ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ
ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ
