ಆಕ್ಸಿಡೆಂಟಿನ ಆಲದಮರ ಮತ್ತು ತೇಜಸ್ವಿಯ ‘ಮಾಯಾಮೃಗ’
ಗೆಳೆಯರೆಲ್ಲ ಸೇರಿ ಏನೇನೋ ಸವಾಲು ಹಾಕಿಕೊಂಡು, ಅವರಲ್ಲಿ ಇಬ್ಬರು ಸ್ಮಶಾನಕ್ಕೆ ಹೋಗುವುದು, ದೆವ್ವ ಗೆಳೆಯನ ವೇಷ ಧರಿಸಿ ಬಂದರೆ ಪತ್ತೆ ಮಾಡಲೆಂದು ಕೋಡ್ವರ್ಡ್ ನಿಕ್ಕಿ ಮಾಡಿಕೊಳ್ಳುವುದು, ನಂತರ ಆಗುವ ಅವಾಂತರಗಳು, ಬೂದಿಯಲ್ಲಿ ಮುಳುಗೆದ್ದ ಕಜ್ಜಿ ನಾಯಿಯೊಂದು ಫಾಲೋ ಮಾಡುವುದು, ಧೈರ್ಯವಂತನೊಬ್ಬ ಸವಾಲು ಸ್ವೀಕರಿಸಿ ಮಧ್ಯರಾತ್ರಿಯಲ್ಲಿ ಸುಡುಗಾಡಿಗೆ ಹೋಗಿ, ಗುರುತಿಗೆಂದು ಗೂಟ ಬಡಿಯುವಾಗ ತನ್ನ ಬಟ್ಟೆಯನ್ನೂ ಸೇರಿಸಿ ಬಡಿದು…
Read More