Advertisement

Category: ಅಂಕಣ

ನ್ಯೂಟನ್‌ ನ ನಿಯಮಗಳು ಮತ್ತು ಪ್ರಶ್ನೆಗಳು: ಶೇಷಾದ್ರಿ ಗಂಜೂರು ಅಂಕಣ

“ಲಾಪ್ಲಾಸ್, ತನ್ನ ಪುಸ್ತಕವನ್ನು ಅಂದಿನ ಫ್ರೆಂಚ್ ಸಾಮ್ರಾಟ ನೆಪೊಲಿಯನ್‌ ಗೆ ನೀಡಿ, ಸೌರ ಮಂಡಲದ ಸೃಷ್ಟಿ ಮತ್ತು ಚಲನ-ವಲನದ ಬಗೆಗೆ ವಿವರಣೆ ನೀಡಿದನಂತೆ. ಅದನ್ನು ಕೇಳಿದ ನೆಪೊಲಿಯನ್, ಲಾಪ್ಲಾಸ್‌ ನನ್ನು “ನಿನ್ನ ಥಿಯರಿಯಲ್ಲಿ ದೇವರಿಗೆ ಜಾಗವಿಲ್ಲವಂತೆ, ಹೌದೇ?” ಎಂದು ಪ್ರಶ್ನಿಸಿದನಂತೆ. ಅದಕ್ಕೆ ಲಾಪ್ಲಾಸ್ “ಸ್ವಾಮಿ, ನನಗೆ ಆ ಕಲ್ಪಿತ ಸಿದ್ಧಾಂತದ ಅವಶ್ಯಕತೆ ಇಲ್ಲ” ಎಂದನಂತೆ. ಆದರೆ, ನಾವು ಲಾಪ್ಲಾಸ್‌ ನನ್ನು ಒಪ್ಪಿ ನ್ಯೂಟನ್‌ ನನ್ನು ಪಕ್ಕಕ್ಕೆ…”

Read More

“ಇನ್ ಆನ್ ಆಂಟೀಕ್ ಲ್ಯಾಂಡ್”: ಪುರಾತನ ಪ್ರಯಾಣಗಳ ಅನನ್ಯ ಅನ್ವೇಷಣೆ

“ಈ ಕೃತಿಯ ಇತಿಹಾಸಕ್ಕೆ ಸಂಬಂಧಿಸಿದ ವಸ್ತುವಾದರೆ, ಘೋಷ್ ಕ್ಷೇತ್ರಕಾರ್ಯಕ್ಕಾಗಿ ಇಜಿಪ್ಟಿನಲ್ಲಿ ಬಾಳ್ವೆ ನಡೆಸಿದ ದಿನಗಳ ಅನುಭವಗಳ ಕತೆ ಪ್ರವಾಸಕಥನಕ್ಕೆ ಸಂಬಂಧಿಸಿದ ವಸ್ತು. ಯಹೂದಿ-ಅರೇಬಿಕ್ ಭಾಷೆ ಕಲಿಯುವ ಸಲುವಾಗಿ ಘೋಷ್ ಲತಾಯಿಫಾ ಮತ್ತು ನಶಾವೀ ಎಂಬ ಹಳ್ಳಿಗಳಲ್ಲಿ ವಾಸ ಮಾಡುತ್ತಾರೆ. ಅದು ಯಾಕೆ ಈ ಹಳ್ಳಿಗಳಲ್ಲಿ ವಾಸ ಮಾಡಬೇಕಾಗಿ ಬರುತ್ತದೆ ಎನ್ನುವುದೂ ಕೂಡ ಮುಖ್ಯವೇ. ಕೈರೋದ ಜೆನಿಜಾದಲ್ಲಿ ಸಂಶೋಧಕರಿಗೆ ಬೆನ್..”

Read More

ಎನ್‌.ಸಿ. ಮಹೇಶ್‌ ಬರೆಯುವ ʼರಂಗ ವಠಾರʼ ಇನ್ನು ಪ್ರತಿ ಗುರುವಾರ

“ಯಾವುದೇ ಒಂದು ಪ್ರಕಾರದ ಬಗ್ಗೆ ತಿಳಿಯಬೇಕಿದ್ದರೆ ಅದರ ಹಿನ್ನೆಲೆ ಕೊಂಚವಾದರೂ ಅರಿವಿರಬೇಕಲ್ಲ..? ಈ ರಂಗದ ಕಾನ್ಸೆಪ್ಟ್ ಹುಟ್ಟಿಕೊಂಡದ್ದು ಹೇಗೆ ಮತ್ತು ಎಲ್ಲಿಂದ? ಗ್ರೀಕ್ ಮತ್ತು ರೋಮನ್ ಪರಿಕಲ್ಪನೆಗಳ ಬಗ್ಗೆ ಅಕ್ಷರ ಸರ್ ಅಧ್ಯಯನ ಮಾಡಿ ಬರೆದಿದ್ದದ್ದು ಗೊತ್ತಿತ್ತು. ಅಷ್ಟು ಡೀಟೆಲ್ಸ್ ಹೇಳಿದರೆ ಸ್ಟೂಡೆಂಟ್ಸ್ ಏನು ಮಾಡಬಹುದು ಎಂಬ ಅಂದಾಜು ನನ್ನಲ್ಲಿ ಇದ್ದಿತಾದ್ದರಿಂದ ನಾನು ನೇರವಾಗಿ ಭಾರತೀಯ ಸಂದರ್ಭಕ್ಕೆ ಶಿಪ್ಟ್ ಆಗಿ ನಾಟ್ಯಶಾಸ್ತ್ರದಲ್ಲಿ ಉಲ್ಲೇಖವಾಗಿರುವ ಕಥೆಯಿಂದ..”

Read More

ನ್ಯೂಟನ್‌ ನ ಬದುಕು ಮತ್ತು ಪ್ರಯೋಗಗಳು: ಶೇಷಾದ್ರಿ ಗಂಜೂರು ಅಂಕಣ

“ನ್ಯೂಟನ್, ಪಾರ್ಲಿಮೆಂಟಿನಿಂದ ಹೊರಬಿದ್ದ ನಂತರ, ಬ್ರಿಟನ್ನಿನ ರಾಣಿ ಅವನನ್ನು ರಾಯಲ್ ಮಿಂಟ್‌ ನ ಮುಖ್ಯಸ್ಥನನ್ನಾಗಿ ನೇಮಿಸಿದಳು. ತನ್ನ ಸ್ಥಾನವನ್ನು ಗಂಭೀರವಾಗಿ ಪರಿಗಣಿಸಿದ ನ್ಯೂಟನ್, ಫೇಕ್ ಕರೆನ್ಸಿಯನ್ನು ತಡೆಗಟ್ಟಲು ಹಲವಾರು ವಿಧಾನಗಳನ್ನು ರೂಪಿಸಿದ. ಅಷ್ಟೇ ಅಲ್ಲ, ಫೇಕ್ ಕರೆನ್ಸಿಯನ್ನು ನಿರ್ಮಿಸಿ ಹಂಚುವವರನ್ನು ಹಿಡಿಯಲೆಂದು ವೇಷ ಮರೆಸಿಕೊಂಡು ಬಾರ್-ಪಬ್‌ ಗಳಿಗೆ ಹೋಗುತ್ತಿದ್ದ. ನ್ಯೂಟನ್‌ ನ ಕ್ರಮಗಳಿಂದ…”

Read More

ಖಾಲಿ ಕುರ್ಚಿಗಳ ಕ್ರಿಸ್ಮಸ್!: ಯೋಗೀಂದ್ರ ಮರವಂತೆ ಅಂಕಣ

“ಹಿಂದಿನ ಕ್ರಿಸ್ಮಸ್ ನಲ್ಲಿ ಭಾಗವಹಿಸಿದ್ದ ಅರವತ್ತು ಸಾವಿರಕ್ಕಿಂತ ಹೆಚ್ಚು ಮಂದಿ ಈ ಸಲ ಪಾಲ್ಗೊಳ್ಳುತ್ತಿಲ್ಲ ಎನ್ನುವುದು ಯು.ಕೆ. ಕೋವಿಡ್ ಡೈರಿಯೊಳಗಿನ ಸರ್ವವಿಧಿತ ಕಠೋರ ಲೋಕಸತ್ಯ. ಈ ಇವರೆಲ್ಲರೂ ಕೊರೊನ ಕಾರಣಕ್ಕೆ ಇಲ್ಲವಾದವರು, ಇನ್ನೂ ಇಲ್ಲೇ ವ್ಯಾಪಕವಾಗಿ ಹಾಯಾಗಿ ಹಬ್ಬಿ ಹರಿದಾಡಿ ಹಾರಾಡಿಕೊಂಡಿರುವ ಅಸಾಧಾರಣ ವಿನಾಶ ಶಕ್ತಿಯ ಕ್ರಿಮಿ ಜಂತುವಿನ ಹಾವಳಿಯೊಂದಿಲ್ಲದಿದ್ದಿದ್ದರೆ ಬಹುಷಃ ಇನ್ನೂ ಕೆಲವು ಹಲವು ಕ್ರಿಸ್ಮಸ್ ಗಳನ್ನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ