Advertisement

Category: ಅಂಕಣ

ಪರಿಹಾರವೆಂಬ ‘ಗಾಡೊ’; ಪಿಜ್ಜಾ ಮತ್ತು ಬಂಗಾಲಿ ಸ್ವೀಟ್ಸ್

“ನ್ಯೂಯಾರ್ಕ್ ಡ್ರಾಮಾ ಕ್ರಿಟಿಕ್ಸ್ ಸರ್ಕಲ್ ನವರು ‘ಲಾಂಗ್ ಡೇಸ್ ಜರ್ನಿ ಇನ್‌ಟು ನೈಟ್..’ ನಾಟಕವನ್ನ ಬೆಸ್ಟ್ ಪ್ಲೇ ಅಂತ ತೀರ್ಪು ಕೊಟ್ಟರು. ಬೆಸ್ಟ್ ಫಾರಿನ್ ಪ್ಲೇ ಆಗಿ ‘ವಾಲ್ಟ್ಸ್ ಆಫ್ ದಿ ಟೊರಿಯಾಡೋರ್ಸ್’ ಆರಿಸಿದರು. ಮೂರು ಇತರ ಫಾರಿನ್ ನಾಟಕಗಳಿಗೆ ಅವರ ಓಟ್ ನಮೂದಿಸಿದ್ದರು. ಆದರೆ ‘ವೇಯ್ಟಿಂಗ್ ಫಾರ್ ದಿ ಗಾಡೋ’ ಗೆ ಒಂದೇ ಒಂದು ಓಟ್ ದಕ್ಕಿರಲಿಲ್ಲ. ಇದು ನಿಜವಾದ ಅಬ್ಸರ್ಡಿಟಿ. ಹಾಗೇ ಆಯಾ ಘಟ್ಟದಲ್ಲಿ ನಾಟಕಕ್ಕೆ…”

Read More

‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

“ಅವರು ಮೊದಲ ಬಾರಿಗೆ ತಾಂಜಾನಿಯಾಕ್ಕೆ ಬಂದಿದ್ದರು, ಹೆಚ್ಚಿನ ಮಾಹಿತಿ ಇಲ್ಲದೆ ಕೈಲಿದ್ದ ಲ್ಯಾಪ್ ಟಾಪ್ ಬಹಳ ಸುಲಭವಾಗಿ ಹೆಗಲಿಗೆ ಹಾಕಿಕೊಂಡು ಸುತ್ತಾಡಿದ್ದಾರೆ. ಇವರಿಗೆ ಇಂಗ್ಲೀಷ್ ಸರಿಯಾಗಿ ಬರುವುದಿಲ್ಲ ಮತ್ತು ಹೊಸಬರು ಎನ್ನುವುದು ಕೆಲವರಿಗೆ ಗೊತ್ತಾಗಿ ಸಣ್ಣ ಕಳ್ಳರು ಇವರನ್ನು ಹಿಂಬಾಲಿಸಿದ್ದಾರೆ. ಕಡಿಮೆ ಜನರು ಓಡಾಡುವ ಸ್ಥಳ ಬಂದಾಗ ಇವರ ಕೈಲಿದ್ದ ಕ್ಯಾಮೆರಾ, ಲ್ಯಾಪ್ ಟಾಪ್ ಮತ್ತು ಒಬ್ಬರ ಪೋನ್ ಕಿತ್ತುಕೊಂಡು ಓಡಿದ್ದಾರೆ…”

Read More

‘ಬಿರಿಯಾನಿ’ ನಾಡಲ್ಲಿ ಇಡ್ಲಿ ಸಾಂಬಾರಿನ ಹುಡುಕಾಟ

‘ಬಾಲ್ಯ ಯೌವ್ವನದ ದಿನಗಳಲ್ಲಿ ರೂಪುಗೊಳ್ಳುವ ವ್ಯಕ್ತಿತ್ವದಲ್ಲಿ ಭಾಷೆ, ಭವನ, ಭೋಜನ, ಆಚಾರ ವಿಚಾರಗಳ ಒಂದು ಚೌಕಟ್ಟು ರೂಢಿಯಾಗಿರುತ್ತದೆ. ನಂತರದ ದಿನಗಳಲ್ಲಿ ಆ ಚೌಕಟ್ಟಿಗೆ ಹೊಂದುವ ಭಾಷೆ, ಭೋಜನ, ವಾಡಿಕೆಗಳು ಕಂಡಾಗ ಎಷ್ಟೊಂದು ಸಂತೋಷ ಉಕ್ಕುತ್ತದೆ. ಅದರಲ್ಲಿಯೂ ಆಹಾರ ಎನ್ನುವುದು ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು’. ಕರ್ನಾಟಕ ಬಿಟ್ಟು ಕಾರ್ಯ ನಿಮಿತ್ತ ಇನ್ನೊಂದು ಊರಿಗೆ ಹೋದಾಗ ಪ್ರೀತಿಯ ತಿನಿಸಿಗಾಗಿ ನಡೆಸಿದ ಹುಡುಕಾಟವನ್ನು…”

Read More

ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

“ಬ್ರಿಟನ್ನಿನ ಜನಕ್ಕೆ ಆರೋಗ್ಯವಿಮೆ ಇಲ್ಲ. ಕೆಮ್ಮು, ನೆಗಡಿ, ರಸ್ತೆ ಅಪಘಾತದಿಂದ ಹಿಡಿದು ಕ್ಯಾನ್ಸರ್ ಚಿಕಿತ್ಸೆ, ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಪ್ರತಿಯೊಂದು ರೋಗ ಮತ್ತು ಶಸ್ತ್ರಚಿಕಿತ್ಸೆ ಸಂಪೂರ್ಣ ಫ್ರೀ. ಆದ್ದರಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಎಲ್ಲ ವಿಭಾಗಗಳೂ ಸಜ್ಜಾಗಿದ್ದವು.” 
ಬ್ರಿಟನ್ನಿನಲ್ಲಿ ವೈದ್ಯರಾಗಿರುವ  ಕೇಶವ ಕುಲಕರ್ಣಿ ಇನ್ನುಮುಂದೆ ತಿಂಗಳಿಗೆರಡು ಇಂಗ್ಲೆಂಡ್ ಪತ್ರವನ್ನು ಕೆಂಡಸಂಪಿಗೆಯ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.

Read More

ನಿತ್ಯಸಂಸ್ಕೃತಿಯ ನಿಖರ ನಿರೂಪಣೆ

“ತಾನು ಜೋಗಪ್ಪನಾದ ಪರಿಸ್ಥಿತಿಯನ್ನು ನೆನಪಿಗೆ ತರುವಂತ ಬೇನೆಬಿದ್ದ ಬಾಲಕನನ್ನು ತಾಯಪ್ಪನ ಬಳಿ ತಂದಾಗ ವಾಡಿಕೆಯ ಪ್ರಕಾರ ಗುಡ್ಡದ ಎಲ್ಲವ್ವನಿಗೆ ಬಿಡಿರೆಂಬ ಸಲಹೆ ಕೊಡುವುದಿಲ್ಲ. ಒಳ್ಳೆಯ ವೈದ್ಯರ ಬಳಿ ತೋರಿಸಿ ಎನ್ನುವ ಅವನ ಸಲಹೆಯಲ್ಲಿ ಈ ಕಾದಂಬರಿ ದೇವದಾಸಿ ಪದ್ಧತಿಯ ಅಂತ್ಯಕ್ಕೆ ಈ ಪದ್ಧತಿಯ ಮೂಲಸೆಲೆಗಳನ್ನು ಹೇಗೆ ಒಳಗಿನಿಂದಲೇ ಕೊನೆಗಾಣಿಸಲು ಸಾಧ್ಯವೆನ್ನುವುದನ್ನು ಗ್ರಹಿಸುತ್ತದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ