Advertisement

Category: ಅಂಕಣ

ಅಮೇರಿಕಾ ಜೀವನ ತತ್ವ: ಎಂ.ವಿ ಶಶಿಭೂಷಣ ರಾಜು ಅಂಕಣ

ಅಮೇರಿಕಾದಲ್ಲಿ ಹಣಕ್ಕೆ ಮಹತ್ವ ಹೆಚ್ಚಿದೆ. ಎಲ್ಲವೂ ದುಬಾರಿ. ಹೋಟೆಲ್‌ನಲ್ಲಿ ಸ್ನೇಹಿತರು ತಿಂಡಿಗೋ, ಊಟಕ್ಕೋ ಹೋದರೆ ಬಿಲ್ಲನ್ನು ಎಲ್ಲರೂ ಹಂಚಿಕೊಳ್ಳುತ್ತಾರೆ, ಒಬ್ಬರೇ ಕೊಡಲು ಬಿಡುವುದಿಲ್ಲ. ಯಾವುದೇ ಪ್ರದೇಶಕ್ಕೆ ಹೋದಾಗ, ಪ್ರವಾಸಕ್ಕೆ ಹೋದಾಗ ಖರ್ಚನ್ನು ಸಮಾನವಾಗಿ ಹಂಚಿಕೊಳ್ಳುತ್ತಾರೆ. ಯಾರದಾದರೂ ಮನೆಗೆ ಹೋದಾಗ ಏನಾದರೂ ಉಡುಗೊರೆ ತೆಗೆದುಕೊಂಡು ಹೋಗುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಹರಿಸಲಾರದ ಸಮುದ್ರವಿದೆ ಅವನಲ್ಲೂ..: ಆಶಾ ಜಗದೀಶ್ ಅಂಕಣ

ಇಷ್ಟೆಲ್ಲ ಗೊಂದಲ, ಪ್ರಶ್ನೆಗಳ ನಡುವೆಯೂ ನಾನೇಕೆ ಪತಿಪೂಜೆ ಮಾಡುತ್ತೇನೆ ಎಂದರೆ ಅದು ಧಾರ್ಮಿಕ ಕಟ್ಟಳೆಯಲ್ಲ ಅದು ಹೃದಯದ ನಿವೇದನೆ. ನನ್ನವನೆದುರು ನನ್ನ ಪ್ರೀತಿಯನ್ನು ತೋರಿಸಿಕೊಳ್ಳುವ ಒಂದು ವಿಧಾನ. ನಾವು ಹೆಣ್ಣುಮಕ್ಕಳಿಗೆ ಇಂತಹ ಹಲವಾರು ದಾರಿಗಳಿವೆ. ನಾವು ಯಾವುದನ್ನೂ ಮುಚ್ಚಿಟ್ಟುಕೊಳ್ಳಲಾರೆವು. ಕೋಪ, ಅಸಹನೆ, ನೋವು, ನಗು, ಅಳು… ಎಲ್ಲವನ್ನೂ ತೋರಿಸಿಕೊಂಡುಬಿಡುತ್ತೇವೆ. ಆದರೆ ಗಂಡಿಗೆ ಹಾಗಲ್ಲ. ಅವನು ತನ್ನ ನೋವನ್ನಾಗಲೀ, ಅಳುವನ್ನಾಗಲೀ, ಕಣ್ಣೀರನ್ನಾಗಲೀ ತೋರಿಸುವಂತೆಯೇ ಇಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಯೂತ್ ಕ್ರೈಂ ಕತೆಗಳು: ವಿನತೆ ಶರ್ಮ ಅಂಕಣ

ಎಷ್ಟೋ ಬಾರಿ ಪೊಲೀಸರು ಈ ಮಕ್ಕಳಿಗೆ ಎಚ್ಚರಿಕೆ ಕೊಟ್ಟು ಕಳಿಸುತ್ತಾರೆ. ಕೆಲವೊಮ್ಮೆ ದೊಡ್ಡ ಮಕ್ಕಳು ಯೂತ್ ಜಸ್ಟಿಸ್ ಮುಖಾಮುಖಿ ಸಭೆಗಳಲ್ಲಿ ಸಲಹೆ, ಬುದ್ಧಿವಾದಗಳನ್ನು ಪಡೆದು ಹೋಗುತ್ತಾರೆ. ಕೆಲವರಿಗೆ ಅಪರಾಧ ಮಾಡುವುದು ತಮಾಷೆಯಾದರೆ ಇನ್ನೂ ಕೆಲವು ಮಕ್ಕಳಿಗೆ ಅದು ಉದ್ದೇಶಪೂರ್ವಕವಾದ ನಡವಳಿಕೆ ಆಗಿರುತ್ತದೆ ಎಂದು ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚನಾ ತಜ್ಞರು ಹೇಳುತ್ತಾರೆ. ಚಿಂತಿಸುವ ವಿಷಯವೆಂದರೆ ಅವರಲ್ಲಿ ಅನೇಕರು ಪದೇಪದೇ ಅದೇ ರೀತಿಯ ಅಪರಾಧಗಳನ್ನು ಮಾಡುತ್ತಾ ಇರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣ

ಒಮ್ಮೆ ಅವನೂ, ನೀಲಿಯ ತಂದೆಯೂ ಅಂಟುವಾಳದ ಕಾಯಿಗಳನ್ನು ಹುಡುಕುತ್ತ ಕಾಡಿನಲ್ಲಿ ಬಹುದೂರದವರೆಗೆ ಸಾಗಿದರಂತೆ. ಚೀಲಗಟ್ಟಲೆ ಕಾಯಿಗಳನ್ನು ಕೊಯ್ದು ಮೂಟೆಗಟ್ಟಿ ದಣಿವಾರಿಸಿಕೊಳ್ಳಲೆಂದು ಮರವೊಂದರ ಬೇರಿನ ಮೇಲೆ ಕುಳಿತು ಕವಳ ತಿನ್ನತೊಡಗಿದರಂತೆ. ಸುಮಾರು ಹೊತ್ತಿಗೆ ನೋಡಿದರೆ ಅವರು ಕುಳಿತಿದ್ದ ಬೇರು ನಿಧಾನಕ್ಕೆ ಚಲಿಸಲು ಪ್ರಾರಂಭವಾಯಿತಂತೆ. ಅರೆ! ಇದೇನಿದು? ಎಂದು ಎದ್ದು ದೂರ ನಿಂತರೆ ಮರದ ಬೇರೆಂದು ಅವರು ಕುಳಿತದ್ದು ಮಾದೊಡ್ಡ ಹೆಬ್ಬಾವಿನ ಮೇಲಂತೆ!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಎಂಟನೆಯ ಕಂತು ನಿಮ್ಮ ಓದಿಗೆ

Read More

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ

ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ