Advertisement

Category: ಅಂಕಣ

ಪದ್ದಜ್ಜಿಯ ಕಣ್ಣಲಿ ಕಂಡ ನೆನಪುಗಳ ಜಲಪಾತ: ಪ್ರಸಾದ್ ಶೆಣೈ ಅಂಕಣ

“ಒಳ ಬಾಗಿಲಿಂದ ಇಣುಕಿದ ಪದ್ದಜ್ಜಿ ಈಗ ಹೊರಬಂದಳು. ಬೆನ್ನು ಬಾಗಿದ್ದರೂ, ಕೂದಲೆಲ್ಲಾ ಮುಪ್ಪಾಗಿದ್ದರೂ, ಮೈಯೆಲ್ಲಾ ಸುಕ್ಕುಗಟ್ಟಿದ್ದರೂ ಅವಳ ಕಣ್ಣುಗಳು ಫಳ್ಳನೇ ಹೊಳೆಯುತ್ತಿದ್ದವು. ಆ ಕಣ್ಣ ಬೆಳಕಿನಲ್ಲಿ ತಾನು ಕಂಡ ನೂರಾರು ಮಳೆಗಾಲ, ಹೊಳೆಯುವ ಬಿಸಿಲು, ಧಾರೆಯಾಗುವ ಮಂಜು, ಗುಡುಗು-ಸಿಡಿಲಿನ ಮೊರೆದಾಟಗಳು ಕಾಣಿಸುತ್ತಿತ್ತು. ಅವಳ ಸುಕ್ಕುಗಟ್ಟಿ ಭೂಮಿಗೂರಿದ ಪಾದಕ್ಕೆ ನಡೆದ ದಾರಿಯ ಮಣ್ಣಿನ, ಹುಲ್ಲಿನ, ಜಲಪಾತದ…”

Read More

ಭವಿಷ್ಯದಲ್ಲಿ ನಮ್ಮ ಅಡುಗೆ ಸಂಸ್ಕೃತಿ ಹೇಗಿರಬಹುದು?: ಮಧುಸೂದನ್ ಅಂಕಣ

“ಆಗಿನ ದಿನಗಳಲ್ಲಿ ಯಾರಾದರೂ ಬಹಿರಂಗವಾಗಿ ಹೋಟೆಲ್ಲಿನಲ್ಲಿ ಕಾಣಿಸಿಕೊಂಡರೆ ಒಂದೋ ಆತನೇ ಕೆಟ್ಟಿದ್ದಾನೆಂದರ್ಥ. ಅಥವಾ ಅವನ ಹೆಂಡತಿ ಕೆಟ್ಟಿದ್ದಾಳೆಂದರ್ಥ. ಮನೆಯಲ್ಲಿ ಸರಿಯಾಗಿ ಅಡಿಗೆ ಮಾಡಿದ್ದರೆ ಅವನು ಯಾಕೆ ಅಲ್ಲಿಗೆ ಹೋಗುತ್ತಿದ್ದ? ಅವನು ಹಣವನ್ನು ಪೋಲು ಮಾಡಲು ಬಿಟ್ಟು ಇವಳೇನು ಮಾಡುತ್ತಿದ್ದಾಳೆ? ಎಂಬುವಂಥ ಮಾತುಗಳು ಕೇಳಿಬರುತ್ತಿದ್ದವು.”

Read More

ಬ್ರಿಸ್ಬನ್ ನಗರದಲ್ಲಿ ಇಂಡಿಯನ್ ಇಂಡಿಪೆಂಡೆನ್ಸ್ ಡೇ ಆಚರಣೆ: ವಿನತೆ ಶರ್ಮ ಅಂಕಣ

“ಏರು ಮಧ್ಯಾಹ್ನದ ಬಿಸಿಲಲ್ಲಿ ಭಾಷಾಧಾರಿತ ಭಾರತ ದೇಶದ ರಾಜ್ಯಗಳನ್ನು ಪ್ರತಿನಿಧಿಸುತ್ತಾ ಸ್ಥಳೀಯ ಸಂಸ್ಥೆಗಳು ಪೆರೇಡ್ ನಡೆಸಿದವು. ಮರಾಠಿ ಸಂಸ್ಥೆಯವರು ಹೆಗಲ ಮೇಲೆ ದೊಡ್ಡದೊಡ್ಡ ಡೋಲುಗಳನ್ನು ಇಳಿಬಿಟ್ಟುಕೊಂಡು ಲಯಬದ್ಧವಾಗಿ ಬಾರಿಸುತ್ತಿದ್ದರು. ಬಿಳಿಯುಡುಪಿಗೆ ಹೊಂದುವಂತೆ ಬಿಳಿಬಣ್ಣದ ಡೋಲುಗಳು, ಬಿಸಿಲಿನ ಝಳವನ್ನು ತಡೆಹಿಡಿಯಲು ಕಣ್ಣಿಗೆ ತಂಪು ಕನ್ನಡಕ.”

Read More

ಹಲ್ಲಿ ಮೂತ್ರ ಕೈ ಸುಟ್ಟಿತೇ!: ಮುನವ್ವರ್ ಜೋಗಿಬೆಟ್ಟು ಅಂಕಣ

“ಕ್ರಿಕೆಟ್ ನೋಡಿ ಬರುವ ದಾರಿಯಲ್ಲಿ ಶೇನ್ ವಾರ್ನ್, ಅನಿಲ್ ಕುಂಬ್ಳೆ ಚೆಂಡು ತಿರುಗಿಸುವಂತೆ ಟಾರು ರೋಡು ಸೈಡಿಗೆ ಹಾಕಿದ್ದ ಜಲ್ಲಿ ಕಲ್ಲುಗಳನ್ನು ಸ್ಪಿನ್ ಮಾಡಿ ಎಸೆಯುತ್ತ ಊರವರಿಂದ ರಸ್ತೆಯಲ್ಲಿ ಬರುವ ವಾಹನದವರಿಂದ ಬೈಸಿಕೊಳ್ಳುವುದು ರೂಢಿಯಾಗಿತ್ತು. ಟಾರು ಬದಿಯ ಜಲ್ಲಿ ತೆಗೆದು ತೆಗೆದು ಅದು ಸಾಕಷ್ಟು ಬೇಗನೆ ಗುಳಿ ಬೀಳುವುದಕ್ಕೂ ನಾವು ಪರೋಕ್ಷ ಕಾರಣರಾಗಿ ಬಿಡುತ್ತಿದ್ದೆವು.”

Read More

“ಲಂಡನ್ ಡೈರಿ”ಯೊಳಗಿನಿಂದ ವಿಭಜನೆಯ ಕತೆಗಳು: ಯೋಗೀಂದ್ರ ಮರವಂತೆ ಅಂಕಣ

“ದೂರದ ಬ್ರಿಟನ್ನಿನಲ್ಲಿ ಹೀಗೊಂದು ಮೆಲುಕು ನಡೆದ ಹೊತ್ತಲ್ಲೇ ದೀರ್ಘ ಹೋರಾಟ ತ್ಯಾಗ ಬಲಿದಾನಗಳ ಫಲಶ್ರುತಿಯಾಗಿ ದೊರೆತ ಸ್ವಾತಂತ್ರ್ಯದ ಎಪ್ಪತ್ತೆರಡನೆಯ ಆಚರಣೆ ಭಾರತ ಪಾಕಿಸ್ತಾನಗಳಲ್ಲಿ ನಡೆದು ಹೋಗಿದೆ. ಸಂಭ್ರಮ ಸಡಗರ ಪತಾಕೆ, ಪಟಾಕಿ, ಭಾಷಣ, ಸಿಹಿ, ಕರತಾಡನ ಸೀಮೆಯ ಎರಡೂ ಕಡೆಗಳಲ್ಲಿ. ಈ ಎಲ್ಲ ಆಗುಹೋಗುಗಳ ಪ್ರಧಾನ ಪಾತ್ರಧಾರಿಯಾಗಿದ್ದ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ