Advertisement

Category: ದಿನದ ಅಗ್ರ ಬರಹ

ಕಾವೇರಿ ಉಗಮದೊಂದಿಗೆ ಮಡಿಕೇರಿ ದಸರಾ ವೈಭವ: ಸುಮಾವೀಣಾ ಸರಣಿ

ಹೇಗೆ ಉತ್ತರದಲ್ಲಿ ಗಂಗೆಯೋ ಹಾಗೆ ದಕ್ಷಿಣದಲ್ಲಿ ಕಾವೇರಿ. ದಕ್ಷಿಣದವರಿಗೆ ಈಕೆ ಜೀವ ನದಿಯೂ ಹೌದು! ಭಾವನದಿಯೂ ಹೌದು! ಕವಿರಾಜಮಾರ್ಗಕಾರ ಕನ್ನಡ ನಾಡಿನ ವಿಸ್ತಾರವನ್ನು ಹೇಳುವಾಗ ಕಾವೇರಿಯಿಂದ ಗೋದಾವರಿಯವರೆಗೆ ಎಂದಿದ್ದಾನೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೆರಡನೆಯ ಕಂತು ನಿಮ್ಮ ಓದಿಗೆ

Read More

ಸಾಕುಪ್ರಾಣಿಗಳ ಒಡನಾಟದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಂದು ಸಾರಿ ಅವರ ಮನೆಗೆ ಹಬ್ಬಕ್ಕೆಂದು ಹೋದಾಗ ಹಠಮಾಡಿ ಎರಡು ಪಾರಿವಾಳವನ್ನು ತಂದೆ. ನಮ್ಮ ಮನೆಯ ಹೊರಭಾಗದಲ್ಲಿ ನಾಲ್ಕು ಗೋಡೆಯನ್ನಷ್ಟೆ ಕಟ್ಟಿ ಬಚ್ಚಲು ಮನೆ ಎಂದು ಕರೆಸಿಕೊಳ್ಳುತ್ತಿದ್ದ ಬಚ್ಚಲು ಮನೆಯ ಮೂಲೆಯಲ್ಲಿ ಕಲ್ಲುಗಳಿಂದಲೆ ಗೂಡೊಂದನ್ನು ಕಟ್ಟಿ ಅದರಲ್ಲಿ ಎರಡು ಪಕ್ಷಿಗಳನ್ನು ಬಿಟ್ಟು ಸಾಕವುದೆಂದು ತೀರ್ಮಾನಿಸಿದೆ. ಆದರೆ ಅವು ಗುಂಪಿನಲ್ಲಿ ವಾಸವಾಗಿದ್ದರಿಂದ ಒಂದು ವಾರದಲ್ಲೆ ಒಂದು ಪಕ್ಷಿ ಸತ್ತೆಹೋಯಿತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತೊಂಭತ್ತನೆಯ ಕಂತು

Read More

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಕಾರಂತರ ದಾರಿಯಲ್ಲಿ ಸಾಗಿದ ಬಾಲಕ: ಡಾ. ಮಹೇಂದ್ರಮೂರ್ತಿ ದೇವನೂರು

ಪ್ರಸನ್ನರ ಕತೆಗಳು ಆಧುನಿಕ ಬದುಕಿನ ಸಂವೇದನೆಗಳನ್ನೂ ದಾಖಲಿಸುತ್ತವೆ. ವಿಜ್ಞಾನ, ತಂತ್ರಜ್ಞಾನದ ಅನೇಕ ಸಂಗತಿಗಳು ಕತೆಯಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಕತೆಗಳು ವರದಿಯಾಗಬಾರದು. ಸಾಹಿತ್ಯ ಕೃತಿಗಳಾಗಬೇಕು. ಸಂದೇಶವನ್ನು ರವಾನಿಸಬೇಕು. ಸಮಾಜದ ಪ್ರಗತಿಗೆ ಬೆಳಕಿಂಡಿಗಳನ್ನು ತೆರೆಯಬೇಕು ಎಂದು ನಂಬಿದವನು ನಾನು. ಕೆಲವು ಕತೆಗಳು ಆ ಕೆಲಸವನ್ನು ಪೂರೈಸಿವೆ. ವಿಜ್ಞಾನ, ದೇಶ-ವಿದೇಶಗಳ ವಸುಗಳು ಕತೆಯಾಗುತ್ತಿರುವುದು ವಿಶೇಷ. ಆದರೆ ಮೌಢ್ಯವನ್ನು ಬಿತ್ತಬಾರದು.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಡಾ. ಮಹೇಂದ್ರಮೂರ್ತಿ ದೇವನೂರು ಬರಹ

Read More

‘ನಿಜಸತ್ಯ’ದ ನಿತ್ಯ ಕವಿತೆಗಳು: ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

ವ್ಯಭಿಚಾರಿ ಹೂವು ಕವನ ಸಂಕಲನದ ಕವನಗಳನ್ನು ಓದಿದಂತೆ, ಓದಿಯಾಯಿತು ಎಂದು ಪೂರ್ಣವಿರಾಮ ಹಾಕಲು ಆಗುವುದೇ ಇಲ್ಲ. ಇನ್ನೊಮ್ಮೆ ಓದೋಣ, ಮತ್ತೊಮ್ಮೆ ಓದೋಣ ಎಂದೆನಿಸುತ್ತಲೇ ಇರುತ್ತದೆ. ಅರ್ಜುನನಿಗೆ ಶ್ರೀಕೃಷ್ಣನಂದು ಗೀತೆ ಬೋಧಿಸಿದ. ಕವಿ ಮನು ಗುರುಸ್ವಾಮಿಯವರು ‘ಕವಿತೆ’ ಬೋಧಿಸುತ್ತಿದ್ದಾರೆ. ಹಾಗಾಗಿ ನನ್ನ ದೃಷ್ಟಿಯಲ್ಲಿ ಈ ಕವನ ಸಂಕಲನ ‘ಆತ್ಮಗೀತೆ!’ ಮಾನವ ಬದುಕಿಗೆ ಸ್ವಾರ್ಥ, ಮೋಸ, ವಂಚನೆ, ತಲ್ಲಣ, ತಳಮಳ….ಗಳೆಲ್ಲವೂ‌ ಬಿತ್ತರವಾಗಿವೆ. ಮನದ ಅಸಹನೆಯನ್ನು ‘ಸತ್ಯನುಡಿ’ಗಳ ಮೋಹಕತೆಯಲ್ಲಿ ರಂಗೇರಿಸುತ್ತದೆ.
ಮನು ಗುರುಸ್ವಾಮಿ ಕವನ ಸಂಕಲನ “ವ್ಯಭಿಚಾರಿ ಹೂವು”ಕ್ಕೆ ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ