Advertisement

Category: ದಿನದ ಪುಸ್ತಕ

ಸತೀಶ್ ಚಪ್ಪರಿಕೆ ಕಥಾಸಂಕಲನಕ್ಕೆ ಅವರೇ ಬರೆದ ಮುನ್ನುಡಿಯ ಮಾತುಗಳು

” ‘ಗರ್ಭ’ ಹುಟ್ಟಿದ್ದು ಮತ್ತು ನಾನು ಆ ಇಡೀ ಕಥೆಯನ್ನು ಬರೆದಿದ್ದು ಆಸ್ಪತ್ರೆಯೊಂದರ ಮುಂದೆ. ಕಾರಿನಲ್ಲಿ ಕೂತು, ನಡುರಾತ್ರಿಯಲ್ಲಿ ನಾನೊಬ್ಬನೇ ಬಲವಂತವಾಗಿ ನಿದ್ರೆ ಮಾಡುವ ಯತ್ನ ಮಾಡುತ್ತಿದ್ದಾಗ. ಮೇಲೆ ಐಸಿಯುವಿನಲ್ಲಿದ್ದ ಜೀವಕ್ಕಾಗಿ ಚಡಪಡಿಸುತ್ತಲೇ, ಸೋತು ಹೋಗಿದ್ದ ನನ್ನ ಜೀವವನ್ನು ಕೊಡವಿ ಮೇಲೇಳಿಸಿದ ಕಥೆ ‘ಗರ್ಭ.’ ಆ ಕಥೆ ಮೊಳಕೆಯೊಡೆದ ಮರುಕ್ಷಣ, ಬ್ಯಾಗಿನಲ್ಲಿದ್ದ ಲ್ಯಾಪ್ ಟಾಪ್ ತೆಗೆದು ಒಂದೇ ಉಸಿರಿನಲ್ಲಿ ಬರೆಯಲಾರಂಭಿಸಿದಾಗ…”

Read More

ಪ್ರವೀಣ ಕವನಸಂಕಲನದ ಕುರಿತು ಕಿರಸೂರ ಗಿರಿಯಪ್ಪ ಬರೆದ ಲೇಖನ

ಹುಳಕ್ಕೆ ಎಲ್ಲೆಲ್ಲಿಯ ಕನೆಕ್ಷನ್ನುಗಳಿವೆ? ಎನ್ನುವುದರ ಮೂಲಕ ಮುಗ್ಧ ಜನರಿಗೆ ಈ ಹಸಿವೆಂಬ ಹುಳ ಅದ್ಹೇಗೆ ತನ್ನ ಹಿಡಿತ ಸಾಧಿಸಿದೆ ಎಂಬುದನ್ನು ಮನದಟ್ಟು ಮಾಡುತ್ತಾ ಸಾಗುತ್ತದೆ. ‘ಹೂವುಗಳ್ಯಾಕೋ ಮೊಗ್ಗಿನಲೆ ಕಮರುತ್ತಿವೆ’ ಎನ್ನುವ ಸಾಲಿನಲ್ಲಿಯೂ ಮುಗ್ಧ ಹೃದಯಗಳ ಆತಂಕ ಎತ್ತಿ ತೋರಿಸುತ್ತದೆ. ಮತ್ತೆ ಮುಂದುವರೆದು ‘ಹೂವು ಅರಳಿಲ್ಲ’ ಎನ್ನುವ ಕವಿತೆಯಲ್ಲಿ ಬೆಳಕಿನ ಬೆಂಬತ್ತಿ ಹೋಗಿ, ಎಷ್ಟೆ ದಾರಿ ಸವಿಸಿದರೂ ಗಾಢಕತ್ತಲೆಯಲ್ಲಿ…”

Read More

ಡಿ.ಎಸ್.ಎನ್ ಅವರ ‘ಗಾಂಧಿ ಕಥನ’ವೆಂಬ ಗಾಂಧಿಯ ಗಂಧ: ಎಚ್.ಆರ್.ರಮೇಶ್ ಲೇಖನ

“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”

Read More

ಡಾ. ಬಸವರಾಜ ಸಾದರ ಅವರ ಅನುವಾದಿತ ಕತೆಗಳ ಸಂಕಲನದಿಂದ ಒಂದು ಕತೆ

“ಸಾಹೇಬ್ರೆ, ಎಲ್ಲಾ ನಾಚಿಕೆ ಬಿಟ್ಟು, ಇರೋ ಸತ್ಯಾನೆಲ್ಲಾ ನಿಮಗೆ ಹೇಳುತ್ತೇನೆ. ನನ್ನ ಹತ್ತಿರ ಒಂದೇ ಒಂದು ಒಳಲಂಗ ಇದೆ. ಅದನ್ನು ನನ್ನ ಮದುವೆಯಲ್ಲಿ ಕೊಟ್ಟಿದ್ದರು. ಹರಿದು ಹೋಗಿದ್ದ ಅದನ್ನು ನಾನು ಅದೆಷ್ಟೋ ಸಾರಿ ಹೊಲಿದು ರಿಪೇರಿ ಮಾಡಿಕೊಂಡಿದ್ದೇನೆ. ಅದು ಮತ್ತೆ ಹೊಲಿಯಲಾರದಷ್ಟು ಚಿಂದಿ ಚಿಂದಿಯಾಗಿತ್ತು. ಅದಕ್ಕಾಗಿ ಸಾಹೇಬ್ರೆ…. ಈ ಬ್ಯಾನರ್ ಅನ್ನು ಕಿತ್ತುಕೊಂಡು ಅದರಿಂದ ಒಂದು ಒಳಲಂಗವನ್ನು ನಾನೇ ಹೊಲಿದುಕೊಂಡಿದ್ದೇನೆ…”

Read More

ಶ್ರೀಧರ ಬಳಗಾರ ಕಾದಂಬರಿಯ ಕುರಿತು ಶ್ರೀದೇವಿ ಕೆರೆಮನೆ ಬರಹ

“ಇಡೀ ಕಾದಂಬರಿಯಲ್ಲಿ ಗಮನ ಸೆಳೆಯುವುದು ಹವ್ಯಕ ಭಾಷೆಯ ಮಾತುಗಳು. ಇಡೀ ಉತ್ತರ ಕನ್ನಡದಲ್ಲಿ ಪ್ರತಿ ಜನಾಂಗಕ್ಕೂ ಅದರದ್ದೇ ಆದ ಒಂದೊಂದು ಭಾಷೆ ಇದೆ. ಅದರದ್ದೇ ಆದ ಏರಿಳಿತಗಳಿವೆ. ಹಾಗೆಯೆ ಒಂದು ಪ್ರದೇಶದಲ್ಲಿ ಯಾವ ಜನಾಂಗ ಪ್ರಬಲವಾಗಿದೆಯೋ ಆ ಜನಾಂಗದ ಮಾತನ್ನು ಸಾಮಾಜಿಕವಾಗಿ ಕೆಳವರ್ಗದ ಜನಾಂಗಗಳೂ ಅನುಸರಿಸುತ್ತವೆ. ಅಂತಹದ್ದೊಂದು ರೂಢಿ ಇಲ್ಲಿದೆ. ಉಗ್ರಾಣಿ ಶಂಕ್ರನಿಂದ ಹಿಡಿದು ಹೆರಿಗೆಯ ಕೆಲಸಕ್ಕೆ ಬರುವ ಲಕ್ಷ್ಮಿಯವರೆಗೆ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ