Advertisement

Category: ಅಂಕಣ

ನಟ ರಾಜ್‌ಕುಮಾರ್ ಕೇಳಿದ ಭೂಮಿ ತೂಕದ ಕ್ಷಮೆ

ಅವರ ಈ ಹಾಡು ನನ್ನನ್ನು ಯಾವ ಪರಿ ಹಿಂಬಾಲಿಸೋಕೆ ಶುರುಮಾಡಿತೆಂದರೆ, ಕ್ಲಾಸಿಗೆ ಹೋಗುವ ಮುಂಚೆ ದಿನವೂ ಕೇಳಿ-ಕೇಳಿ, ಪ್ಲೇ ಲಿಸ್ಟ್‌ನಲ್ಲಿ ಮೊದಲ ಪಟ್ಟಕ್ಕೇರಿ ಕುಂತಿತ್ತು. ಅದಕ್ಕೆ ಹಲವು ಕಾರಣಗಳಿದ್ದವು. ತುಂಬಾ ಬೇಸರಾದಾಗ ರಫಿ ಹಾಡು ಕೇಳುವ ಅಭ್ಯಾಸ ಇದ್ದುದುಂಟು. ದುಃಖದಲ್ಲಿ ಅದ್ದಿ ತೆಗೆದೂ, ಆ ದುಃಖದಿಂದ ಆರೋಗ್ಯಕರ ಅಂತರ ಕಾಪಾಡಿಕೊಳ್ಳುವ ಆಪ್ತ ದನಿಯದು. ಆದರೆ, ರಾಜ್‌ಕುಮಾರ್ ಈ ಹಾಡಿನಲ್ಲಿ..”

Read More

‘ಶಾಂತಿಭವನ’ವೆಂಬ ‘ವಿಧಿಯ ಹೆಣ್ಣುಮಕ್ಕಳʼ ಕತೆ…

ಆರ್ಥಿಕ ಅನಾನುಕೂಲತೆಗಳಿಂದಾಗಿ ಬೋರ್ಡಿಂಗ್ ಶಾಲೆ ಮುಚ್ಚಿಹೋಗುವ ಪರಿಸ್ಥಿತಿ ಬಂದಾಗ ಕಂಗಾಲಾಗಿ ತನ್ನ ಜೀವನ ಮತ್ತೆ ಹಳ್ಳಿಯ ಬದುಕಿಗೆ ಸೀಮಿತ ಎನ್ನುವ ಚಿಂತೆ ಏನೇನೆಲ್ಲವನ್ನು ಮಾಡಿಸುತ್ತದೆ ಎನ್ನುವುದನ್ನು ಆ ಸಮಯದ ದುಗುಡದಿಂದಲೇ ಬರೆದಿದ್ದಾರೆ. ಆದರೆ ಮತ್ತೆ ಶಾಲೆ ತನ್ನ ಕಷ್ಟಗಳನ್ನು ನಿವಾರಿಸಿಕೊಂಡು ಮುಂದುವರೆಯುತ್ತದೆ, ಶಿಲ್ಪಾ, ಶಾಂತಿಭವನದ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕೆ ಅಣಿಯಾಗುತ್ತಾರೆ.”

Read More

ಮಾಹಿತಿಯ ವಿಫುಲತೆ ಮತ್ತು ಮನರಂಜನೆಯ ವಿಪರೀತ

“ಪೋಸ್ಟ್ಮನ್ನರ ಪ್ರಕಾರ ಈ ಬೆಳವಣಿಗೆಯ ಕೆಡುಕೆಂದರೆ ನಮಗೆ ನೇರವಾಗಿ ಸಂಬಂಧಿಸಿರದ ವಿಷಯಗಳತ್ತ ಹೆಚ್ಚು ಹೆಚ್ಚುಗಮನ ಸೆಳೆಯಲಾಗುತ್ತದೆ ಮತ್ತು ಯಾವ ಆಗುಹೋಗುಗಳು ನಮ್ಮ ಜೀವನಕ್ಕೆ ನೇರ ಸಂಬಂಧ ಹೊಂದಿವೆಯೋ ಅವು ಸುದ್ದಿಯಾಗಿ ನಮ್ಮೆದುರು ಬರದಿರುವುದು. ಯಾವ ವಿಷಯದೊಂದಿಗೆ ನಮಗೆ ನೇರ ಸಂಬಂಧ ಇಲ್ಲವೋ, ಅದರ ಕುರಿತು ನಾವು ಗಂಭೀರವಾಗಿ, ಜವಾಬ್ದಾರಿಯುತವಾಗಿ…”

Read More

ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!

ಒಮ್ಮೆ ನಿಕ್‌ನ ಉಪಸ್ಥಿತಿಯಲ್ಲೇ ಗ್ಯಾಟ್ಸ್‌ಬಿ ಮತ್ತು ಡೇಸಿ ಟಾಮ್‌ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್‌ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.

Read More

ದಾನಗಳಲ್ಲಿ ಮಹಾದಾನ…

“ಆಸ್ಪತ್ರೆಯಿಂದ ಅವರ ದೇಹವನ್ನು ಮನೆಗೆ ತಂದು, ಸಂಪ್ರದಾಯದ ಪ್ರಕಾರ ಎಲ್ಲಾ ಪದ್ಧತಿಗಳನ್ನು ಮತ್ತು ಕಾರ್ಯವನ್ನು ಮುಗಿಸಿ, ದೇಹವನ್ನು ಮಣ್ಣಿಗೆ ಇಡುವ ಬದಲು ಸಂಶೋಧನೆಗೆ ನೀಡಿದರು. ಮನಸ್ಸಿಗೆ ನೆಮ್ಮದಿ ಆಗುವ ಹಾಗೆ ಸಂಪ್ರದಾಯವೂ ಆಯಿತು, ಅವರ ದೇಹವನ್ನು ಸಂಶೋಧಿಸಿ ನೂರಾರು ವಿದ್ಯಾರ್ಥಿಗಳು ಮುಂದೆ ಸಾವಿರಾರು ಜೀವಗಳನ್ನು ಉಳಿಸಲು ಶಕ್ತರಾಗಲು ಸಹಾಯವೂ ಆಯ್ತು. ಒಂದು ದೇಹದ ಸಂಶೋಧನೆಯಿಂದ ಸಾವಿರಾರು ಜೀವಗಳನ್ನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ