ಅನಿವಾಸಿ ಕನ್ನಡಿಗರ ಕತೆಗಳ ʼಗುರುʼ
ಗುರುಪ್ರಸಾದ್ ಕಾಗಿನಲೆ ಅವರ ಕತೆಗಳಲ್ಲಿ ರೂಪಕಗಳ ಉಪಯೋಗ ಮತ್ತು ಪ್ರಯೋಗ ಎರಡೂ ತುಂಬ ಕಡಿಮೆ. ಒಳಪ್ರಪಂಚದ ವಿವರಗಳನ್ನು ಎಷ್ಟು ಬೇಕೋ ಅಷ್ಟೇ ಉಪಯೋಗಿಸುತ್ತಾರೆ. ಅಂತರಂಗದ ಭಾವನಾಲೋಕವನ್ನು ತುಂಬ ಕೆದಕುತ್ತ ಹೋಗುವುದಿಲ್ಲ. ಬಾಹ್ಯವಿವರಗಳನ್ನು ಹೆಚ್ಚಾಗಿ ಕೊಟ್ಟು ಪುಟ ತುಂಬಿಸುವುದೆಂದರೆ ಇವರಿಗಾಗದು. ಯಾವ ಪಾತ್ರವನ್ನೂ ಅವರ ರೂಪ, ಎತ್ತರ, ಅಗಲ ಇತ್ಯಾದಿಗಳನ್ನು ತಿದ್ದಿ ತೀಡಿ ಬರೆಯುವುದಿಲ್ಲ. ಪಾತ್ರಗಳ ಊಹೆಯ ಸ್ವಾತಂತ್ರ್ಯವನ್ನು ನಮಗೇ ಬಿಡುತ್ತಾರೆ…
Read More
