Advertisement

Category: ಅಂಕಣ

ಏನೊಂದೂ ಅರಿವಾಗದ ಅಯೋಮಯತೆಯಲ್ಲಿ: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಮನೆಯ, ಇರುವ ಪರಿಸರದ ಸೌಂದರ್ಯವನ್ನು ಹೆಚ್ಚಿಸುವ ರೀತಿಯಲ್ಲೇ ತನ್ನಿರುವಿಕೆಯಿಂದಲೇ ಆ ಪರಿಸರಕ್ಕೊಂದು ಸೌಂದರ್ಯ ದಕ್ಕುವಂತೆ ಮಾಡಬಲ್ಲವಳು. ಅದೇ ವೇಳೆ ತನ್ನ ಒಳಗಿನಲ್ಲೂ ಸೌಂದರ್ಯದ ಚಿಲುಮೆ ಬತ್ತದಿರುವಂತೆ ಕಾಪಿಟ್ಟುಕೊಳ್ಳಬಲ್ಲವಳು. ಇದೊಂದು ಮಾತು, ಯಾರಿಗಾದರೂ ಗೊತ್ತಿರಬಹುದು… ಗಂಡು ಕಟ್ಟಡವನ್ನು ಕಟ್ಟುತ್ತಾನೆ, ಹೆಣ್ಣು ಅದನ್ನು ಮನೆಯನ್ನಾಗಿ ಮಾಡುತ್ತಾಳೆ ಎಂದು.”

Read More

ಹಲ್ಲಿ, ಹಾವು, ಚೇಳುಗಳ ಸ್ವರ್ಗ!: ಡಾ.ವಿನತೆ ಶರ್ಮಾ ಅಂಕಣ

“ಹೇಳಿಕೇಳಿ, ಆಸ್ಟ್ರೇಲಿಯಾದ ಪರಿಸರ ಬಹು ಸೂಕ್ಷ್ಮವಾದದ್ದು, ಬೇರೆ ಖಂಡಗಳಿಗಿಂತ ಭಿನ್ನವಾದದ್ದು. ಪರದೇಶದಿಂದ ಆಮದಾಗಿ ಬಂದ ಕಪ್ಪೆ ಈ ದೇಶದ ಸ್ವಾಭಾವಿಕ ಪರಿಸರಕ್ಕೆ ಮತ್ತು ಜೀವಚರಗಳಿಗೆ ದುಃಸ್ವಪ್ನವಾಗಿಬಿಟ್ಟಿತು. ಈ ಕಪ್ಪೆಯ ವಂಶಾಭಿವೃದ್ದಿಯನ್ನ ತಡೆಗಟ್ಟಲು, ಅದನ್ನು ಧೈರ್ಯದಿಂದ ಎದುರಿಸಿ ನುಂಗಿ ನೀರುಕುಡಿಯಲು ಇಲ್ಲಿ ಯಾವುದೇ ಪರಭಕ್ಷಕ ಪ್ರಾಣಿ ಇರಲಿಲ್ಲ. ಕಪ್ಪೆಗೆ ಆಸ್ಟ್ರೇಲಿಯಾದಲ್ಲಿ ಯಾವ ಎದುರಾಳಿಯೂ ಇಲ್ಲವಾಗಿ, ಇಲ್ಲಿನ ಸ್ವಾತಂತ್ರ್ಯ ಅದಕ್ಕೆ ತುಂಬಾ ಇಷ್ಟವಾಗಿಹೋಯ್ತು.”

Read More

ಶಾಂತಿ ಮರದ ಬಳಿ ಜಂಗಮ ಮುಳ್ಳು ಪೊದೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ನಾನು ಅಗರಿನ ಕಡೆಗೆ ತಿರುಗಿದ್ದೆ. ಇನ್ನೇನು ಹೆಜ್ಜೆ ಇಡಬೇಕೆನ್ನುವಷ್ಟರಲ್ಲಿ ಎದುರಿಗೆ ಚಲಿಸುವ ಮುಳ್ಳು ಪೊದೆ. ಹೆದರಿ ನಾನು ಹಿಂದೆ ಹೆಜ್ಜೆ ಇಡುವ ತುರಾತುರಿಯಲ್ಲಿ ಒಣ ಕಟ್ಟಿಗೆ ತುಂಡೊಂದು ಕಾಲಿಗೆ ಸಿಕ್ಕಿ ಲಟ್ಟೆಂದು ಮುರಿಯಿತು. ಸದ್ದು ಕೇಳಿದೊಡನೆ ಆ ಮುಳ್ಳು ಪೊದೆಯತ್ತ ಓಡುತ್ತಾ ಕಾಡಿನೊಳಗೆ ಅಂತರ್ಧಾನವಾಯಿತು. ಸುಮಾರು ಹೊತ್ತು ಹಾಗೆಯೇ ಕಲ್ಲಾಗಿ ನಿಂತೆ. ಮುಂದೆ ಹೋಗಲೂ ಹೆದರಿಕೆ…”

Read More

ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

“ನವರಾತ್ರಿ ಆರಂಭ ಆದಾಗಿನಿಂದಲೂ ಭಾರತೀಯ ಜನರ ಅಸ್ತಿತ್ವ ಇರುವ ಇಲ್ಲಿನ ಊರುಗಳೆಲ್ಲೆಲ್ಲ ದೇವಿಯರಿಗೆ ಹೂವು ಹಾರ ಅಲಂಕಾರ ಆರತಿಯ ಅರ್ಚನೆ ಆಗುತ್ತಿದೆ. ಬಣ್ಣ ಬಣ್ಣದ ಉಡುಗೆ ಉಟ್ಟ, ಆಕರ್ಷಕ ಸಿಂಗಾರ ಮಾಡಿಸಿಕೊಂಡ ದುರ್ಗೆ, ಶಾರದೆ, ಲಕ್ಷ್ಮಿ, ಸರಸ್ವತಿಯರು ಬ್ರಿಟನ್ನಿನ ಊರೂರುಗಳಲ್ಲಿ ಪೂಜೆ ಸ್ವೀಕರಿಸುತ್ತಿದ್ದಾರೆ. ಬ್ರಿಟನ್ನಿನ ಪ್ರತಿ ಪಟ್ಟಣದಲ್ಲೂ ಭಾರತೀಯರಿದ್ದಾರೆ ಮತ್ತು ಅಲ್ಲೆಲ್ಲ ದಸರಾದ ಸಂಭ್ರಮ ಕಂಡಿದೆ.”

Read More

ಯುವ ವಿಜ್ಞಾನಿಗಳ ಕತೆಗಳು: ಡಾ.ಲಕ್ಷ್ಮಣ ವಿ.ಎ ಅಂಕಣ

“ಆ ವರ್ಷ ತಡವಾಗಿ ಬಂದ ಮಳೆ, ತದನಂತರದ ಬಂದ ನೆರೆ ಈ ಮಲವಾಯಿ ಎಂಬ ನತದೃಷ್ಟ ಊರನ್ನು ಅಕ್ಷರಶಃ ಬೆಂಕಿಯಲ್ಲಿ ಬೇಯಿಸುತ್ತದೆ. ಒಂದು ಹಿಡಿ ಕಾಳಿಗಾಗಿ ಕೊಲೆಗಳಾಗುತ್ತಿವೆ. ಕಣ್ಣೀರ ಬಾವಿಗಳೂ ಬತ್ತಿ ಹೋಗಿವೆ. ಬಾವಿಯ ಅಳಿದುಳಿದ ನೀರು ಎಳೆಯಲು ದೇಹದಲ್ಲಿ ಕಸುವಿಲ್ಲ. ಆದರೆ ವಿಲಿಯಮ್ ಸುಮ್ಮನಿರಬೇಕಲ್ಲ. ತಾನು ಶಾಲೆಯಲ್ಲಿ ಕಲಿತ ಅಲ್ಪ ಸ್ವಲ್ಪ ಜ್ಞಾನದಲ್ಲೇ ಒಂದು ವಿಂಡ್ ಮಿಲ್ ತಯಾರಿಸಿ ಅದರಿಂದ ಉತ್ಪನ್ನವಾದ ವಿದ್ಯುತ್ ಬಳಸಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ