡುತ್ತಿದ್ದ ಉಮ್ಮ ಓಡೋಡಿ ಬಂದವರೇ, ಹಾವನ್ನು ನೋಡುತ್ತಾ “ಓಹ್ ಬಾರಿ ಸಣ್ಣದು, ಕನ್ನಡಿ ಹಾವು. ನಿನ್ನ ಹಾಳಾಗಿ ಹೋದ ಕಪ್ಪೆಯ ಮೇಲಿನ ಕನಿಕರದಿಂದಲೇ ಅದು ಇಲ್ಲೇ ಬೇಟೆಗೆ ಬಂದು ಕುಳಿತಿದೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ