Advertisement

Category: ಅಂಕಣ

ಓದಿದ ಕವಿತೆಗಳು ಜೀವನದ ಕದ ತಟ್ಟುವುದರ ಕುರಿತು: ಆಶಾ ಜಗದೀಶ್ ಅಂಕಣ

ಈ ಪದ್ಯ ಓದಿದ ಎಷ್ಟೋ ವರ್ಷಗಳ ನಂತರ ಇದು ನನ್ನ ಜೀವನದಲ್ಲಿ ನನ್ನ ಅನುಭವಕ್ಕೆ ಬರುತ್ತದೆ ಎಂದು ನಾನು ತಿಳಿದಿರಲಿಲ್ಲ. ಕವಿಯೊಬ್ಬನ ಭಾವ ಓದುಗನ ಭಾವ ಆಗುವುದೇ ಒಂದು ಸಾಕ್ಷಾತ್ಕಾರ. ಇಷ್ಟಪಟ್ಟ ಹಲವಾರು ಕವಿತೆಗಳೊಂದಿಗೆ ನಾವು ಕನೆಕ್ಟ್ ಆಗುವುದೇ ಹಾಗೆ. ಯಾವುದನ್ನು ನಾವು ತೀವ್ರವಾಗಿ ಅನುಭವಿಸಿರುತ್ತೇವೆಯೋ ಅದೇ ಭಾವ ಪದಗಳಾಗಿ ನಮ್ಮ ಮುಂದೆ ನಿಂತಾಗ ನಮಗೆ ಸೋಲದೆ ವಿಧಿ ಇರುವುದಿಲ್ಲ.
ಆಶಾ ಜಗದೀಶ್ ಬರೆವ ಪಾಕ್ಷಿಕ ಅಂಕಣ.

Read More

ಪರಿಪೂರ್ಣವಲ್ಲದ ಪೂರ್ಣ ವೃತ್ತ: ಕೃಷ್ಣ ದೇವಾಂಗಮಠ ಅಂಕಣ

“ಹಾಡಿದರೆ ಹಾಡಾಗುವ, ಓದಿದರೆ ಗದ್ಯವಾಗುವ, ಅತ್ತ ಗದ್ಯವೂ ಅಲ್ಲದ ಪದ್ಯವೂ ಅಲ್ಲದ ಇವುಗಳ ಮಿಶ್ರಧಾತುವಿನಲ್ಲಿ ರಚನೆಗೊಂಡ ವಚನ ಸಾಹಿತ್ಯ ಅನುಭಾವ ಸಾಹಿತ್ಯಕ್ಕೆ ನೀಡಿದ ಕಾಣ್ಕೆ ಅಪಾರ. ಅನುಭಾವ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶೇಷ ಕಾವ್ಯ ಪ್ರಕಾರವಾಗಿಯೂ ಗುರುತಿಸಿಕೊಂಡಿದೆ. ಅದು ಮುಂದುವರೆದು ದಾಸ ಸಾಹಿತ್ಯ, ತತ್ವಪದಕಾರರವರೆಗೂ ಹರಿದಿದೆ.”

Read More

ಆಸ್ಟ್ರೇಲಿಯಾದ ಅಬರಿಜಿನಲ್ ಹಾಡುಗಾರ ಆರ್ಚಿ ರೋಚ್ : ಡಾ.ವಿನತೆ ಶರ್ಮ ಅಂಕಣ

“ತನ್ನ ಅಸ್ತಿತ್ವದ ಆ ಹುಡುಕಾಟದ ದಿನಗಳಲ್ಲಿ ಅದೃಷ್ಟವೋ ಎಂಬಂತೆ ತನ್ನಂತೆ ಗಿಟಾರ್ ಹಿಡಿದು ಎಲ್ಲಿಂದ ಬಂದೆ ನಾನು ಅನ್ನೋ ಎಳೆಯನ್ನು ಹಿಡಿದು ಹುಡುಕಾಟದಲ್ಲಿದ್ದ ಅಬರಿಜಿನಲ್ ಯುವ ಹಾಡುಗಾರ್ತಿ ರೂಬಿ ಹಂಟರ್ ಅವರಿಗೆ ಸಿಕ್ಕಿಬಿಟ್ಟಳು. ಆರ್ಚಿ ಪುಟವಿಟ್ಟ ಲೋಹದಂತೆ ಪುಟಿದೆದ್ದರು. ರೂಬಿ ತಮ್ಮ ಜೀವನಕ್ಕೆ ಕೊಟ್ಟ ಭದ್ರತೆಯನ್ನು, ನಿರ್ದಿಷ್ಟ ಗುರಿಯನ್ನು…”

Read More

ಚಿಂಚುವಿನ ಪ್ರಾಣ ಹಿಂಡಿದ ಪೆರ್ಮಾರಿ: ಮುನವ್ವರ್ ಪರಿಸರ ಕಥನ

“ಮಲೆಗಳಲ್ಲಿ ಮದುಮಗಳು ಕಾದಂಬರಿಯ ಗುತ್ತಿಯ ಹುಲಿಯನಂತೆಯೇ ತಂಗಿಗೆ ಚಿಂಚುವೆಂದರೆ ಪ್ರಾಣ. ಅದರ ಜೊತೆ ತಿನ್ನುವುದೇನು, ಮಲಗುವುದೇನು. ಅದೂ ಹಾಗೆಯೇ ಹೊಂದಿಕೊಂಡು ಒಳ್ಳೆಯ ಸ್ವಭಾವವನ್ನೇ ಮೈಗೂಡಿಸಿಕೊಂಡಿತ್ತು. ಶೌಚಕ್ಕೆ ಹೊರಗಡೆಗೆ ಹೋಗುತ್ತಿತ್ತು.”

Read More

ಕಳೆದುಹೋಗುವ ಬೆಕ್ಕುಗಳ ಕುರಿತು:ಯೋಗೀಂದ್ರ ಮರವಂತೆ ಅಂಕಣ

”ಈ ದೇಶದಲ್ಲಿ ಕನಿಷ್ಠ ಬೆಕ್ಕುಗಳಿಗಂತೂ ಮನೆ ಬಿಟ್ಟು ಓಡಿಹೋಗಬೇಕಾದ ಪರಿಸ್ಥಿತಿ ಇರಲಿಕ್ಕಿಲ್ಲ ಬಿಡಿ. ಪ್ರಕರಣದ ಯಾರದೋ ಮನೆಯದಾಗಿದ್ದರೆ ರಸ್ತೆಯಲ್ಲಿ ನಿಂತು ಕುಳಿತು ಮಾತಾಡುವ ಇತರ ಬೆಕ್ಕುಗಳ ನಡುವೆ ಹೀಗೆಲ್ಲ ಊಹಾಪೋಹಗಳು ಹಬ್ಬುವುದು ಸಹಜವೇ. ಹೀಗೆ ಬೀದಿ ಬದಿಯಲ್ಲಿ ಗುಸುಗುಸು ಪಿಸಿಪಿಸಿ ಆದ ಮೇಲೆ ಯಾರ ಮನೆಯ ಒಳಕತೆಗಳ ಉಸಾಬರಿ ನಮಗೇಕೆ ಎನ್ನುತ್ತಾ ಬೆಕ್ಕುಗಳು ತಮ್ಮ ತಮ್ಮ ಮನೆಗೆ ತೆರಳುವುದೂ ಇದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ