Advertisement

Category: ಅಂಕಣ

ಅಮೆರಿಕಾದ ಸ್ವಾತಂತ್ರೋತ್ಸವ: ಎಂ.ವಿ. ಶಶಿಭೂಷಣ ರಾಜು ಅಂಕಣ

ಅಮೆರಿಕಾದ ಪೌರತ್ವ ಮತ್ತು ವಲಸೆ ಸೇವಾ ಸಂಸ್ಥೆ ಈ ವರುಷದ ಸ್ವಾತಂತ್ರ್ಯ ದಿನವನ್ನು ಸುಮಾರು ಹನ್ನೊಂದು ಸಾವಿರ ಜನರಿಗೆ ಅಮೆರಿಕದ ಪೌರತ್ವ ಕೊಟ್ಟು ವಿಶೇಷವಾಗಿ ಆಚರಿಸುತ್ತಿದೆ. ಅಮೆರಿಕಾದ ಜನ ಸ್ವತಂತ್ರ ಪಡೆದು ತುಂಬಾ ಮುಂದೆ ಹೋಗಿದ್ದಾರೆ. ಪ್ರಪಂಚದ ಶ್ರೀಮಂತ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಬಹುತೇಕ ಎಲ್ಲಾ ವಲಯಗಳಲ್ಲೂ ಬಲಾಢ್ಯ ದೇಶವಾಗಿ ಅಮೆರಿಕಾ ಹೊರಹೊಮ್ಮಿದೆ. ಪ್ರಪಂಚದ ಇತರ ದೇಶಗಳ ತನ್ನ ಪ್ರಭಾವ ಬೀರುವಷ್ಟು ಬೆಳೆದಿದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಅಸಾಂಜ್ ಮತ್ತು ಕೆಂಪು ಮಣ್ಣಿನ ಬೆಂಕಿ: ವಿನತೆ ಶರ್ಮ ಅಂಕಣ

ಈ ೨೧ ನೇ ಶತಮಾನದಲ್ಲಿ ಕೂಡ ಆಸ್ಟ್ರೇಲಿಯನ್ ಸಮಾಜದಲ್ಲಿ ತಮ್ಮ ಜನರನ್ನು ಕಪ್ಪು ಜನರು ಎಂದು ಕೀಳಾಗಿ ನೋಡುವುದನ್ನು ಪ್ರಶ್ನಿಸುವುದು, ‘ನಿಮ್ಮ ಬ್ಲಾಕ್ ಬಣ್ಣ, ಬ್ಲಾಕ್ ರೇಸಿಸಮ್’ ನಮ್ಮ Blak ಅಸ್ಮಿತೆಗೆ ಭಂಗ ತರುವುದಿಲ್ಲ, ನಮ್ಮ ಕೆಂಪು ಮಣ್ಣು, ಉರಿಯುವ ಸೂರ್ಯ ಇರುವ ತನಕವೂ ನಾವು ಈ ನೆಲದ ಮಕ್ಕಳು ಎಂದು ಆತ್ಮವಿಶ್ವಾಸದಿಂದ ಹೇಳುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬರ‍್ರನೆ ಬಂತೋ ಮಣ್ಣಿನ ಲಾರಿ: ಸುಧಾ ಆಡುಕಳ ಅಂಕಣ

ಆಸೆಗಣ್ಣುಗಳಿಂದ ನೋಡುತ್ತಿರುವ ಹೆಣ್ಮಕ್ಕಳಿಗೂ ಗಂಡಸರ ಅಂಗಿಯನ್ನು ತೊಟ್ಟು ಬರುವುದಾದರೆ ಮಣ್ಣು ಹೊರುವ ಕೆಲಸ ನೀಡುವ ಆಮಿಷವೊಡ್ಡಲಾಯಿತು. ಏನಾದರಾಗಲಿ, ಕೈತುಂಬಾ ದುಡ್ಡು ಸಿಗುವುದಲ್ಲ ಎಂಬ ಆಸೆಯಿಂದ ಕೆಲವು ಹೆಣ್ಣು ಮಕ್ಕಳು ಮನೆಯವರ ಮಾತಿಗೆಲ್ಲ ತಲೆಕೆಡಿಸಿಕೊಳ್ಳದೇ ಅಣ್ಣಂದಿರ ಅಂಗಿಯನ್ನು ತಮ್ಮ ಲಂಗ ಬ್ಲೌಸಿನ ಮೇಲೆ ಹಾಕಿಕೊಂಡು ಸಿದ್ಧರಾಗಿಯೇಬಿಟ್ಟರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಅಮೇರಿಕಾದ ಪೋಲಿಸಿನವರು…: ಎಂ.ವಿ. ಶಶಿಭೂಷಣ ರಾಜು ಅಂಕಣ

ತಮಗೆ ಯಾವುದೇ ತೊಂದರೆ ಇಲ್ಲದವರೆಗೆ ಇಲ್ಲಿನ ಪೋಲಿಸಿನವರು ಸೌಮ್ಯವಾಗಿ, ಗೌರವಿತವಾಗಿ ಮಾತನಾಡಿಸುತ್ತಾರೆ. ಸಾರ್ವಜನಕರಿಗೆ ತೊಂದರೆ ಕೊಡುವುದಿಲ್ಲ. ಸಾಧ್ಯವಾದಷ್ಟೂ ಸಹಾಯ ಮಾಡುತ್ತಾರೆ. ಆದರೆ ಅನುಮಾನ ಬಂದಲ್ಲಿ ಕೈಗೆ ಕೋಳ ಹಾಕಿ ಎಳೆದೊಯ್ಯುತ್ತಾರೆ. “ನಾನ್ಯಾರು ಗೊತ್ತಾ” ಎಂದು ಹೇಳುವವರು ಅಲ್ಲಿ ಇಲ್ಲಿ ಕಾಣಸಿಕ್ಕರೂ, ಅಂತವರಿಗೆ ಕ್ಯಾರೇ ಅನ್ನದೆ, ಕಾನೂನಿನಂತೆ ಕೆಲಸ ಮಾಡುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಯಮರಾಜ ಕರೆದಾಗ, ಹುಲುಮನುಷ್ಯರಾದಾಗ: ವಿನತೆ ಶರ್ಮ ಅಂಕಣ

ಈ ನನ್ನ ಎಲ್ಲಾ ಅವಾಂತರಗಳಲ್ಲಿ ನನಗೆ ನೆನಪಾಗುತ್ತಿದ್ದದ್ದು ಮೈಕಲ್ ಮೋಸ್ಲಿ ಮತ್ತು ಅವರ ಟಿವಿ ಕಾರ್ಯಕ್ರಮಗಳು. ಅವುಗಳಲ್ಲಿ ತೋರಿಸುತ್ತಿದ್ದ ಪ್ರಯೋಗಗಳನ್ನು ನಾವು ಸಾಮಾನ್ಯ ಜನರು ಎಚ್ಚರಿಕೆ ವಹಿಸದೆ ಅನುಕರಣೆ ಮಾಡಲು ಹೋದರೆ ಆಗುವ ಅನಾಹುತವನ್ನು ನಾನೇ ಅನುಭವಿಸಿದ್ದೆ. ಅನೇಕ ಬಾರಿ ‘ಆ ಯಾವುದೋ ದೇವತೆಗಳು ನನಗೆ ಎಚ್ಚರಿಕೆ ಕೊಟ್ಟರು. ಎಷ್ಟಾದರೂ ನಾನೊಬ್ಬ ಹುಲುಮಾನವಳು’ ಎಂದು ನನಗೆ ನಾನೇ ಹೇಳಿಕೊಂಡು ಅದನ್ನು ಬೇರೆಯವರಿಗೂ ಹೇಳಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ