Advertisement

Category: ಅಂಕಣ

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಟಿ20 ವಿಶ್ವ ಕಪ್ 2022 ಮತ್ತು ಅದರ ಚರಿತ್ರೆ

ಆಟದಲ್ಲಿ ಸೋಲು, ಗೆಲುವು ಇದ್ದೇ ಇರುತ್ತೆ. ಭಾರತದಲ್ಲಿ ಹಾಗೂ ಏಷ್ಯಾದಲ್ಲಿ ಪ್ರೇಕ್ಷಕರು ಇದನ್ನು ಎಷ್ಟರ ಮಟ್ಟಿಗೆ ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆಂದರೆ, ನಮ್ಮ ಆಟಗಾರರು ಗೆದ್ದರೆ, ಅವರನ್ನು ಅಟ್ಟಕ್ಕೆ ಏರಿಸುತ್ತೇವೆ; ಹಾಗೆಯೇ ಸೋತರೆ ಅವರನ್ನು ಪಾತಾಳಕ್ಕೆ ಇಳಿಸಿ ಬಿಡುತ್ತೇವೆ! ಇದೊಂದು ದೌರ್ಭಾಗ್ಯವೇ ಸರಿ. ನಾವು ನಮ್ಮ ಮನಸ್ಸನ್ನು ಸಮತೋಲನದಲ್ಲಿ ಇಡಬೇಕು. ಯಾರಿಗೂ ಸೋಲುವುದಕ್ಕೆ ಇಷ್ಟವಿರುವುದಿಲ್ಲ. ಪಂದ್ಯದಲ್ಲಿ ಯಾರಾದರೂ ಒಬ್ಬರು ಸೋಲಬೇಕು, ಒಬ್ಬರು ಗೆಲ್ಲಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟಿ20 ವಿಶ್ವ ಕಪ್ ಕುರಿತ ಕುತೂಹಲಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ

Read More

ಹೃದಯ ವೈಶಾಲ್ಯತೆಗೆ ಬೇಲಿ ಹಾಕಿಕೊಳ್ಳುವ ಅನಿವಾರ್ಯ!

ನಾವು ಮಾನವೀಯತೆಯಿಂದ ಯೋಚಿಸುವುದನ್ನು ಹಳ್ಳಿಯಲ್ಲಿ ಬೇರೆಯ ತರಹವೆ ನೋಡುತ್ತಾರೆ! ನಾವು ಕೇಳದೆ ಅವರಿಗೆ ಹೀಗೆ ಬೋನಸ್‌ಗಳನ್ನು ಕೊಟ್ಟರೆ ನಾವು ಅವರಿಗೆ ತುಂಬಾ ಹಣವಂತರ ಹಾಗೆ ಕಾಣುತ್ತೇವೆ. ಅದು ನಮಗೆ ಆಮೇಲಾಮೇಲೆ ನಿಧಾನವಾಗಿ ಅರ್ಥವಾಗತೊಡಗಿತು! ಅಲ್ಲಿ ಹೇಗಿರಬೇಕು ಅಂದರೆ, ತುಂಬಾ ಚೌಕಾಶಿ ಮಾಡಬೇಕು, ಒಂದು ರೂಪಾಯಿನೂ ಕಾಡಿಸಿ ಕಾಡಿಸಿ ಕೊಡಬೇಕು, ಸಾಲವನ್ನಂತೂ ಮರಳಿ ಕೂಡಲೇ ಕೂಡದು ಇತ್ಯಾದಿಗಳು… ನನಗೆ ಇದನ್ನೆಲ್ಲ ಮಾಡಲು ಮನಸ್ಸು ಒಪ್ಪುತ್ತಿರಲಿಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಡಾರ್ಕ್ ಹ್ಯೂಮರ್ ಮತ್ತು ನಮ್ಮ ಗ್ರಹಿಕೆಗಳು

ನಾವು ಎಷ್ಟೋ ಬಾರಿ ಸೆಕ್ಸಿಸ್ಟ್, ಕ್ಯಾಸ್ಟಿಸ್ಟ್ ಜೋಕುಗಳನ್ನು ಮಾಡುತ್ತೇವೆ. ಕೆಲವೊಮ್ಮೆ ಉದ್ದೇಶಪೂರ್ವಕವಾಗಿದ್ದರೆ ಇನ್ನೂ‌ ಕೆಲವೊಮ್ಮೆ ಅಪ್ರಯತ್ನಪೂರ್ವಕಾಗಿ ಬರುತ್ತದೆ. ಈಗಲೂ ಬರವಣಿಗೆಯಲ್ಲಿ ನಾನು ಇಂತಹ ಪದಗಳ ಬಳಸುವುದು ಕಮ್ಮಿಯಾದರೂ ಆತ್ಮೀಯ ಗೆಳೆಯರೊಟ್ಟಿಗೆ ಮಾತಾಡುವಾಗ ಕ್ಯಾಸ್ಟಿಸ್ಟ್ ಅಲ್ಲದಿದ್ದರೂ ಸೆಕ್ಸಿಸ್ಟ್ ಬೈಗಳುಗಳು ಅಪ್ರಯತ್ನಪೂರ್ವಕವಾಗಿ ಬರುತ್ತವೆ. ಮುಂದಾದರೂ ಅದನ್ನು ಕಮ್ಮಿ ಮಾಡಬೇಕು ಎಂದು ಇವರ ಬರಹಗಳ ಓದಿದಾಗ ಅನ್ನಿಸಿದೆ.
ಗಿರಿಧರ್‌ ಗುಂಜಗೋಡು ಅಂಕಣ

Read More

ರೇನ್ಬೋ ಬೀಚ್: ರಾಣಿರಾಜ್ಯದ ಕಾಮನಬಿಲ್ಲು

ಬಣ್ಣಗಳು ತುಂಬಿದ ರೇನ್ಬೋ ಬೀಚಿನ ಆಕರ್ಷಕ ಮರಳುದಿಬ್ಬಗಳ ಮೇಲೆ ಹತ್ತಿ, ಒಂದು ಮರದ ತುಂಡನ್ನು ಹಿಡಿದು ಜಾರುಬಂಡೆ ಮಾಡಿಕೊಂಡು, ಎದುರಿಗಿರುವ ನಿರ್ಮಲ ನೀಲ ಸಾಗರವನ್ನು ದೃಷ್ಟಿಸುತ್ತ ಜಾರುವಾಗ ಅದೇನೋ ಒಂದು ದೈವೀಕ ಅನುಭೂತಿಯುಂಟಾಗುತ್ತದೆ. ಯಿನಿಂಗೀ ಇರುವ ಆ ಪ್ರಕೃತಿಯೆ ದೇವರಾದಂತೆ ಭಾಸವಾಗುತ್ತದೆ. ಆನಂತರ ದಿಬ್ಬಗಳ ಕೆಳಗೆ ನಿಂತು ಮರಳನ್ನು ಬೊಗಸೆಯಲ್ಲಿ ಹಿಡಿದು ಬಣ್ಣಬಣ್ಣದ ಕಣಗಳನ್ನು ಸ್ಪರ್ಶಿಸಿದಾಗ ಮತ್ತದೇನೋ ಮಾಯೆ! ದಿವ್ಯದರ್ಶನದ ಕ್ಷಣಗಳು!
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ