Advertisement

Category: ದಿನದ ಪುಸ್ತಕ

ಗಿರೀಶ್ ಜಕಾಪುರೆ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಒಂದು ಮುಕ್ತ ಛಂದದ ಕಾವ್ಯವನ್ನು ಬರೆಯುವಾಗಲೇ ಪ್ರತಿ ಸಾಲಿನ ನವಿರಾದ ಹೊಂದಾಣಿಕೆಗೆ ಅದೆಷ್ಟು ಕಷ್ಟಪಡಬೇಕಾಗುತ್ತದೆ ಎಂಬುದು ಕವಿತೆಯನ್ನು ತೀವ್ರವಾಗಿ ಅನುಭವಿಸುತ್ತ ಬರೆಯುವ ಎಲ್ಲರಿಗೂ ಗೊತ್ತು. ಗಜಲ್ ಎಂದರೆ ಅದರ ಪ್ರತಿ ಸಾಲನ್ನೂ ಒಂದೇ ಮಾತ್ರೆಗೆ ಅಳವಡಿಸಬೇಕು. ಕನ್ನಡದಲ್ಲಿ ಮೊಟ್ಟಮೊದಲ ಸಲ ಗಜಲ್ ಅನ್ನು ಅದರ ಮೂಲ ಛಂದಸ್ಸಿನಲ್ಲಿ ಹಿಡಿದಿಡುವ ಕೆಲಸವನ್ನು ಗಿರೀಶ್ ಜಕಾಪುರೆ ಮಾಡಿದ್ದಾರೆ.”

Read More

ಭಾರತಿ ಹೆಗಡೆ ಪುಸ್ತಕಕ್ಕೆ ಎಂ.ಎಸ್. ಶ್ರೀರಾಮ್ ಬರೆದ ಮುನ್ನುಡಿ

“ಈ ಪಾತ್ರಗಳು ನಾರ್ಮಲ್ ಅಲ್ಲವಾದ್ದರಿಂದ ಅವರು ಮಾಡುವ ಕ್ರಿಯೆ, ಹೇಳುವ ಮಾತು–ಸೂಚಿಸುವ ವಿಚಾರ ಎಲ್ಲವೂ ಅಸಾಧಾರಣವಾಗಿರುತ್ತವೆ. ಒಂದು ಚೌಕಟ್ಟಿನೊಳಗೆ ಪ್ರತಿಭಟಿಸಲು ಭಾರತಿ, ಸಂಸಾರ, ಅದರ ಸಂಪ್ರದಾಯ ಮತ್ತು ಕಟ್ಟುಪಾಡುಗಳನ್ನು ನಿಭಾಯಿಸುತ್ತಲೇ ಈ ರೀತಿಯ ಪಾತ್ರಗಳಿಂದ ಚೌಕಟ್ಟಿನ ಸೀಮೋಲ್ಲಂಘನ ಮಾಡುತ್ತಾರೆ. ಒಂದು ಮಟ್ಟದಲ್ಲಿ ಈ ಪಾತ್ರಗಳು ಅತಿರೇಕದ ಪಾತ್ರಗಳು…”

Read More

ಶ್ರೀಧರ ಬಳಗಾರ ಕಾದಂಬರಿಗೆ ಓ. ಎಲ್. ನಾಗಭೂಷಣ ಸ್ವಾಮಿ ಮುನ್ನುಡಿ

“ಚರಿತ್ರೆಗೆ ಸಲ್ಲದ ನಿರೂಪಕರ ಧ್ವನಿಗಳಲ್ಲಿ ನಿರೂಪಣೆ ಸಾಗುವುದೂ ಇಂಥ ಅನಿಸಿಕೆಗೆ ಒಂದಿಷ್ಟು ಬಲ ಕೊಡುತ್ತದೆ. ಆದರೆ ಸುಬ್ರಾಯಪ್ಪ ಉಗ್ರಾಣಿ ಶಂಕ್ರ, ಅಂತೆ, ಲಕ್ಷ್ಮಿ, ಬಂಟ್ ಮಾಸ್ತರ್, ತಂಗ, ನರಸಿಂಹ, ಗಪ್ಪತಿ ಈ ಎಲ್ಲ ನಿರೂಪಕರು ಹೇಳಿದ್ದನ್ನು ಬರೆಯುವ ಲೇಖಕ ನಿರೂಪಕ, ಅವನು ಬರೆದದ್ದರ ಮೊದಲ ಓದುಗಳಾಗುವ ಲೇಖಕನ ಪತ್ನಿ ಇವರೆಲ್ಲ ಸುಬ್ರಾಯಪ್ಪನ ಬದುಕಿನ ಒಂದೊಂದು ಪ್ರಮುಖ ಘಟ್ಟಗಳನ್ನು…”

Read More

ಆನಂದ ಬೋವಿ ಕಥಾಸಂಕಲನದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಜನ ಲಾಭದ ಆಸೆಗೆ ಬಿದ್ದ ನಂತರ ಸುಣ್ಣದ ಬೆಟ್ಟವನ್ನೇ ಬೇಕಾಬಿಟ್ಟಿ ಅಗೆದು ಲೋಡುಗಟ್ಟಲೆ ತುಂಬಿಸಿ ಪೇಂಟ್ ಕಾರಖಾನೆಗೆ ಸಾಗಿಸಿ ನಂತರ ಕೈಸುಟ್ಟುಕೊಂಡಿದ್ದೂ ಅಲ್ಲದೇ, ಸರಕಾರಿ ಬೆಟ್ಟವನ್ನು ಅಗೆದದ್ದಕ್ಕಾಗಿ ಕೇಸನ್ನೂ ಎದುರಿಸಬೇಕಾಗುತ್ತದೆ. ಕೊನೆಗೆ ಎಲೆ ಅಡಿಕೆಗೆ ಹಾಕಿಕೊಳ್ಳುವ ಸುಣ್ಣಕ್ಕೂ ಪರದಾಡುವ ಸ್ಥಿತಿ ಬಂದು ಬಿಡುವುದು ಕಣ್ಣಲ್ಲಿ ನೀರು ತರಿಸುತ್ತದೆ.”

Read More

ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ