Advertisement

Category: ಅಂಕಣ

ಮಹಾನತೆಯ ಅಹಂಕಾರದ ಹುಂಬತನ: ಶೇಷಾದ್ರಿ ಗಂಜೂರು ಅಂಕಣ

“ಅದು, ನಾವು ಸಾಮಾನ್ಯವಾಗಿ ಕಾಣುವ ಆರಡಿ-ಮೂರಡಿಯ ಗೋರಿಯಲ್ಲ; ಅದು ಹಲವಾರು ಕೋಣೆಗಳಿರುವ ಕಟ್ಟಡ. ಒಂದು ಕೋಣೆಯಲ್ಲಿ, ಶವಪೆಟ್ಟಿಗೆ ಇದೆ. ಆ ಶವಪೆಟ್ಟಿಗೆ ಮರದಿಂದ ಮಾಡಿದ್ದಾದರೂ, ಅದಕ್ಕೆ ಚಿನ್ನದ ಹಾಳೆಗಳನ್ನು ಲೇಪಿಸಲಾಗಿದೆ. ಆ ಶವಪೆಟ್ಟಿಗೆಯನ್ನು ತೆರೆದು ನೋಡಿದರೆ, ಅದರಲ್ಲಿ ಇನ್ನೊಂದು ಶವಪೆಟ್ಟಿಗೆ ಇದೆ. ಅದೂ ಸಹ, ಮೊದಲನೆಯ ಶವಪೆಟ್ಟಿಗೆಯಂತಹುದೇ. ಅದನ್ನೂ ತೆರೆದು ನೋಡಿದರೆ, ಅದರಲ್ಲಿ ಇನ್ನೊಂದು ಶವಪೆಟ್ಟಿಗೆ!”

Read More

ಕೊನೆಯಿಲ್ಲದ ಕತ್ತಲಲ್ಲಿ ಮೊಂಬತ್ತಿಯ ಬೆಳಕು: ಯೋಗೀಂದ್ರ ಮರವಂತೆ ಅಂಕಣ

“ಜಗತ್ತಿನ ದಿಕ್ಕು ದೆಸೆಗಳಿಗೆ ದೂರ ಪ್ರಯಾಣ ಮಾಡುತ್ತಾ ಅಲ್ಲಲ್ಲೇ ಹೊಸ ಆಕೃತಿ ಪಡೆಯುತ್ತ ಹೇಗೂ ಬದಲಾಗಿರುವ ಹಬ್ಬ ಈ ವರ್ಷ ಕೋವಿಡ್ ಕಾಲಕ್ಕೆ ಒಪ್ಪುವಂತೆ ಇನ್ನಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೆ. ಕೋವಿಡ್ ಸೋಂಕು ಅಲೆಅಲೆಯಾಗಿ ಮತ್ತೊಮ್ಮೆ ಇನ್ನೊಮ್ಮೆ ವ್ಯಾಪಕವಾಗಿ ಹಬ್ಬಿ ಜೀವ ಜೀವನಗಳನ್ನು ಬೆದರಿಸುತ್ತಿರುವಾಗ ಹಬ್ಬದ ಆಚರಣೆ ಜೊತೆಗಿನ ಉಲ್ಲಾಸ ಹೊಂದಾಣಿಕೆ ಒಪ್ಪಂದಗಳಿಗೆ ಒಗ್ಗಿಕೊಂಡಿವೆ.”

Read More

ತಂತ್ರಜ್ಞಾನ ಅಂದರೆ ಏನು?: ಕಮಲಾಕರ ಕಡವೆ ಬರೆಯುವ ʼಬೆರಗು ಮತ್ತು ಭೀತಿʼ ಅಂಕಣ-3

“ಹಾಗೆ ನೋಡಿದರೆ, ನಾವಿರುವ ನಿಸರ್ಗವನ್ನು ನಮ್ಮ ಇರವಿಗೆ, ನಮ್ಮ ಬಾಳ್ವೆಗಾಗಿ ಬಳಸಿ, ನಾವೂ ಸಹ ಅಂತಹುದೇ ಸಂಪನ್ಮೂಲವಾಗುತ್ತ ಜೀವಿಸುವುದೇ ನಿಸರ್ಗ ನಿಯಮ ಎಂದೂ ನಾವು ಅನ್ನಬಹುದು. ಯಾವುದೇ ಸಂಸ್ಕೃತಿ ಸಂಪನ್ಮೂಲವಿಲ್ಲದೇ ಇರಲು ಸಾಧ್ಯವಿಲ್ಲ. ಆದರೆ, ಇದನ್ನೇ ಸರ್ವಸ್ವ ಎಂದು ನಂಬಿದರೆ – ಮನುಷ್ಯರನ್ನೂ ಸಹ ನಾವು ಇದೇ ಬಗೆಯ ಬಳಕೆಯ ವಸ್ತುವಾಗಿಸುವ ಅಪಾಯ ಉದ್ಭವಿಸುತ್ತದೆ..”

Read More

ನ್ಯೂರಾನ್‌ ಗಳ ಸುಳಿಯಲ್ಲಿ ನೆನಪಿನ ಕೊಂಡಿ…: ಶೇಷಾದ್ರಿ ಗಂಜೂರು ಅಂಕಣ

“ಈ ನ್ಯೂರಾನ್‌ ಗಳು ಒಂದಕ್ಕೊಂದು ಸಂಪರ್ಕಿಸುವ ಜಾಗಗಳಲ್ಲಿ, ಅವುಗಳು ತಾಗುವುದಿಲ್ಲ. ಬದಲಿಗೆ, ಅವುಗಳ ಮಧ್ಯೆ ಅತ್ಯಂತ ಸಣ್ಣದಾದ ಸಿನಾಪ್ಟಿಕ್ ಕ್ಲೆಫ್ಟ್‌ ಗಳೆನ್ನುವ ಜಾಗವಿರುತ್ತದೆ. ಎಲೆಕ್ಟ್ರಿಕ್ ಸಿಗ್ನಲ್‌ ಗಳು ಹಾಯದಂತಹ ಈ ಜಾಗಗಳಲ್ಲಿ, ಒಂದು ನ್ಯೂರಾನ್ ಇನ್ನೊಂದು ನ್ಯೂರಾನ್‌ ಗೆ ತನ್ನ ಸಂದೇಶ ರವಾನೆ ಮಾಡುವುದು. ರಾಸಾಯನಿಕ ಕಣಗಳ ಮೂಲಕ. “ನ್ಯೂರೋಟ್ರಾನ್ಸ್‌ಮಿಟರ್ಸ್” ಎನ್ನುವ ಈ ರಾಸಾಯನಿಕ ಕಣಗಳಲ್ಲಿ ಹಲವಾರು ತರಹದ ವೈವಿಧ್ಯಗಳಿದ್ದು, ..”

Read More

“ಮರೆವೇ ಮುಕ್ತಿ”: ಶೇಷಾದ್ರಿ ಗಂಜೂರು ಅಂಕಣ

“ಅವನ ಸರ್ಜರಿಯ ಕೆಲ ವರ್ಷಗಳ ನಂತರ ಅವನ ತಂದೆ ಮರಣ ಹೊಂದಿದರು. ಆ ವಿಷಯ ಅವನಿಗೆ ತಿಳಿದಾಗ ಎಲ್ಲರಂತೆಯೇ ಅವನು ದುಃಖಿತನಾದ. ಕೆಲವೇ ಸಮಯದಲ್ಲಿ ಮಾತುಕತೆ ಬೇರೆಡೆಗೆ ತಿರುಗಿತು; ಅವನಪ್ಪ ಸತ್ತಿದ್ದ ಸಂಗತಿ ಸಂಪೂರ್ಣವಾಗಿ ಮರೆಯಿತು. ಆ ಸಾವಿನ ನೋವು ಕ್ಷಣಮಾತ್ರದಲ್ಲಿ ಮರೆಯಾಯಿತು. ಕೆಲವು ಸಮಯದ ನಂತರ ಮತ್ತೊಮ್ಮೆ ತಂದೆಯ ಸಾವಿನ ವಿಚಾರವನ್ನು ಅವನಿಗೆ ತಿಳಿಸಿದಾಗ, ಅದೇ ಮೊದಲ ಬಾರಿಗೆ ತಂದೆಯ ಸಾವನ್ನು ತಿಳಿದಂತೆ ಅವನು ದುಃಖಿತನಾದ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ