Advertisement

Category: ಅಂಕಣ

ಒಂಟಿ ಸೇತುವೆಯ ಒಂಟಿ ಜೀವ ‘ಕೊಂಡಪಲ್ಲಿ ಕೋಟೇಶ್ವರಮ್ಮ’

“ಶಾಲೆಯ ದಿನಗಳಿಂದಲೇ ದೇಶಭಕ್ತಿ ಹಾಡುಗಳು, ತ್ಯಾಗರಾಜರ ಕೀರ್ತನೆಗಳನ್ನು ಆಲಾಪಿಸುತ್ತಿದ್ದವರು ಕೋಟೇಶ್ವರಮ್ಮ. ಸ್ವಾತಂತ್ರ್ಯಾಭಿಲಾಷೆಯಿಂದ ತಾಯಿ ಚರಕದಿಂದ ನೂಲು ತೆಗೆಯುತ್ತಿದ್ದರು. ಸೋದರಮಾವ ರಾಷ್ಟ್ರೀಯ ಚಳವಳಿಯಲ್ಲಿ ಹೋರಾಟಗಾರ. ಊರಲ್ಲಿ ನಡೆಯುತ್ತಿದ್ದ ಎಲ್ಲಾ ಕಾರ್ಯಕ್ರಮಗಳಲ್ಲಿ ಇವರ ಹಾಡು ಇದ್ದೇ ಇರುತ್ತಿತ್ತು. ಉಪಾಧ್ಯಾಯರ ಪ್ರೋತ್ಸಾಹದಿಂದ..”

Read More

ಬೇಯುವಿಕೆಯ ರೂಪಕವಾಗಿ ಹೆಲೆನ್, ಮರಿಯಾ ಕಲಸ್ ರನ್ನು ನೋಡುತ್ತ…

“ಪಕ್ಕಾ ಮಾಸ್ ಎಂಟರ್ಟೇನರ್ ನಾಟಕಗಳಲ್ಲಿ ನಟಿಸುತ್ತಿದ್ದವರು ‘ಜನಕಜಾತೆ ಸೀತೆ’ ಎಂಬ ಪ್ರಯೋಗಾತ್ಮಕ ನಾಟಕದಲ್ಲಿ ನಟಿಸುತ್ತಾರೆ ಮತ್ತು ದಾಖಲೆ ಮಾಡುತ್ತಾರೆ. ತಾವೇ ಒಂದು ಹವ್ಯಾಸಿ ರಂಗತಂಡ ಕಟ್ಟಿ ತಮ್ಮ ಕಲೆಕ್ಷನ್ ಡ್ರಾಮಗಳನ್ನ ಬಿಟ್ಟು ಶುದ್ಧ ಪ್ರಯೋಗಗಳಿಗೆ ನಿಲ್ಲುತ್ತಾರೆ. ಮಂಗಳಮುಖಿಯರನ್ನ ಕಲೆಹಾಕಿಕೊಂಡು ನಾಟಕ ಮಾಡಿಸಿ ಹೊಸ ನೋಟಕ್ರಮ ಹುಟ್ಟುಹಾಕುತ್ತಾರೆ. ‘ಖಾನಾವಳಿ ಚೆನ್ನಿ’ಯಲ್ಲಿನ ಹೆಲೆನ್..”

Read More

‘ಕಾವ್ಯಾ ಓದಿದ ಹೊತ್ತಿಗೆʼ: ಸುಟ್ಟ ನಂತರ ಅರಳುವುದು…

‘ನೊಬೆಲ್ ಪ್ರಶಸ್ತಿ ಪುರಸ್ಕೃತ ಲೇಖಕಿ ಟೋನಿ ಮಾರಿಸನ್. ಸಿಂಗಲ್ ಮದರ್ ಆಗಿದ್ದ ಆಕೆ, ‘ತನ್ನ ಜೀವನದಲ್ಲಿ ಇರುವ ಆದ್ಯತೆಯ ವಿಷಯಗಳು ಎರಡೇ. ಮೊದಲನೆಯದು, ಮಕ್ಕಳನ್ನು ಚೆನ್ನಾಗಿ ಬೆಳೆಸುವುದು ಮತ್ತು ಎರಡನೆಯದು ಕಾದಂಬರಿಗಳನ್ನು ಬರೆಯುವುದು’ ಎಂದು ಹೇಳಿಕೊಂಡಿದ್ದರು. ಅಂದರೆ ಬರವಣಿಗೆ ಕುರಿತು ಅವರ ಆಸಕ್ತಿ ಎಷ್ಟು ತೀವ್ರವಾಗಿತ್ತು ಎಂಬುದು ಸ್ಪಷ್ಟವಾಗುತ್ತದೆ ಅಲ್ಲವೇ. ವರ್ಣಭೇದ ನೀತಿ, ಗುಲಾಮಗಿರಿಯ ವಿರುದ್ಧ ತಮ್ಮ….”

Read More

ಹುಡುಕುವ ಭರ, ಕಳೆದುಹೋಗುವ ಭಯ: ಪ್ರಶಾಂತ್‌ ಬೀಚಿ ಅಂಕಣ

ಯಶಸ್ಸಿನ ಮೆಟ್ಟಿಲು ಏರುತ್ತ ಹೋಗುವುದು ಎಷ್ಟೊಂದು ಸಂತಸದ ವಿಷಯ. ಆದರೆ ಇಷ್ಟೊಂದು ಮೆಟ್ಟಿಲು ಹತ್ತಿ ತಾನು ಒಂಟಿಯಾಗಿ ಬಿಟ್ಟಿರುವೆ ಎಂಬ ವಿಚಾರ ತುತ್ತತುದಿಯ ಮೆಟ್ಟಿಲನ್ನು ತಲುಪಿದ ಮೇಲೆಯೇ ಗೊತ್ತಾಗುವುದು. ಜೀವನದ ಇಂತಹ ಸಂದಿಗ್ಧ ಎಳೆಗಳನ್ನು ಹಿಡಿದು, ನವಿರು ವಿಶ್ಲೇಷಣೆಯ ಜೊತೆಗೆ ಕೆನಡಾದಲ್ಲಿರುವ ಕನ್ನಡದ ಲೇಖಕ ಪ್ರಶಾಂತ್ ಬೀಚಿ ಅವರು ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು…”

Read More

ಸಿಂಗರನ ಬಾಲ್ಯಕಾಲದ ಕಥನ: ಸಬ್ಬತ್‌ನ ಆ ರಾತ್ರಿ ಮತ್ತು ಒಂದು ಘೋರ ಪ್ರಶ್ನೆ!

“ನಾನು ಎರಡು ವಿರೋಧ ಭಾವನೆಗಳ ಮಧ್ಯೆ ಛಿದ್ರವಾಗಿದ್ದೆ. ನನ್ನ ಭಯ ನನ್ನ ಕಣ್ಣುಗಳನ್ನು ಅಲ್ಲಿಂದ ಬೇರೆಡೆಗೆ ತಿರುಗಿಸಲು ಆದೇಶಿಸುತ್ತಿತ್ತು, ಆದರೆ ನನ್ನ ಕುತೂಹಲ ಮತ್ತೊಂದು ಬಾರಿ ನೋಡಲು ಕೋರಿಕೆ ಇಟ್ಟಿತ್ತು. ನನಗೆ ಗೊತ್ತಿತ್ತು ನಾನು ಇಲ್ಲಿ ನೋಡುವ ಪ್ರತಿ ನೋಟಕ್ಕೂ ದುಃಸ್ವಪ್ನಗಳು ಮತ್ತು ಯಾತನೆಯ ಮೂಲಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು. ಆದರೂ ಪ್ರತಿಬಾರಿ ಹೊಸದಾಗಿ ಆ ಜೀವಂತ ಸಮಾಧಿಯನ್ನ ನೋಡಲು ಮುಂದಾಗುತ್ತಿದ್ದೆ.”
ಸ್ಮಿತಾ ಮಾಕಳ್ಳಿ ಅನುವಾದಿಸುತ್ತಿರುವ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ