Advertisement

Category: ಅಂಕಣ

ಕ್ರಿಕೆಟ್‌ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ

ಸಚಿನ್ ಟೆಂಡೂಲ್ಕರ್ ಅವರು ಮುಂದೆ ಬರಲು ಅವರ ಕೋಚ್ ರಮಾಕಾಂತ ಅಚ್ರೇಕರ್ ಎಂದು ಎಲ್ಲರಿಗೂ ಗೊತ್ತು. ಮುಖ್ಯವಾಗಿ ಟೆಂಡೂಲ್ಕರ್ ಅವರೇ ಇದನ್ನು ಕೃತಜ್ಞತೆಯಿಂದ ಆಗಾಗ್ಗೆ ಜ್ಞಾಪಿಸಿಕೊಂಡು ಎಲ್ಲರ ಮುಂದೆ ಅವರ ಕೊಡುಗೆಯನ್ನು ಸಾರ್ವಜನಿಕವಾಗಿ ಸ್ಮರಿಸಿದ್ದಾರೆ. ಎಷ್ಟೋ ಕಡೆ ಆಟಗಾರನು ಮುಂದೆ ಮುಂದೆ ಬಂದು, ಹೆಸರುವಾಸಿಯಾದಂತೆ ಗುರು-ಶಿಷ್ಯರ ಬಾಂಧವ್ಯ ಕಡಿಮೆಯಾಗಿ ಎಷ್ಟೋಸಲ ಅದು ಮಾಸಿ ಹೋಗುವ ಸಂದರ್ಭಗಳು ಬರುತ್ತದೆ. ಆದರೆ ಒಂದು ಜ್ಞಾಪಕದಲ್ಲಿರಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಆಸ್ಟ್ರೇಲಿಯಾದಲ್ಲಿ ಮಹಿಳಾ ಫುಟ್ಬಾಲ್ ವಿಶ್ವಕಪ್ 2023: ವಿನತೆ ಶರ್ಮ ಅಂಕಣ

ಪ್ರಾಪಂಚಿಕ ಮಟ್ಟದಲ್ಲಿ ನಡೆಯುವ ಮಹಿಳಾ ಫುಟ್ಬಾಲ್ ಈ ಬಾರಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲ್ಯಾಂಡ್ ದೇಶಗಳ ಮಡಿಲು ಸೇರಿದೆ. ವಿಶ್ವ ಕಪ್ ಗೆಲ್ಲಲು ಬರೋಬ್ಬರಿ ೩೨ ತಂಡಗಳು ಸೆಣಸಾಡುತ್ತಿವೆ. ದೇಶದ ಮುಖ್ಯ ರಾಜಧಾನಿ ನಗರಗಳಾದ ಅಡಿಲೈಡ್, ಮೆಲ್ಬೋರ್ನ್, ಸಿಡ್ನಿ, ಬ್ರಿಸ್ಬೇನ್, ಪರ್ತ್ ಗಳಲ್ಲಿ ವಿವಿಧ ಗುಂಪುಗಳು ತಮ್ಮ ಕಾಲ್-ಚಳಕ ತೋರಲಿವೆ. ಇದಲ್ಲದೆ ನ್ಯೂಝಿಲ್ಯಾಂಡ್ ದೇಶದ ನಾಲ್ಕು ಕಡೆ ಪಂದ್ಯಗಳು ನಡೆಯಲಿವೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್‌ ಅಂಕಣ

ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ

Read More

ಐವತ್ತರ ದಶಕದ ಕ್ರಿಕೆಟ್‌ನ ಧೀಮಂತರು: ಇ.ಆರ್. ರಾಮಚಂದ್ರನ್ ಅಂಕಣ

ಭಾರತ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆದಿಶೇಷರನ್ನು ಆಯ್ಕೆ ಮಾಡಲಾಗಿತ್ತು. ಆ ದಿನಗಳಲ್ಲಿ ಹೆಚ್ಚು ಕಡಿಮೆ ತಂಡದ ಸದಸ್ಯರೆಲ್ಲಾ ಬೊಂಬಾಯಿನವರಾಗಿದ್ದರು. ಬೇರೆ ರಾಜ್ಯಗಳಿಂದ ಒಬ್ಬರೋ ಇಬ್ಬರನ್ನೋ ಆಯ್ಕೆ ಮಾಡುತ್ತಿದ್ದರು. ಆಗ ತಂಡದಲ್ಲಿ ತಾರತಮ್ಯ ಮತ್ತು ಭೇದ ಭಾವನೆಗಳಿದ್ದು ಎಷ್ಟೋಸಲ ಬೇರೆ ರಾಜ್ಯದವರು ಟೀಮಿನ ಜೊತೆಗೆ ಪ್ರವಾಸಕ್ಕೆ ಹೋಗಲು ಹಿಂಜರಿಯುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಐವತ್ತರ ದಶಕದ ಕ್ರಿಕೆಟ್‌ನ ಧೀಮಂತರ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ