Advertisement

Category: ಅಂಕಣ

ನ್ಯಾಯದ ಹಾದಿಯಲ್ಲಿ ನಡೆಯಲಾಗದೇಕೆ?

ನಿರ್ಗತಿಕರಿಗೆ, ಅಸಹಾಯಕರಿಗೆ, ಹಿಂದುಳಿದವರಿಗೆ, ಅವಕಾಶವಂಚಿತರಿಗೆ ಸರಿ ಸಮಾನವಾದ ಹಕ್ಕು ಸಿಗಲೆಂದು ಹೋರಾಡಿದ ಅಂಬೇಡ್ಕರ್, ಅವರೇ ರಚಿಸಿದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳಿಂದ ಇವತ್ತಿಗೂ ಬಹು ದೊಡ್ಡ ವರ್ಗ ನಿರ್ಗತಿಕರಾಗಿ, ಅಸಹಾಯಕರಾಗಿ, ಅವಕಾಶವಂಚಿತರಾಗಿ ಬದುಕುತ್ತಿದ್ದಾರೆ. ಇದಕ್ಕೆಲ್ಲಾ ಮೂಲ ಕಾರಣವಾಗಿ ಬಂಡೆಯಂತೆ ಕುಳಿತಿರುವುದು ಲಂಚವೆನ್ನುವ ಭೂತ. ಜೈ ಭೀಮ್ ನಲ್ಲೂ ಕಾಣಬರುವುದು…

Read More

ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ

ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.

Read More

ಸೇನಾಪಡೆ ನಿವೃತ್ತಿ ಜೀವನದ ಕಥೆಗಳು

ಸೇನೆಯು ಸೈನಿಕರ ದಿನನಿತ್ಯ ಜೀವನದ ಆಗುಹೋಗುಗಳ ಮೇಲೆ ಹದ್ದಿನಂತೆ ಕಣ್ಣಿಟ್ಟಿರುತ್ತದೆ, ಅವರು ಎಲ್ಲೇ ಹೋಗಲಿ ಬರಲಿ, ಯಾರನ್ನೇ ಭೇಟಿಯಾಗಲಿ, ಎಲ್ಲವೂ ದಾಖಲಾಗುತ್ತದೆ. ರಜೆ ಪಡೆದು ಮನೆಗೆ ಹೋದರು ಕೂಡ ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಮತ್ತೊಬ್ಬರು ಖಾತ್ರಿ ಪಡಿಸಿಕೊಳ್ಳುತ್ತಾರೆ. ಸದಾಕಾಲ ಕಾಲಿನ ಬೆರಳುಗಳ ಮೇಲೆ ನಿಂತಿರುವುದು ಮಾನಸಿಕ ಕ್ಷೋಭೆಗೆ ದಾರಿ ಮಾಡಿಕೊಡುತ್ತದೆ. ಖಾಸಗಿತನವೇ ಇಲ್ಲದೆ ಜೀವನ ಮಾಡುವ ಅವರ ಮಾನಸಿಕ ಸ್ಥಿತಿ ಹೇಗಿರುತ್ತದೆ…

Read More

ಸೂರ್ಯನ ಕೃಪೆ ಧರಿಸುವ ಕ್ಲಾರಾ

ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.

Read More

ಸದೃಢ ವ್ಯವಸ್ಥೆಯೊಂದರ ನಿರ್ಮಾಣಕ್ಕೆ ಸರಳತೆಯೇ ಅಡಿಪಾಯ

ಹಣವಿಲ್ಲದವರು ಸಿನಿಮಾ ನೋಡಲು ಮುಂದಗಡೆ ಸಾಲಿನಲ್ಲಿ ನೆಲದ ಮೇಲೆ ಕುಳಿತು ನೋಡುವ ವಿಭಾಗಕ್ಕೆ ಗಾಂಧಿ ಕ್ಲಾಸ್ ಎಂದೆ ಹೆಸರು. ಅದು ಮೊದ ಮೊದಲು ವ್ಯಂಗ್ಯ ಮಾಡುವ ಹಾಗೆ ಇದ್ದರೂ, ಈಗ ಅದೇ ನಿಜವಾಗಿ ಹೋಗಿದೆ. ಯಾರಾದರೂ ನ್ಯಾಯವಾದ ಮಾರ್ಗದಲ್ಲಿ ನಡೆದರೆ, ಗಾಂಧಿ ತರ ಆಡಬೇಡ ಎಂದು ಹಂಗಿಸುತ್ತಾರೆ. ದುಂದು ವೆಚ್ಚ ಮಾಡದೆ, ಸಾಧಾರಣ ಜೀವನ ನಡೆಸಿದರೆ ಅವರಿಗೆ ಗಾಂಧಿ ಎನ್ನುವ ಹಣೆಪಟ್ಟಿ ಹಚ್ಚಿ ನಗುತ್ತಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ