Advertisement

Category: ಅಂಕಣ

ನವಿಲುಗಣ್ಣಿನ ಕಾವ್ಯದ ಆದರ್ಶ ಹಾಗೂ ದುರಂತ

“ಆಕ್ರೋಶದ ತೀವ್ರತೆಯಿದ್ದರೂ ಹಿಂಸೆ-ಪ್ರತೀಕಾರದ ಸೋಂಕಿಲ್ಲದ, ಸ್ವಮರುಕ ಪೂರ್ವಾಗ್ರಹಗಳ ಭಾರವಿಲ್ಲದ ಹದವಾದ ಮನಸ್ಥಿಯನ್ನು ತೋರುವುದರಿಂದ ಅದು ನಿಜವಾದ ಅರ್ಥದಲ್ಲಿ ‘ನೆಲದ ಕರುಣೆಯ ಕಾವ್ಯ’ವಾಗಿದೆ. ಇದನ್ನು ವಿಸ್ತರಿಸಿ ಹೇಳುವುದಾದರೆ, ಬದುಕು ಎಷ್ಟೇ ನಿರ್ದಯವಾಗಿದ್ದರೂ, ವ್ಯವಸ್ಥೆ ಎಷ್ಟು ಬರ್ಬರವಾಗಿದ್ದರೂ ವಸಂತನನ್ನು ಹಡೆದು ಮನುಷ್ಯ ಸಮಾಜಕ್ಕೆ ತಾಯ್ತನದ ಪ್ರೀತಿ ವಾತ್ಸಲ್ಯಗಳನ್ನು ಊಡಿಸುವ ಹಂಬಲವಿರುವ…”

Read More

ಕಂದಗಳು, ಪರಮಶಿವನ್ ಭೇಟಿ ಮತ್ತು ಕುರುಕ್ಷೇತ್ರ ನಾಟಕದ ಹಾಡು

“ಪೌರಾಣಿಕ ರಂಗಗೀತೆಗಳಲ್ಲಿನ ಕಂದಗಳಿಗೆ ಕಿವಿಗೊಡುವುದೆಂದರೆ ಅದರ ಸೊಗಸೇ ಬೇರೆ. ತುಂಬ ಶೃತಿಬದ್ಧವಾಗಿ ಅದರ ಶಾಸ್ತ್ರೀಯ ಶೈಲಿಯಲ್ಲಿ ಕಂದಗಳನ್ನ ಯಾರಾದರೂ ಚೆಂದವಾಗಿ ಹಾಡಿದರೆ ಇಂದಿಗೂ ನಾನು ರೋಮಾಂಚಿತನಾಗುತ್ತೇನೆ. ಯಾಕೆಂದರೆ ಕಂದದ ಫಾರ್ಮ್ಯಾಟ್ ನನಗೆ ಕಂಡಿರುವುದು ಒಂದು ದೊಡ್ಡ ಅಲೆಯ ಏರಿಳಿತದ ಹಾಗೆ. ಅದು ಮೇಲೆದ್ದು ಕೆಳಗಿಳಿಯುವ ರೀತಿಯಲ್ಲಿ ಕಂದಗಳು ಇರುತ್ತವೆ. ತಾರಕದ ಆ ನಿರ್ದಿಷ್ಟ ಪಾಯಿಂಟ್ ವರೆಗೆ ಹಾಡುಗಾರ ‘ಅ’ಕಾರಗಳನ್ನ ತೆಗೆದುಕೊಂಡು ಹೋಗಿ ಮತ್ತೆ …”

Read More

ನ್ಯೂಟನ್‌ ನ ನಿಯಮಗಳು ಮತ್ತು ಪ್ರಶ್ನೆಗಳು: ಶೇಷಾದ್ರಿ ಗಂಜೂರು ಅಂಕಣ

“ಲಾಪ್ಲಾಸ್, ತನ್ನ ಪುಸ್ತಕವನ್ನು ಅಂದಿನ ಫ್ರೆಂಚ್ ಸಾಮ್ರಾಟ ನೆಪೊಲಿಯನ್‌ ಗೆ ನೀಡಿ, ಸೌರ ಮಂಡಲದ ಸೃಷ್ಟಿ ಮತ್ತು ಚಲನ-ವಲನದ ಬಗೆಗೆ ವಿವರಣೆ ನೀಡಿದನಂತೆ. ಅದನ್ನು ಕೇಳಿದ ನೆಪೊಲಿಯನ್, ಲಾಪ್ಲಾಸ್‌ ನನ್ನು “ನಿನ್ನ ಥಿಯರಿಯಲ್ಲಿ ದೇವರಿಗೆ ಜಾಗವಿಲ್ಲವಂತೆ, ಹೌದೇ?” ಎಂದು ಪ್ರಶ್ನಿಸಿದನಂತೆ. ಅದಕ್ಕೆ ಲಾಪ್ಲಾಸ್ “ಸ್ವಾಮಿ, ನನಗೆ ಆ ಕಲ್ಪಿತ ಸಿದ್ಧಾಂತದ ಅವಶ್ಯಕತೆ ಇಲ್ಲ” ಎಂದನಂತೆ. ಆದರೆ, ನಾವು ಲಾಪ್ಲಾಸ್‌ ನನ್ನು ಒಪ್ಪಿ ನ್ಯೂಟನ್‌ ನನ್ನು ಪಕ್ಕಕ್ಕೆ…”

Read More

“ಇನ್ ಆನ್ ಆಂಟೀಕ್ ಲ್ಯಾಂಡ್”: ಪುರಾತನ ಪ್ರಯಾಣಗಳ ಅನನ್ಯ ಅನ್ವೇಷಣೆ

“ಈ ಕೃತಿಯ ಇತಿಹಾಸಕ್ಕೆ ಸಂಬಂಧಿಸಿದ ವಸ್ತುವಾದರೆ, ಘೋಷ್ ಕ್ಷೇತ್ರಕಾರ್ಯಕ್ಕಾಗಿ ಇಜಿಪ್ಟಿನಲ್ಲಿ ಬಾಳ್ವೆ ನಡೆಸಿದ ದಿನಗಳ ಅನುಭವಗಳ ಕತೆ ಪ್ರವಾಸಕಥನಕ್ಕೆ ಸಂಬಂಧಿಸಿದ ವಸ್ತು. ಯಹೂದಿ-ಅರೇಬಿಕ್ ಭಾಷೆ ಕಲಿಯುವ ಸಲುವಾಗಿ ಘೋಷ್ ಲತಾಯಿಫಾ ಮತ್ತು ನಶಾವೀ ಎಂಬ ಹಳ್ಳಿಗಳಲ್ಲಿ ವಾಸ ಮಾಡುತ್ತಾರೆ. ಅದು ಯಾಕೆ ಈ ಹಳ್ಳಿಗಳಲ್ಲಿ ವಾಸ ಮಾಡಬೇಕಾಗಿ ಬರುತ್ತದೆ ಎನ್ನುವುದೂ ಕೂಡ ಮುಖ್ಯವೇ. ಕೈರೋದ ಜೆನಿಜಾದಲ್ಲಿ ಸಂಶೋಧಕರಿಗೆ ಬೆನ್..”

Read More

ಎನ್‌.ಸಿ. ಮಹೇಶ್‌ ಬರೆಯುವ ʼರಂಗ ವಠಾರʼ ಇನ್ನು ಪ್ರತಿ ಗುರುವಾರ

“ಯಾವುದೇ ಒಂದು ಪ್ರಕಾರದ ಬಗ್ಗೆ ತಿಳಿಯಬೇಕಿದ್ದರೆ ಅದರ ಹಿನ್ನೆಲೆ ಕೊಂಚವಾದರೂ ಅರಿವಿರಬೇಕಲ್ಲ..? ಈ ರಂಗದ ಕಾನ್ಸೆಪ್ಟ್ ಹುಟ್ಟಿಕೊಂಡದ್ದು ಹೇಗೆ ಮತ್ತು ಎಲ್ಲಿಂದ? ಗ್ರೀಕ್ ಮತ್ತು ರೋಮನ್ ಪರಿಕಲ್ಪನೆಗಳ ಬಗ್ಗೆ ಅಕ್ಷರ ಸರ್ ಅಧ್ಯಯನ ಮಾಡಿ ಬರೆದಿದ್ದದ್ದು ಗೊತ್ತಿತ್ತು. ಅಷ್ಟು ಡೀಟೆಲ್ಸ್ ಹೇಳಿದರೆ ಸ್ಟೂಡೆಂಟ್ಸ್ ಏನು ಮಾಡಬಹುದು ಎಂಬ ಅಂದಾಜು ನನ್ನಲ್ಲಿ ಇದ್ದಿತಾದ್ದರಿಂದ ನಾನು ನೇರವಾಗಿ ಭಾರತೀಯ ಸಂದರ್ಭಕ್ಕೆ ಶಿಪ್ಟ್ ಆಗಿ ನಾಟ್ಯಶಾಸ್ತ್ರದಲ್ಲಿ ಉಲ್ಲೇಖವಾಗಿರುವ ಕಥೆಯಿಂದ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ