Advertisement

Category: ಅಂಕಣ

ದಕ್ಷಿಣ ಆಫ್ರಿಕದ ಕ್ರಿಕೆಟ್ ಇತಿಹಾಸ: ಇ.ಆರ್. ರಾಮಚಂದ್ರನ್ ಅಂಕಣ

1968ರಲ್ಲಿ ಒಬ್ಬ ದಕ್ಷಿಣ ಆಫ್ರಿಕಾದ ಆಟಗಾರ ಬಾಸಿಲ್ ಡಾಲಿವೀರ, ಇಂಗ್ಲೆಂಡಿನಲ್ಲಿ ಚೆನ್ನಾಗಿ ಆಡಿ ಅವರ ಪರಿಶ್ರಮದಿಂದ ಮುಂದೆ ಬಂದಾಗ ಇಂಗ್ಲೆಂಡ್ ಅವರನ್ನು ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಆಯ್ಕೆ ಮಾಡಿದರು. ಅವರನ್ನು ಆಯ್ಕೆ ಮಾಡಿದರೆ ಪ್ರವಾಸವನ್ನೇ ರದ್ದು ಮಾಡುವುದಾಗಿ ದಕ್ಷಿಣ ಆಫ್ರಿಕ ಬೆದರಿಕೆ ಹಾಕಿತು. ಅದಕ್ಕೆ ಸೊಪ್ಪುಹಾಕದೆ ಇಂಗ್ಲೆಂಡ್ ಡಾಲಿವೀರನನ್ನು ಟೀಮಿನಲ್ಲಿ ಉಳಿಸಿಕೊಂಡಿತು. ಆ ಕಾರಣದಿಂದ ಪ್ರವಾಸ ರದ್ದಾಯಿತು. ಇದಕ್ಕೆ ದಕ್ಷಿಣ ಆಫ್ರಿಕ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲೆ ಕೊಡಬೇಕಾಯಿತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಮಾಂತ್ರಿಕ ಫುಟ್ಬಾಲ್ ಹುಟ್ಟಿಸಿದ ಕನಸುಗಳು: ವಿನತೆ ಶರ್ಮ ಅಂಕಣ

ಪಂದ್ಯದ ಎರಡನೇ ಅರ್ಧದಲ್ಲಿ ಆಸ್ಟ್ರೇಲಿಯಾ ತಂಡವು ಸೋಲುವುದು ಖಚಿತವಾಗಿತ್ತು. ಆದರೆ ನಮ್ಮ ಮಟಿಲ್ಡಾಸ್ ಬಗ್ಗೆ ಇದ್ದ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದರ ಜೊತೆಗೆ ಇಂಗ್ಲಿಷ್ ಪಟುಗಳು ಆಡಿದ ವೈಖರಿಗೆ, ಅವರ ಅಚ್ಚುಕಟ್ಟಾದ ಆಟದ ಶೈಲಿಗೆ ಎಲ್ಲರೂ ಮನಸೋತಿದ್ದರು. ಎರಡು ಬಾರಿ ಸ್ಯಾಮ್ ಕೆರ್ ತಮ್ಮ ಬಳಿಗೆ ಬೀಸಿಬಂದ ಫುಟ್ಬಾಲನ್ನು ತಲೆಯಿಂದ ಡಿಕ್ಕಿಕೊಟ್ಟು ಅದನ್ನು ಗೋಲ್ ನೆಟ್ ಕಡೆಗೆ ಚಿಮ್ಮಿಸಿದಾಗ ಅರೆಕ್ಷಣ ಎಲ್ಲರ ಹೃದಯ ಬಾಯಿಗೆ ಬಂದಿತ್ತು. ಆದರೆ ಗೋಲ್ ಆಗದೇ ನೆಟ್ ತಲೆಯಮೇಲೆ ಬಾಲ್ ಹಾರಿಹೋಗಿತ್ತು.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಕೃಷಿಯೆಂದರೆ ಸುಲಿದ ಬಾಳೆಯೇ?: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಅವಳು ತನ್ನ ಈ ಪರಿಸ್ಥಿತಿಗೆ ಸರಕಾರದ ಯಾವುದೋ ಒಂದು ನೀತಿಯೇ ಕಾರಣ ಅಂತ ಹಳಿಯುತ್ತಿದ್ದಳು. ಪೂರ್ತಿ ಏಳು ಎಕರೆಯಲ್ಲಿ ಶುಂಠಿ ಹಾಕು ಅಂತ ಸರಕಾರ ಅವಳಿಗೆ ಹೇಳಿತ್ತೆ? ಅದೇ ಒಂದು ವೇಳೆ ಒಳ್ಳೆ ಬೆಲೆ ಬಂದು ಒಂದಿಷ್ಟು ಲಕ್ಷ ಲಾಭವಾಗಿದ್ದರೆ ಸರಕಾರದ ಕಾರಣದಿಂದ ತನಗೆ ಲಾಭ ಆಯ್ತು ಅಂತ ಅನ್ನುತ್ತಿದ್ದಳೆ? ಊಹೂಂ.. ಆಗ ಮಾತ್ರ ನಾನು ಕಷ್ಟ ಪಟ್ಟಿದ್ದಕ್ಕೆ ಹೀಗೆ ಒಳ್ಳೆಯದಾಯ್ತು ಅನ್ನುತ್ತಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಆರೋಗ್ಯವನ್ನೂ ದುಡ್ಡಿನಿಂದ ಕೊಳ್ಳುವ ಹಾಗಿದ್ದಿದ್ದರೆ!: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಬಳ ಕೊಡುವ ಕೆಲಸವನ್ನು, ಹುದ್ದೆ ನೀಡುವ ಅಧಿಕಾರವನ್ನು, ಹಣ ತಂದುಕೊಡುವ ಸವಲತ್ತನ್ನು, ಸುಲಭಕ್ಕೆ ಬೆರಳತುದಿಗೆ ದಕ್ಕಿಸುವ ಆಧುನಿಕ ಜೀವನಶೈಲಿಯನ್ನು ಪ್ರೀತಿಸುವ, ಅದನ್ನು ಉಳಿಸಿಕೊಳ್ಳಲು ವಿಶ್ವಪ್ರಯತ್ನ ಮಾಡುವ ನಮಗೆ ಆರೋಗ್ಯ ಕಾಡಿಸುವ ಮರೀಚಿಕೆ. ಆರೋಗ್ಯವನ್ನೂ ಹಣ ಕೊಟ್ಟು ಕೊಳ್ಳುವ ಹಾಗಿದ್ದರೆ, ಸರಿಯಾಗುತ್ತಿತ್ತೇನೋ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಕೆಂಪೆಂದರೆ ಕೆಟ್ಟದ್ದೂ ಅಲ್ಲ… ಭಯವೂ ಅಲ್ಲ…: ಮಾಲತಿ ಶಶಿಧರ್‌ ಅಂಕಣ

ಆ ತರಗತಿಯಲ್ಲಿ ಬೋಧಿಸಬೇಕಾದ ಪಾಠವನ್ನು ಅಂದಿನ ಮಟ್ಟಕ್ಕೆ ಮುಂದೂಡಿ ಇಂಥ ಅದೆಷ್ಟು ಮಕ್ಕಳು ಹೀಗೆ ಹಿಂಸೆ ಅನುಭವಿಸುತ್ತಿದ್ದಾರೋ ಅನಿಸಿ ನಡೆದ ಎಲ್ಲವನ್ನೂ ಮತ್ತಷ್ಟು ನನ್ನ ಆ ದಿನಗಳ ಉದಾಹರಣೆ ಕೊಟ್ಟು, ಆ ದಿನಗಳಲ್ಲಿ ಆಗುವ ಬದಲಾವಣೆಗಳೇನು, ಹೇಗೆ ಸಿದ್ಧವಿರಬೇಕು, ಸಮಸ್ಯೆಗಳಾದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದೆಲ್ಲ ತಿಳಿಸಿ, ಏನೇ ಸಮಸ್ಯೆ ಇದ್ದರೂ ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳಿ ಎಂದಿದ್ದೆ. “ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ