ಅಜ್ಜ ಕೊಟ್ಟ ಜಾಗಟೆಯ ಮಹಿಮೆ
ದಿವಂಗತ ಹಿರಿಯ ಬಲಿಪ ನಾರಾಯಣ ಭಾಗವತರು ಉಪಯೋಗಿಸುತ್ತಿದ್ದ ಜಾಗಟೆ ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿದ್ದ ಮಂಜಯ್ಯ ಹೆಗ್ಗಡೆಯವರು ಕೊಟ್ಟದ್ದು. ಇದು ಈಗಲೂ ಬಲಿಪ ಮನೆತನದ ಅತ್ಯಮೂಲ್ಯ ಆಸ್ತಿಯಂತಿದೆ. ಇದು ಕರಾವಳಿಯ ತೆಂಕುತಿಟ್ಟು ಯಕ್ಷಗಾನದ ಅನಭಿಷಿಕ್ತ ಸಾಮ್ರಾಟ ಮುನ್ನಡೆಸಿದ ಯಕ್ಷಗಾನಗಳಿಗೆ ಸಾಕ್ಷಿಯಂತೆ ಇರುವ, ಐತಿಹಾಸಿಕ ಮಹತ್ವವಿರುವ ಜಾಗಟೆ. ಈಗ ಅದು ನೋಡುತ್ತಿರುವುದು ಬಲಿಪ ಪರಂಪರೆಯ ನಾಲ್ಕನೆಯ ತಲೆಮಾರನ್ನು. ‘ಬಲಿಪ ಮಾರ್ಗ’ ಅಂಕಣದಲ್ಲಿ ಕೃಷ್ಣ ಪ್ರಕಾಶ ಉಳಿತ್ತಾಯ ಬರಹ.
Read More