Advertisement

Category: ಅಂಕಣ

ತಂದೆಯಂತೆ ಸಮಾಜಮುಖಿಯಾಗಿದ್ದ ಪುನೀತ್ ನೆನಪುಗಳು

ಪುನೀತ್ ಕನ್ನಡ ಸಿನೆಮಾಕ್ಕೆ ನಾಯಕನಾಗಿ ಬರುವಷ್ಟರಲ್ಲಿ ಶಿವರಾಜಕುಮಾರ್ ಆಗಲೇ ದೊಡ್ಡ ತಾರೆಯಾಗಿದ್ದರು ಮತ್ತು ರಾಘವೇಂದ್ರ ರಾಜಕುಮಾರ್ ಹಲವು ಸಿನೆಮಾ ಮಾಡಿ ತೆರೆಯಿಂದ ಮರೆಯಾಗಿದ್ದರು. ಬಾಲನಟನಾಗಿ ಕನ್ನಡಿಗರ ಮನೆಮಾತಾಗಿದ್ದ ಲೋಹಿತ್, ಪುನೀತ್ ಆಗಿ ತೆರೆಯ ಮೇಲೆ ಹೀರೋ ಆಗಿ ಬಂದು ಶಿವಣ್ಣನ ಹಾದಿ ಹಿಡಿಯುತ್ತಾರೋ ಇಲ್ಲವೋ ಎಂದು ಬಹಳ ಚರ್ಚೆ ನಡೆಯುತ್ತಿತ್ತು. ಪುನೀತ್ ಇಬ್ಬರ ಹಾದಿಯನ್ನೂ ತುಳಿಯದೇ ತಂದೆಯ ಹಾದಿ ಹಿಡಿದರು. ಹೀರೋ ವೈಭವೀಕರಣದ ಸಿನೆಮಾಗಳಿದ್ದರೂ ತಂದೆಯಂತೆ ಸಮಾಜ ಮುಖಿಯಾದ…

Read More

ಕಾಜುಗಾರ ಮನೆಯ ಇರುಳ ಬೆಳಕು

ಆ ದಿನ ನಾಗರಪಂಚಮಿ ಹಬ್ಬ. ಇದ್ದ ಸಾಮಾನಿನಲ್ಲಿಯೇ ಸೂಳಿರೊಟ್ಟಿ ಮಾಡಬೇಕೆಂಬುದು ಶಿಕ್ಷಕಿಯರ ಸಂಕಲ್ಪ. ಕರಾವಳಿ ಜನರ ಸಂಪ್ರದಾಯದಂತೆ ಹಬ್ಬಕ್ಕೆ ಮನೆ ಮಂದಿಯೆಲ್ಲ ಸೇರಿ ಮಾಡುವ ಸೂಳಿರೊಟ್ಟಿ ಆ ದಿನದ ವಿಶೇಷ ತಿಂಡಿ. ಇದನ್ನು ಮಾಡಲು ಇಡ್ಲಿ ಬೇಯಿಸುವ ಪಾತ್ರೆ ಬೇಕೆ ಬೇಕು. ಆದರೂ ಹೊಂದಿಸಿ ಗುಣಿಸಿ ಇದ್ದ ಅಡುಗೆ ಪಾತ್ರೆಯಲ್ಲಿಯೆ ಸೂಳಿರೊಟ್ಟಿ ಮಾಡಿ ತಿಂದಾಗ ಒಂದು ಸಾಹಸವೇ ಆಗಿತ್ತು. ಅಷ್ಟೊಂದು ನೀಟಾಗಿ ಬರದ ಸೂಳಿರೊಟ್ಟಿಗಳು ಸಿ.ಆರ್‌. ನಾಯ್ಕರ ಬಾಯಿಗೂ ಬಿತ್ತು.  ಅಣಶಿಯ ಚಳಿ ಮಳೆ ಗಾಳಿಯಲ್ಲಿ ಹಬೆಯಾಡುವ ಬೆಳಗ್ಗಿನ ಬಿಸಿ ಬಿಸಿ ಚಹಾದ ಜೊತೆಗೆ…

Read More

ಇದೆಲ್ಲದಕ್ಕೂ ಒಂದು ಅರ್ಥ ಬೇಕಲ್ಲ!

ಮನುಕುಲ ಕಂಡ ಘೋರ ದುರಂತಗಳ ಹಸಿ ಹಸಿ ವಿವರಗಳು ಓದುಗರ ಗಂಟಲು ಕಟ್ಟಿಸುತ್ತವೆ. ಅಧಿಕಾರ ಮಾತ್ರದಿಂದ ಒಂದು ಜನಾಂಗಕ್ಕೆ ಸೇರಿದ ಜನರೆಲ್ಲರ ಹೆಸರು, ವಿದ್ಯೆ, ಊರುಗಳನ್ನೆಲ್ಲ ತೊಡೆದು ಹಾಕಿ ಸಂಖ್ಯೆಯೊಂದರಿಂದ ಮಾತ್ರ ಅವರನ್ನೆಲ್ಲ ಸಾಮೂಹಿಕವಾಗಿ ಗುರುತಿಸುವ ಈ ಜಾಗದಲ್ಲಿ ಇರಬೇಕಾಗಿ ಬಂದವರು ಬದುಕನ್ನು ಹೇಗೆ ಕಾಪಾಡಿಕೊಳ್ಳುತ್ತಿದ್ದರು ಎಂಬ ಬಗ್ಗೆ ಜ್ವಲಂತ ವಿವರಣೆಗಳಿವೆ. ಈ ಪುಸ್ತಕದ ಮೊದಲ ಭಾಗದಲ್ಲಿ ಆಸ್ವಿಚ್ ಎಂಬ ಕುಖ್ಯಾತ ನಾಜಿ ಕ್ಯಾಂಪಿನಲ್ಲಿ ಲೇಖಕರನ್ನು ಬಂಧಿಸಿಟ್ಟಾಗ ಅವರು ಅವರ ಸಹಚರರೊಂದಿಗೆ…

Read More

ನ್ಯಾಯದ ಹಾದಿಯಲ್ಲಿ ನಡೆಯಲಾಗದೇಕೆ?

ನಿರ್ಗತಿಕರಿಗೆ, ಅಸಹಾಯಕರಿಗೆ, ಹಿಂದುಳಿದವರಿಗೆ, ಅವಕಾಶವಂಚಿತರಿಗೆ ಸರಿ ಸಮಾನವಾದ ಹಕ್ಕು ಸಿಗಲೆಂದು ಹೋರಾಡಿದ ಅಂಬೇಡ್ಕರ್, ಅವರೇ ರಚಿಸಿದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳಿಂದ ಇವತ್ತಿಗೂ ಬಹು ದೊಡ್ಡ ವರ್ಗ ನಿರ್ಗತಿಕರಾಗಿ, ಅಸಹಾಯಕರಾಗಿ, ಅವಕಾಶವಂಚಿತರಾಗಿ ಬದುಕುತ್ತಿದ್ದಾರೆ. ಇದಕ್ಕೆಲ್ಲಾ ಮೂಲ ಕಾರಣವಾಗಿ ಬಂಡೆಯಂತೆ ಕುಳಿತಿರುವುದು ಲಂಚವೆನ್ನುವ ಭೂತ. ಜೈ ಭೀಮ್ ನಲ್ಲೂ ಕಾಣಬರುವುದು…

Read More

ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ

ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ