Advertisement

Category: ಅಂಕಣ

ಪೂರ್ವಸೂರಿಗಳ ಪ್ರಾರ್ಥನೆಗಳು: ಕೃಷ್ಣ ದೇವಾಂಗಮಠ ಅಂಕಣ

“ಕಾವ್ಯದ ಆರಂಭದ ಭಾಗದಲ್ಲಿ ಮಾತ್ರವಲ್ಲದೇ ಕಾವ್ಯದ ಮುಂದುವರಿದ ಕೆಲ ಭಾಗಗಳಲ್ಲೂ ಸ್ತುತಿ ಪದ್ಯಗಳು ರಚನೆಗೊಂಡಿವೆ. ಷಡಕ್ಷರ ಕವಿ ತನ್ನ ಮೂರು ಕಾವ್ಯಗಳಾದ ವೃಷಭೇಂದ್ರ ವಿಜಯದಲ್ಲಿ ನಲವತ್ತಕ್ಕೂ ಹೆಚ್ಚು, ಶಬರ ಶಂಕರ ವಿಳಾಸದಲ್ಲಿ ಐದು ಮತ್ತು ರಾಜಶೇಖರ ವಿಳಾಸದಲ್ಲಿ ಹನ್ನೆರೆಡು, ಹೀಗೆ ಒಟ್ಟಿನಲ್ಲಿ ಐವತ್ತೈದಕ್ಕೂ ಹೆಚ್ಚು ಶಿವ ಸ್ತುತಿಗಳು, ಮತ್ತು ಅಷ್ಟೇ ಸಮನಾಗಿ ಪಾರ್ವತಿ ಪ್ರಾರ್ಥನೆಗಳು ಸಿಗುತ್ತವೆ.”

Read More

ಈಡಿಪಸ್ ಕಾಂಪ್ಲೆಕ್ಸ್ ಮತ್ತು ದಾರ್ಶನಿಕ ಸಾಹಿತ್ಯ : ಮಧುಸೂದನ್ ಅಂಕಣ

“ದಾರ್ಶನಿಕ ಸಾಹಿತ್ಯ ರಚಿಸಲು ಲೇಖಕ ಸ್ವತಃ ತಾನುದಾರ್ಶನಿಕ ಮೌಲ್ಯಗಳನ್ನು ಹೊಂದಿರಬೇಕಾಗುತ್ತದೆ. ಆದ್ದರಿಂದಲೇ ಎಲ್ಲರೂ ಮೆಚ್ಚುವಂತಹ ಓದುವಂತಹ ದಾರ್ಶನಿಕ ಸಾಹಿತ್ಯವೆಲ್ಲವೂ ದಾರ್ಶನಿಕರಿಂದಲೇ ಬರೆಸಿಕೊಂಡಿರುವುದು.ಯಾವ ದಾರ್ಶನಿಕ ಸಾಹಿತ್ಯ ಸತ್ತುಹೋಗಿದೆಯೋ ಅದು ದಾರ್ಶನಿಕನಿಂದ ಬರೆಸಿಕೊಂಡಿಲ್ಲವೆಂದರ್ಥ. ಗಮನಿಸಿ, ಇಂತಹ ಸಾಹಿತ್ಯವೆಲ್ಲವೂ ಹಿರಿಯ ವಯಸ್ಸಿನಲ್ಲಿ ಬರೆದಿರುವುದು.”

Read More

ಸಾವು ಬದುಕೆಂಬ ಹಸಿರು ಹಳದಿ ಎಲೆಗಳು: ಡಾ.ವಿನತೆ ಶರ್ಮ ಅಂಕಣ

“ಸುದ್ದಿಮಾಧ್ಯಮಗಳಿಗೆ ಪೊಲೀಸರು ತಿಳಿಸಿದ್ದು ಏನೆಂದರೆ ಆ ವ್ಯಕ್ತಿ ತನ್ನ ಜೀವಹಾನಿಗೆ ಮುಂದಾಗಿದ್ದ. ಅವರು ಅವನು ತನ್ನ ಪ್ರಾಣ ತೆಗೆದುಕೊಳ್ಳದಂತೆ ಮಾತನಾಡಿಸುತ್ತಾ ಪುಸಲಾಯಿಸುತ್ತಾ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದರು. ರೇಡಿಯೋ ಡೀಜೆಗಳು ಪಟಪಟನೆ ಪರಿಸ್ಥಿತಿಯ ವಿಶ್ಲೇಷಣೆ ಶುರುಮಾಡಿದರು. ಅವನ್ಯಾರು, ಯಾತಕ್ಕೆ ಪ್ರಾಣ ತೆಗೆದುಕೊಳ್ಳಲು ಮುಂದಾದ…”

Read More

ಬಸರಿಮರ ಮತ್ತು ವಿಷಪೂರಿತ ಅಣಬೆ: ಮುನವ್ವರ್ ಬರೆಯುವ ಪರಿಸರ ಕಥನ

“ಬಾಲ್ಯದಲ್ಲಿ ಚಾರೆ ಮರದಡಿಯಲ್ಲಿ ನಡೆಯಬಾರದೆಂಬ ಮೂಢನಂಬಿಕೆಯಿತ್ತು. ಅವುಗಳ ಹಣ್ಣುಗಳು ಮೈ ಮೇಲೆ ಬಿದ್ದರೆ ಚರ್ಮದಲ್ಲಿ ಬೊಕ್ಕೆಯೇಳುವ ಕಾರಣಕ್ಕಿರಬಹುದು. ಅವು ಭೂತದ ಮರವೆಂಬ ಹೆದರಿಕೆಯೂ ಬೇರೆ. ಸಾಲದಕ್ಕೆ ಅದರಲ್ಲಿ ಹಾವುಗಳು ವಾಸಿಸುತ್ತವೆಯೆಂದು ಹೆದರಿಸಿಬಿಟ್ಟಿದ್ದರು. ಒಮ್ಮೆ ಕಟ್ಟಿಗೆಗೆ ಹೋದಾಗ..”

Read More

ವಿಮಾನ ಪಯಣದ ವಿದಾಯ ಸಮಾರಂಭ: ಯೋಗೀಂದ್ರ ಮರವಂತೆ ಅಂಕಣ

“ವಿಮಾನ ನಿಲ್ದಾಣದ ಆಸುಪಾಸಿನ ಬಾನಾಡಿ ಪಕ್ಷಿಗಳನ್ನು, ಲೋಹದ ಹಕ್ಕಿಗಳನ್ನು, ಅವುಗಳ ಯೋಚನಾ ಲಹರಿಗಳನ್ನು ಆಕಾಶದಲ್ಲಿಯೇ ಬಿಟ್ಟು ಇದೀಗ ದೂರ ಬಂದಿದ್ದೇನೆ. ಬಾನಿನ ತುಂಬಾ ವಿಮಾನ ಹಕ್ಕಿಗಳೇ ತುಂಬಿರುವ ಲಂಡನ್ ಊರಿನಲ್ಲಿ ಬೀಳ್ಕೊಡುವ ಕಾರ್ಯಕ್ರಮ ಮುಗಿಸಿ ಅಲ್ಲಿಂದ ನೂರು ಮೈಲು ದೂರದ ವಿಮಾನಗಳ ಸದ್ದುಗಳು ಕೇಳದ ಬ್ರಿಸ್ಟಲ್ ಮನೆಗೆ ಮರಳಿದ್ದೇನೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ