Advertisement

Category: ಅಂಕಣ

ನಿರಾಶ್ರಿತ ಲೋಕದ ಬೆಳಕು ಬುಟ್ಟಿಗಳು : ವಿನತೆ ಶರ್ಮಾ ಅಂಕಣ

“ತನಗೆ ಬೇಕಿಲ್ಲದ ದೇಶಗಳಿಂದ ಜನ ವಲಸೆ ಬರಬೇಕೆಂದರೆ ತಮಗಿರುವ ಕೌಶಲ್ಯಗಳು ದೇಶದ ಅಭಿವೃದ್ಧಿಗೆ ಬೇಕಿರುವ ಉದ್ಯೋಗಗಳಿಗೆ ಒಪ್ಪುವಂಥದ್ದೇ ಅನ್ನೋ ಪರೀಕ್ಷೆ ನಡೆದಾದ ಮೇಲೇ ವಲಸೆ ಬರುವಂತಾಯ್ತು. ಈಗ ಆಸ್ಟ್ರೇಲಿಯಾ ದೇಶಕ್ಕೆ ಬಂದು ನೆಲೆಯೂರುವುದು ಕಷ್ಟದ ಕ್ರಮ. ಹೆಚ್ಚಿನ ಓದು ನಂತರ ಇಲ್ಲೇ ಕೆಲಸ, ಕೌಶಲ್ಯ-ಆಧರಿತ ಉದ್ಯೋಗ ಲಭ್ಯತೆ, ರಕ್ತಸಂಬಂಧಿಗಳಿದ್ದರೆ, ಇಲ್ಲವೇ ಈ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಂಡವಾಳ ಹೂಡಿದರೆ, ಇಲ್ಲಿನ ಖಾಯಂ ವಾಸಿ,…”

Read More

ಮಡಿಕೇರಿ ಉಮ್ಮ ಹೇಳಿದ ಹಾವು ಮೀನಿನ ಕಥೆ : ಮುನವ್ವರ್ ಪರಿಸರ ಕಥನ.

“ಈ ಕಥೆ ಮುಗಿದು ಅವರು ಚಿಕ್ಕಪ್ಪನ ಮನೆಗೆ ಹೊರಟಿದ್ದರು. ನಾನು ಅದೇ ಗುಂಗಿನಲ್ಲಿ ಏನೇನೆಲ್ಲಾ ಪ್ರಶ್ನಿಸುತ್ತಾ ಉಮ್ಮನ ದಂಬಾಲು ಬಿದ್ದೆ. ಅದು ಕಳೆದು ಸುಮಾರು ದಿನವಾಗಿರಬಹುದು. ಒಂದು ದಿನ ನಾನು ಒಬ್ಬನೇ ಮನೆಯ ಹತ್ತಿರದ ತೊರೆಯ ಬಳಿ ಮೊದಲ ಮಳೆಯ ಸಣ್ಣ ಮೀನುಗಳನ್ನು ಹಿಡಿಯಲು ಹೋಗಿದ್ದೆ. ಗುಂಡಿಯ ಮೀನುಗಳನ್ನು ಕೈಯಲ್ಲಿ ಹಿಡಿಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಂತೆ ಹಿಂದಿನಿಂದ ತರಗೆಲೆ ಮೆಲ್ಲಗೆ ಅಲುಗಿದಂತಾಯಿತು.”

Read More

ಬ್ರಿಟಿಷ್ ಬೇಸಿಗೆ ಎಂಬ ಬಿಡಿಸಲಾಗದ ಒಗಟು:ಯೋಗೀಂದ್ರ ಮರವಂತೆ ಅಂಕಣ

ಕಳೆದ ವರ್ಷ ಬಿರುಬಿಸಿಲಿನ ಬೇಸಿಗೆಯಲ್ಲಿ ಮೈಮರೆತಿದ್ದ ಆಂಗ್ಲರು ಈ ಸಲ ಬೇಸಿಗೆಯಲ್ಲಿ ಮಳೆ ದಿನಗಳನ್ನು ಕೂಡಿ ಕಳೆದು, ಅಳೆದು ತೂಗಿ ಆಮೇಲೆ ಸರಿಯಾದ ಬಿಸಿಲು ಕಂಡ ದಿನಗಳನ್ನು ಬೆರಳಿನಲ್ಲಿ ಎಣಿಸುವ ಯತ್ನದಲ್ಲಿ ಮಗ್ನರಾಗಿದ್ದಾರೆ. ಎಷ್ಟು ದಿನ, ಮಾಸ, ವರುಷ ಕಳೆದವರಿಗೂ ಮೇಲುನೋಟಕ್ಕೆ ಎಷ್ಟು ಆಪ್ತ ಸ್ನೇಹಿಯಂತೇ ಕಂಡರೂ ಮತ್ತೆ ಮತ್ತೆ ಅನಾಮಿಕ ಚಾರಿತ್ಯ್ರದಿಂದ ಅನಾವರಣಗೊಳ್ಳುವ ಬ್ರಿಟಿಷರ ಬೇಸಿಗೆ ಇಲ್ಲೀಗ ಮೆತ್ತಗೆ ಕಳೆಯುತ್ತಿದೆ.

Read More

ಓದಿದ ಕವಿತೆಗಳು ಜೀವನದ ಕದ ತಟ್ಟುವುದರ ಕುರಿತು: ಆಶಾ ಜಗದೀಶ್ ಅಂಕಣ

ಈ ಪದ್ಯ ಓದಿದ ಎಷ್ಟೋ ವರ್ಷಗಳ ನಂತರ ಇದು ನನ್ನ ಜೀವನದಲ್ಲಿ ನನ್ನ ಅನುಭವಕ್ಕೆ ಬರುತ್ತದೆ ಎಂದು ನಾನು ತಿಳಿದಿರಲಿಲ್ಲ. ಕವಿಯೊಬ್ಬನ ಭಾವ ಓದುಗನ ಭಾವ ಆಗುವುದೇ ಒಂದು ಸಾಕ್ಷಾತ್ಕಾರ. ಇಷ್ಟಪಟ್ಟ ಹಲವಾರು ಕವಿತೆಗಳೊಂದಿಗೆ ನಾವು ಕನೆಕ್ಟ್ ಆಗುವುದೇ ಹಾಗೆ. ಯಾವುದನ್ನು ನಾವು ತೀವ್ರವಾಗಿ ಅನುಭವಿಸಿರುತ್ತೇವೆಯೋ ಅದೇ ಭಾವ ಪದಗಳಾಗಿ ನಮ್ಮ ಮುಂದೆ ನಿಂತಾಗ ನಮಗೆ ಸೋಲದೆ ವಿಧಿ ಇರುವುದಿಲ್ಲ.
ಆಶಾ ಜಗದೀಶ್ ಬರೆವ ಪಾಕ್ಷಿಕ ಅಂಕಣ.

Read More

ಪರಿಪೂರ್ಣವಲ್ಲದ ಪೂರ್ಣ ವೃತ್ತ: ಕೃಷ್ಣ ದೇವಾಂಗಮಠ ಅಂಕಣ

“ಹಾಡಿದರೆ ಹಾಡಾಗುವ, ಓದಿದರೆ ಗದ್ಯವಾಗುವ, ಅತ್ತ ಗದ್ಯವೂ ಅಲ್ಲದ ಪದ್ಯವೂ ಅಲ್ಲದ ಇವುಗಳ ಮಿಶ್ರಧಾತುವಿನಲ್ಲಿ ರಚನೆಗೊಂಡ ವಚನ ಸಾಹಿತ್ಯ ಅನುಭಾವ ಸಾಹಿತ್ಯಕ್ಕೆ ನೀಡಿದ ಕಾಣ್ಕೆ ಅಪಾರ. ಅನುಭಾವ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶೇಷ ಕಾವ್ಯ ಪ್ರಕಾರವಾಗಿಯೂ ಗುರುತಿಸಿಕೊಂಡಿದೆ. ಅದು ಮುಂದುವರೆದು ದಾಸ ಸಾಹಿತ್ಯ, ತತ್ವಪದಕಾರರವರೆಗೂ ಹರಿದಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ