Advertisement

Category: ಅಂಕಣ

ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

“ನವರಾತ್ರಿ ಆರಂಭ ಆದಾಗಿನಿಂದಲೂ ಭಾರತೀಯ ಜನರ ಅಸ್ತಿತ್ವ ಇರುವ ಇಲ್ಲಿನ ಊರುಗಳೆಲ್ಲೆಲ್ಲ ದೇವಿಯರಿಗೆ ಹೂವು ಹಾರ ಅಲಂಕಾರ ಆರತಿಯ ಅರ್ಚನೆ ಆಗುತ್ತಿದೆ. ಬಣ್ಣ ಬಣ್ಣದ ಉಡುಗೆ ಉಟ್ಟ, ಆಕರ್ಷಕ ಸಿಂಗಾರ ಮಾಡಿಸಿಕೊಂಡ ದುರ್ಗೆ, ಶಾರದೆ, ಲಕ್ಷ್ಮಿ, ಸರಸ್ವತಿಯರು ಬ್ರಿಟನ್ನಿನ ಊರೂರುಗಳಲ್ಲಿ ಪೂಜೆ ಸ್ವೀಕರಿಸುತ್ತಿದ್ದಾರೆ. ಬ್ರಿಟನ್ನಿನ ಪ್ರತಿ ಪಟ್ಟಣದಲ್ಲೂ ಭಾರತೀಯರಿದ್ದಾರೆ ಮತ್ತು ಅಲ್ಲೆಲ್ಲ ದಸರಾದ ಸಂಭ್ರಮ ಕಂಡಿದೆ.”

Read More

ಯುವ ವಿಜ್ಞಾನಿಗಳ ಕತೆಗಳು: ಡಾ.ಲಕ್ಷ್ಮಣ ವಿ.ಎ ಅಂಕಣ

“ಆ ವರ್ಷ ತಡವಾಗಿ ಬಂದ ಮಳೆ, ತದನಂತರದ ಬಂದ ನೆರೆ ಈ ಮಲವಾಯಿ ಎಂಬ ನತದೃಷ್ಟ ಊರನ್ನು ಅಕ್ಷರಶಃ ಬೆಂಕಿಯಲ್ಲಿ ಬೇಯಿಸುತ್ತದೆ. ಒಂದು ಹಿಡಿ ಕಾಳಿಗಾಗಿ ಕೊಲೆಗಳಾಗುತ್ತಿವೆ. ಕಣ್ಣೀರ ಬಾವಿಗಳೂ ಬತ್ತಿ ಹೋಗಿವೆ. ಬಾವಿಯ ಅಳಿದುಳಿದ ನೀರು ಎಳೆಯಲು ದೇಹದಲ್ಲಿ ಕಸುವಿಲ್ಲ. ಆದರೆ ವಿಲಿಯಮ್ ಸುಮ್ಮನಿರಬೇಕಲ್ಲ. ತಾನು ಶಾಲೆಯಲ್ಲಿ ಕಲಿತ ಅಲ್ಪ ಸ್ವಲ್ಪ ಜ್ಞಾನದಲ್ಲೇ ಒಂದು ವಿಂಡ್ ಮಿಲ್ ತಯಾರಿಸಿ ಅದರಿಂದ ಉತ್ಪನ್ನವಾದ ವಿದ್ಯುತ್ ಬಳಸಿ…”

Read More

ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ತೆಕ್ಕೆಗೆಳೆದುಕೊಳ್ಳುತ್ತಾಳೆ. ಸೂಕ್ಷ್ಮವಾಗಿ ಅರ್ಥೈಸಿಕೊಳ್ಳುತ್ತಾಳೆ ಎನ್ನುವುದಕ್ಕೆ ನಿದರ್ಶನ. ಆ ಅವನ ಕೋಪವನ್ನು ಅವ ಹೇಳದೆಯೇ ಅವಳು ಗ್ರಹಿಸುತ್ತಾಳೆ. ಮೊದಲಿಗೆ ಹೆಣ್ಣೊಬ್ಬಳು ಗಂಡನ್ನು ಬಯಸುವುದು ಒಂದು ರೀತಿ ಬಂಡಾಯದ ದನಿ ಎನಿಸುತ್ತದೆಯಾದರೂ ಪದ್ಯ ಮಧ್ಯಭಾಗದಿಂದ ಬೇರೊಂದು ಮಜಲಿಗೆ ಹೊರಳಿಕೊಳ್ಳುತ್ತದೆ. ಗಂಡನ್ನು ವರ್ಣಿಸುತ್ತಾ ಸಾಗುವ ಕವಿತೆ, ಅದನ್ನು ಲೋಕ ಗ್ರಹಿಸುವ ರೀತಿಯನ್ನು ವಿಡಂಬನೆ ಮಾಡುತ್ತದೆ.”

Read More

ವ್ಯವಸ್ಥೆಯನ್ನೊಮ್ಮೆ ರೀಬೂಟ್ ಮಾಡಬಹುದೆ?: ಮಧುಸೂದನ್ ವೈ.ಎನ್ ಅಂಕಣ

“ಒಂದು ಮೊಬೈಲೋ ಲ್ಯಾಪ್ ಟಾಪೋ ಆದರೆ ರೀಬೂಟ್ ಮಾಡಿ ಸರಿಮಾಡಿಕೊಳ್ಳುವುದು ಸುಲಭ. ಅದೇ ಒಂದು ಸೈನ್ಯದ, ಸ್ಪೇಸ್ ಸ್ಟೇಷನ್ನಿನ, ಅಥವಾ ಪೇಮೆಂಟ್ ಕಂಪನಿಯ ಸಿಸ್ಟಂಗಳನ್ನು ರೀಬೂಟ್ ಮಾಡಬೇಕೆಂದರೆ ತೆರಬೇಕಾದ ಬೆಲೆ ದುಬಾರಿ! ಆ ಕ್ಷಣವನ್ನೆ ಹೊಂಚು ಹಾಕಿ ವೈರಿ ಕ್ಷಿಪಣಿ ಹಾರಿಸಬಹುದು, ಬಹುಮುಖ್ಯ ಆಸ್ಟರಾಯ್ಡ್ ಕಣ್ತಪ್ಪಿಸಿಕೊಳ್ಳಬಹುದು…”

Read More

ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

“ಬೆಂಕಿ ಬಂದಾಗ ಮನೆ ತೊರೆಯುವುದಿಲ್ಲ, ಸತ್ತರೆ ಇಲ್ಲೇ ಎನ್ನುತ್ತಾ ಹಠಹಿಡಿದು ಕುರ್ಚಿ ಹಾಕಿಕೊಂಡು ಮನೆಮುಂದೆ ಕುಳಿತು ಬೆಂದುಹೋದ ಪತ್ನಿಯ ಬಗ್ಗೆ ರೋಧಿಸುತ್ತಿದ್ದ ವೃದ್ಧ, ತನ್ನ ಪುಟ್ಟ ನಾಯಿಯನ್ನ ಕಳೆದುಕೊಂಡ ಬಾಲಕಿಯ ಆಕ್ರಂದನ, ಮನೆ, ಆಸ್ತಿಪಾಸ್ತಿ, ಕುದುರೆಗಳನ್ನು ಕಳೆದುಕೊಂಡ ನಿರ್ಗತಿಕರಾದ ಆರು ಜನರಿದ್ದ ಕುಟುಂಬ, ಪ್ರವಾಹ ಬಂದಾಗ ತನ್ನ ಕಾರಿನ ಮೇಲೇರಿ ನಿಂತು ಫೋಟೋ ಹಿಡಿಯುತ್ತಾ ರೋಮಾಂಚಿತನಾದ ಯುವಕ, ಬೇರೆ ದೇಶದಿಂದ ಬಂದು ಇಲ್ಲಿ ಬದುಕುತ್ತಾ ಬಾಳುತ್ತಿದ್ದರೂ ಕೂಡ ನೆರೆ ಬಂದಾಗ ಸಹಾಯ ಮಾಡದೆ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ