Advertisement

Category: ಅಂಕಣ

ನೀಲಿ ಕಡಲು, ಬೆಳ್ಳಿ ಚುಕ್ಕಿ ಮತ್ತು ಸಿಡ್ನಿ ಹಾಯಿದೋಣಿ ಸ್ಪರ್ಧೆ: ವಿನತೆ ಶರ್ಮಾ ಅಂಕಣ

“ಬೇರೆಲ್ಲಾ ಪಂದ್ಯಗಳಂತೆ ಈ ಸ್ಪರ್ಧೆಯ ಕುರಿತಾಗಿ ಅನೇಕ ರೋಚಕ ಕಥೆಗಳೂ, ಸಾವುನೋವುಗಳೂ, ಸಾಧನೆಗಳೂ ಅಡಗಿವೆ. ೧೯೯೮ರ ಪಂದ್ಯದ ಸಮಯದಲ್ಲಿ ಸಂಭವಿಸಿದ ಅಸಾಧಾರಣ ತೀವ್ರ ಗಾಳಿಯಿಂದಾಗಿ ಐದು ದೋಣಿಗಳು ಮುಳುಗಿ, ಆರು ಜನ ಸತ್ತರಂತೆ. ಈ ದುರಂತದ ಕಾರಣದಿಂದ ಸ್ಪರ್ಧೆಯ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದರಂತೆ. ಈ ವಿಷಯವನ್ನು ನನ್ನ ಗೆಳತಿಯ ಗಂಡ…”

Read More

ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ವಾರದ ಹಿಂದಿನವರೆಗೆ ಜಗತ್ತು ಅಭಿವೃದ್ಧಿಯ ಹೆಸರಲ್ಲಿ ಹೇಗೆಲ್ಲ ನಾಟ್ಯವಾಡುತ್ತಿತ್ತು? ಬದುಕಿನ ಬಗ್ಗೆ, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಬಗ್ಗೆ ಪ್ರೀತಿ, ಕಾಳಜಿ ಇರುವ, ಮಹತ್ವ ಗೊತ್ತಿರುವವರ ಕಣ್ಣಲ್ಲಿ, ಅಭಿವೃದ್ಧಿ ಅನ್ನುವುದು ಹಗ್ಗ ಬಿಚ್ಚಿದ ಹುಚ್ಚು ಕುದುರೆಯ ಓಡಾಡುತ್ತ, ನಿಸರ್ಗವನ್ನು ಹಾಳುಮಾಡುತ್ತಿರುವಂತೆ ಕಂಡಿದ್ದಿರಬೇಕು. ಅದರ ಓಟಕ್ಕೊಂದು ಲಂಗು ಲಗಾಮು ಹಾಕಲು ಸಾಧ್ಯವೇ ಇಲ್ಲ ಅನ್ನುವಷ್ಟು ಅದು ವೇಗ ಪಡೆದುಕೊಂಡಿತ್ತು..”

Read More

ಈ ಭಾವಕ್ಕೆ ಏನೆಂದು ಹೆಸರಿಡಲಿ….: ಆಶಾ ಜಗದೀಶ್ ಅಂಕಣ

“ರಶೀದ್ ಪುರೋಳನ್ನು ಹೊತ್ತೊಯ್ದು ಮದುವೆಯಾಗಿರುತ್ತಾನೆ ನಿಜ. ಆದರೆ ಅವಳನ್ನು ನಿಜಕ್ಕೂ ಪ್ರೀತಿಸಿರುತ್ತಾನೆ. ಅವಳೂ ಸಹ ಮೊದಮೊದಲಿಗೆ ಇದ್ದ ಬೇಸರವನ್ನು ಅವನ ಒಳ್ಳೆಯ ನಡತೆಯಿಂದಾಗಿ ಮರೆತು ಅವನಲ್ಲಿ ಒಬ್ಬ ಒಳ್ಳೆಯ ಗಂಡನನ್ನು ಕಂಡುಕೊಂಡಿರುತ್ತಾಳೆ. ಪುರೋಳ ಅಣ್ಣ ಒಮ್ಮೆ ರಶೀದನ ಹೊಲಕ್ಕೆ ದ್ವೇಷದಿಂದ ಬೆಂಕಿ ಹಾಕಿದಾಗ ರಶೀದನ ಸಂಬಂಧಿಗಳು ಅವನ ಮೇಲೆ ಕಂಪ್ಲೇಂಟ್ ಮಾಡಲು ಹೇಳುತ್ತಾರೆ.”

Read More

ಕೊರೋನಾ ಎಂಬ ಸಾವಿನ ರೂಪಕ: ಲಕ್ಷ್ಮಣ ವಿ.ಎ. ಅಂಕಣ

“ನ್ಯಾಷನಲ್ ಜಿಯೋಗ್ರಾಫಿಕ್ ಚ್ಯಾನೆಲ್ ನಲ್ಲಿ ಆಫ್ರಿಕಾದ ಮಸಾಯ್ ಮಾರಾ ಕಾಡಿನಲ್ಲಿ ಹಸಿದ ಹುಲಿಗಳು ಬೇಟೆಯಾಡುವುದನ್ನು ನೀವು ನೋಡಿರಬಹುದು. ಹುಲಿ ತನ್ನ ಬೇಟೆಯನ್ನು ಬಲು ಜಾಣ್ಮೆಯಿಂದ ಅಷ್ಟೇ ಎಚ್ಚರಿಕೆಯಿಂದ ಗುಂಪಿನಲ್ಲಿರುವ ಅತಿ ದುರ್ಬಲವಾದ ಪ್ರಾಣಿಯನ್ನೇ ಆಯ್ದುಕೊಂಡಿರುತ್ತದೆ. ಕಾರಣವಿಷ್ಟೇ ಹುಲಿಗೆ ಸುಲಭವಾಗಿ ಯಾವುದೇ ಪ್ರತಿರೋಧವಿಲ್ಲದೆ ತನ್ನ ಆಹಾರ ಸಂಪಾದಿಸಬೇಕೆನ್ನುವ ಇರಾದೆಯಷ್ಟೇ..”

Read More

ನಮ್ಮೂರಿನ ಹಿಂದೂ ಮುಸ್ಲಿಂ ಕದನದ ಕತೆ: ಶ್ರೀಹರ್ಷ ಸಾಲಿಮಠ ಅಂಕಣ

“ಈ ಎಲ್ಲಾ ಸಮಯದಲ್ಲೂ ನನಗೆ ಎದುರಿನ ಮನೆಯವರು ಕಾಣಲಿಲ್ಲ. ಈ ಸಮಯದಲ್ಲಿ ಕರ್ಫ್ಯೂ ವಿಧಿಸಿದ್ದರು. ಗಲಾಟೆ ಅದೆಷ್ಟು ಭಯಾನಕವಾಗಿತ್ತೆಂದರೆ ಬಿಬಿಸಿ ನ್ಯೂಸ್ ನಲ್ಲೂ ದಾವಣಗೆರೆಯ ಹೆಸರು ಬಂದಿತ್ತು. ಪೋಲೀಸರು “ಕಂಡಲ್ಲಿ ಗುಂಡು” ಅಂತ ರಸ್ತೆಯಲ್ಲಿ ಕೂಗುತ್ತಾ ತಿರುಗಾಡುತ್ತಿದ್ದರು. ನಾಯಿಗಳು ಪೋಲೀಸರ ಹಿಂದೆ ಬಿದ್ದು ಬೊಗಳುತ್ತಿದ್ದವು. ಅವರು ನಾಯಿಗಳನ್ನು “ಹಚಾ.. ಹಚಾ…” ಅಂತ ಓಡಿಸುತ್ತಿದ್ದುದು ಕೇಳಿಬರುತ್ತಿತ್ತು..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ